25
April, 2026

A News 365Times Venture

25
Saturday
April, 2026

A News 365Times Venture

ಎಲ್ಲಾ ಆರೋಪಗಳು ಈಗ ತೊಳೆದು ಹೋದಂತಾಗಿದೆ- ಡಾ.ವೀರೆಂದ್ರ ಹೆಗ್ಗಡೆ

Date:

ದಕ್ಷಿಣ ಕನ್ನಡ,ಆಗಸ್ಟ್,23,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಆರೋಪ ಮಾಡಿದ್ದ ದೂರುದಾರ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸಿದ ಬೆನ್ನಲ್ಲೆ ಮೊದಲ ಬಾರಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೆಂದ್ರ ಹೆಗ್ಗಡೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಡಾ.ವೀರೇಂದ್ರ ಹೆಗ್ಗಡೆ, ಒಂದೊಂದೇ ಸತ್ಯ ಸಂಗತಿ ಹೊರ ಬರುತ್ತಿವೆ.  ಇದರ ಬಗ್ಗೆ ನಾನು ಈಗ ಮಾತನಾಡುವುದಿಲ್ಲ.  ಎಲ್ಲಾ ಆರೋಪಗಳು ಈಗ ತೊಳೆದು ಹೋದಂತಾಗಿದೆ ನಿಮ್ಮೆಲ್ಲರ ಪ್ರೀತಿ ವಿಶ್ವಾಸ ಹೀಗೆ ಇರಲಿ ಎಂದಿದ್ದಾರೆ.

ತನಿಖೆಯಿಂದ ಇನ್ನೂ ಎಲ್ಲಾ ವಿಚಾರಗಳು ಗೊತ್ತಾಗಲಿವೆ. ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು, ಕ್ಷೇತ್ರದ ಮೇಲಿನ ಜನರ ಭಕ್ತರ ಅಭಿಮಾನ ಹೀಗೇ ಇರಲಿ. ಎಸ್‌ಐಟಿ ತನಿಖೆ ಹಂತದಲ್ಲಿರುವುದರಿಂದ ಈ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ ಎಂದು ವೀರೆಂದ್ರ ಹೆಗ್ಗಡೆ ತಿಳಿಸಿದ್ದಾರೆ.

Key words: Dharmasthala,Case,  allegations, SIT,  Dr. Virendra Hegde

The post ಎಲ್ಲಾ ಆರೋಪಗಳು ಈಗ ತೊಳೆದು ಹೋದಂತಾಗಿದೆ- ಡಾ.ವೀರೆಂದ್ರ ಹೆಗ್ಗಡೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘അവര്‍ ഇപ്പോഴും സൂര്യനെ വരയ്ക്കുന്നു’; ദല്‍ഹിയില്‍ മിനാബ് പെണ്‍കുട്ടികളുടെ കലാസൃഷ്ടികളുടെ പ്രദര്‍ശനം

  ന്യൂദല്‍ഹി: അമേരിക്കയുടെയും ഇസ്രഈലിന്റെയും ആക്രമണത്തിന്റെ ഇരകളായ കുരുന്നുകളുടെ സ്വപ്‌നങ്ങളും കണ്ണീരും...

Dwcra Group: డ్వాక్రా మహిళలకు గుడ్ న్యూస్.. 22 లక్షల మంది అకౌంట్లోకి డబ్బులు..

ఆంధ్రప్రదేశ్‌లోని డ్వాక్రా మహిళల చిరకాల నిరీక్షణకు తెరపడింది. ‘అభయహస్తం’ పథకం కింద...

ಒಳಮೀಸಲಾತಿ ಕಗ್ಗಂಟು ಅಂತ್ಯ:  ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ

ಬೆಂಗಳೂರು,ಏಪ್ರಿಲ್,24,2026 (www.justkannada.in): ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಲ್ಲಿ ಉಂಟಾಗಿದ್ದ ಗೊಂದಲವನ್ನು ನಿವಾರಿಸುವಲ್ಲಿ...