25
April, 2026

A News 365Times Venture

25
Saturday
April, 2026

A News 365Times Venture

ಇಡಿ ಮೂಲಕ ಬೆದರಿಸುವ ತಂತ್ರ: ಕಾಂಗ್ರೆಸ್ಸಿಗರು ಇಂಥ ಬೆದರಿಕೆಗೆ ಹೆದರಲ್ಲ- ಸಚಿವ ಶಿವರಾಜ್ ತಂಗಡಗಿ

Date:

ಚಿತ್ರದುರ್ಗ,ಆಗಸ್ಟ್,23,2025 (www.justkannada.in): ಇಡಿಯಿಂದ  ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಶಿವರಾಜ್ ತಂಗಡಗಿ, ಬಿಜೆಪಿ ನಾಯಕರ ಮನೆ  ಮೇಲೆ ಏಕೆ ಇಡಿ ದಾಳಿ ನಡೆಸಲ್ಲ. ಕಾಂಗ್ರೆಸ್  ಶಾಸಕರ ಮನೆ ಮೇಲೆಯೇ ಏಕೆಇಡಿ ದಾಳಿ ಆಗುತ್ತೆ ಬಿಜೆಪಿಯವರು ಷಡ್ಯಂತ್ರ ಮಾಡ್ತಿದ್ದಾರೆ ಎಂದು ಕಿಡಿಕಾರಿದರು.

ಕೆಸಿ ವೀರೇಂದ್ರ ಓರ್ವ ವ್ಯಾಪಾರಸ್ಥ ಶಾಸಕ ವೀರೇಂದ್ರರಿಗೆ ಹೆದರಿಸುವ ಕೆಲಸ ನಡೆದಿದೆ.  ಹೆದರಿಸಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕೆಲಸ ನಡೆದಿದೆ.  ಇಂತಹ ಬೆದರಿಕೆಗಳಿಗೆ ಕಾಂಗ್ರೆಸ್ಸಿಗರು ಹೆದರುವುದಿಲ್ಲ ಕೇಂದ್ರ ಸರ್ಕಾರ ಇಡಿ ಸಿಬಿಐ ಅನ್ನು ಕೈಗೊಂಬೆಯಾಗಿಸಿಕೊಂಡಿದೆ ಎಂದು  ಶಿವರಾಜ್ ತಂಗಡಗಿ ವಾಗ್ದಾಳಿ ನಡೆಸಿದರು.

Key words: Threatening, ED,  Congress, Minister, Shivraj Thangadagi

The post ಇಡಿ ಮೂಲಕ ಬೆದರಿಸುವ ತಂತ್ರ: ಕಾಂಗ್ರೆಸ್ಸಿಗರು ಇಂಥ ಬೆದರಿಕೆಗೆ ಹೆದರಲ್ಲ- ಸಚಿವ ಶಿವರಾಜ್ ತಂಗಡಗಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘അവര്‍ ഇപ്പോഴും സൂര്യനെ വരയ്ക്കുന്നു’; ദല്‍ഹിയില്‍ മിനാബ് പെണ്‍കുട്ടികളുടെ കലാസൃഷ്ടികളുടെ പ്രദര്‍ശനം

  ന്യൂദല്‍ഹി: അമേരിക്കയുടെയും ഇസ്രഈലിന്റെയും ആക്രമണത്തിന്റെ ഇരകളായ കുരുന്നുകളുടെ സ്വപ്‌നങ്ങളും കണ്ണീരും...

Dwcra Group: డ్వాక్రా మహిళలకు గుడ్ న్యూస్.. 22 లక్షల మంది అకౌంట్లోకి డబ్బులు..

ఆంధ్రప్రదేశ్‌లోని డ్వాక్రా మహిళల చిరకాల నిరీక్షణకు తెరపడింది. ‘అభయహస్తం’ పథకం కింద...

ಒಳಮೀಸಲಾತಿ ಕಗ್ಗಂಟು ಅಂತ್ಯ:  ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ

ಬೆಂಗಳೂರು,ಏಪ್ರಿಲ್,24,2026 (www.justkannada.in): ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಲ್ಲಿ ಉಂಟಾಗಿದ್ದ ಗೊಂದಲವನ್ನು ನಿವಾರಿಸುವಲ್ಲಿ...