5
March, 2026

A News 365Times Venture

5
Thursday
March, 2026

A News 365Times Venture

ದೂರುದಾರ ಮಾಸ್ಕ್ ಮ್ಯಾನ್ ಬಂಧನ ಸ್ವಾಗತಿಸುವೆ -ಗಿರೀಶ್ ಮಟ್ಟಣ್ಣನವರ್

Date:

ದಕ್ಷಿಣ ಕನ್ನಡ,ಆಗಸ್ಟ್,23,2025 (www.justkannada.in):  ಧರ್ಮಸ್ಥಳ ಪ್ರಕರಣ ಸಂಬಂಧ ದೂರುದಾರ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಎಸ್ ಐಟಿ ಬಂಧಿಸಿರುವುದನ್ನ ಸ್ವಾಗತಿಸುವೆ ಎಂದು ಗಿರೀಶ್ ಮಟ್ಟಣ್ಣನವರ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಗಿರೀಶ್ ಮಟ್ಟಣ್ಣನವರ್,  ಪ್ರಕರಣ ಮುಚ್ಚಿ ಹಾಕಲು ತನಿಖೆ ದಿಕ್ಕು ತಪ್ಪಿಸಲು ಸಂಚು ನಡೆದಿದೆ  ದೂರುದಾರ ಚಿನ್ನಯ್ಯನ್ನನ್ನ  ಮಂಪರು ಪರೀಕ್ಷೆಗೆ ಒಳಪಡಿಸಲಿ ದೂರಿನಲ್ಲಿ ಈ ಬಗ್ಗೆ ಉಲ್ಲೇಖಿಸಲಾಗಿದೆ . ಆನೇಕ ಕಡೆ ಶೋಧ ಕಾರ್ಯ ಆಗಿದೆ ಯಾರು ಸಂಚು ಮಾಡಿದ್ದಾರೆಂದು ಎಸ್ಐಟಿಯವರು ಹೇಳಬೇಕು ಎಂದರು.

ಮೊದಲ ದಿನದಿಂದಲೂ ಸಂಚು ನಡೆದಿದೆ  ಪ್ರಕರಣ ಮುಚ್ಚಿ ಹಾಕಲ ತನಿಖೆ ದಿಕ್ಕು ತಪ್ಪಿಸಲು ಷಡ್ಯಂತ್ರ ನಡೆದಿದೆ ಚಿನ್ನಯ್ಯ ಎಷ್ಟು ವರ್ಷದಿಂದ ಪರಿಚಯ ಅಂತಾ ಉತ್ತರ ಕೊಡ್ತೇನೆ. ದೂರುದಾರ ಬಂಧನ ಸ್ವಾಗತ ಮಾಡುತ್ತೇನೆ. ಎಸ್ ಐ ಟಿ ತನಿಖೆಗೆ ಕರೆದರೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಗಿರೀಶ್ ಮಟ್ಟಣ್ಣನವರ್ ತಿಳಿಸಿದ್ದಾರೆ.

Key words: Complainant, Mask Man. Arrest,  Welcome, Girish Mattannanavar

The post ದೂರುದಾರ ಮಾಸ್ಕ್ ಮ್ಯಾನ್ ಬಂಧನ ಸ್ವಾಗತಿಸುವೆ -ಗಿರೀಶ್ ಮಟ್ಟಣ್ಣನವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು, ಮಾರ್ಚ್​, 5,2026 (www.justkannada.in):  ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು...

ഇസ്രഈലിന്റെ പാവയായ ട്രംപിൽ നിന്നും അമേരിക്കയെ തിരിച്ചുപിടിക്കാൻ ആഹ്വാനം ചെയ്ത് ഇറാഖ് നേതാവ്

ബാഗ്‌ദാദ്‌: ഇസ്രഈലിന്റെ കയ്യിലെ പാവയായ അമേരിക്കൻ പ്രസിഡന്റ് ഡൊണാൾഡ് ട്രംപിൽ നിന്നും...

“ஃபினிஷ்' அந்த கை சைகையை நான் திட்டமிட்டு செய்யவில்லை.!' – முதல்வர் ஸ்டாலின் விளக்கம்

திமுக - காங்கிரஸ் கூட்டணியின் தொகுதி பங்கீடு ஒப்பந்தத்தை நேற்று (மார்ச்.5)...

Sonu Sood: రంగంలోకి హీరో సోనూసూద్.. దుబాయ్‌లో చిక్కుకున్న వారికి ఉచిత వసతి!

పశ్చిమాసియాలో నెలకొన్న యుద్ధ పరిస్థితుల కారణంగా అంతర్జాతీయ విమాన సర్వీసులు రద్దయిన...