5
March, 2026

A News 365Times Venture

5
Thursday
March, 2026

A News 365Times Venture

ದೂರುದಾರನ ಬಂಧನ ನಿಜ: ಅಂತಿಮ ವರದಿ ಬರುವವರೆಗೆ ಏನು ಹೇಳಲ್ಲ- ಗೃಹ ಸಚಿವ ಪರಮೇಶ್ವರ್

Date:

ಉಡುಪಿ, ಆಗಸ್ಟ್,23,2025 (www.justkannada.in):  ಧರ್ಮಸ್ಥಳ ಪ್ರಕರಣ ಸಂಬಂಧ ದೂರುದಾರನನ್ನ ಬಂಧಿಸಿರುವುದು ನಿಜ. ಎಸ್ ಐಟಿ ತನಿಖೆ ಮುಂದುವರೆದಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ದೂರುದಾರನ ಬಂಧನ ಆಗಿರುವುದು ನಿಜ. ಉಳಿದ ಮಾಹಿತಿಯನ್ನು ಎಸ್‌ಐಟಿ ನೀಡಲಿದೆ. ಯಾವ ರೀತಿ ತನಿಖೆ ನಡೆಸಬೇಕು ಎಂಬುದನ್ನು  ಎಸ್ ಐಟಿಯವರೇ ನಿರ್ಧರಿಸುತ್ತಾರೆ. ದೂರುದಾರೆ ಸುಜಾತ್ ಭಟ್ ರನ್ನು ತನಿಖೆ ಮಾಡುತ್ತಿದ್ದಾರೆ.  ಎಸ್ ಐಟಿ ತನಿಖೆ ಇನ್ನೂ ಮುಂದುವರೆದಿದೆ. ತನಿಖಾ ಹಂತದಲ್ಲಿ ನಾನು ಯಾವುದನ್ನೂ ಬಹಿರಂಗಪಡಿಸಲು ಆಗಲ್ಲ ಎಂದರು.

ಸುಜಾತಾ ಭಟ್‌ ಪ್ರಕರಣ ಹಾಗೂ ಸಾಕ್ಷಿದೂರುದಾರನ ಹಿಂದೆ ಜಾಲ ಇದೆ ಎಂಬ ಆರೋಪದ ಬಗ್ಗೆ ನಾನೇನೂ ಹೇಳಲು ಹಾಗುವುದಿಲ್ಲ. ಎಲ್ಲವನ್ನೂ ಎಸ್‌ಐಟಿ ತನಿಖೆ ಮಾಡುತ್ತಿದೆ. ಎಸ್‌ಐಟಿಯ ಅಂತಿಮ ವರದಿ ಬರುವವರೆಗೆ ನಾನು ಹೇಳಿಕೆ ನೀಡಲ್ಲ ಎಂದು ಪರಮೇಶ್ವರ್ ತಿಳಿಸಿದರು.

Key words: Dharmasthala case,  Complainant, arrest, Home Minister, Parameshwar

The post ದೂರುದಾರನ ಬಂಧನ ನಿಜ: ಅಂತಿಮ ವರದಿ ಬರುವವರೆಗೆ ಏನು ಹೇಳಲ್ಲ- ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘ಕರ್ನಾಟಕ ದರ್ಶನ’ : ಶ್ರೀರಂಗಪಟ್ಟಣ ವೈಭವಕ್ಕೆ ಮನಸೋತ ಬಾಗೇವಾಡಿ ಪ್ರತಿಭೆಗಳು

ಮಂಡ್ಯ,ಮಾರ್ಚ್,5,2026 (www.justkannada.in): ರಾಜ್ಯದ ಐತಿಹಾಸಿಕ ತಾಣಗಳ ಪರಿಚಯ ಮಾಡಿಸುವ ‘ಕರ್ನಾಟಕ...

ഹോര്‍മുസ് കടലിടുക്കില്‍ തടയുന്നത് യു.എസ്, ഇസ്രഈല്‍, യൂറോപ്പ് കപ്പലുകളെ മാത്രമെന്ന് ഐ.ആര്‍.ജി.സി; ഇന്ത്യയ്ക്ക് പ്രതീക്ഷ?

ടെഹ്‌റാന്‍: ലോകത്ത് വിതരണം ചെയ്യപ്പെടുന്ന എണ്ണയുടെ അഞ്ചിലൊന്നും കടന്ന് പോകുന്ന ഇറാന്റെ...

கர்னாடிக் சிங்கர், ஹாக்கி ப்ளேயர், 'உம்மன் சாண்டி'யின் சிஷ்யன்! – யார் இந்த கிறிஸ்டோபர் திலக்?

காங்கிரஸ் தலைமையின் சாய்ஸ் கிறிஸ்டோபர் திலக்காங்கிரஸ் கட்சியிலிருந்து அழைப்பு... நாளைக்கு வேட்புமனுத்...

Deputy CM Pawan Kalyan: కొత్త జిల్లాల ప్రాతిపదికన జడ్పీ ఎన్నికలు..!

Deputy CM Pawan Kalyan: రాబోయే స్థానిక సంస్థల ఎన్నికల్లో భాగంగా...