8
February, 2026

A News 365Times Venture

8
Sunday
February, 2026

A News 365Times Venture

ಪೋಷಕ ನಟ ದಿನೇಶ್ ಮಂಗಳೂರು ನಿಧನ

Date:

ಬೆಂಗಳೂರು,ಆಗಸ್ಟ್,25,2025 (www.justkannada.in): ಪೋಷಕ ನಟ, ಕಲಾ ನಿರ್ದೇಶಕ ದಿನೇಶ್ ಮಂಗಳೂರು  ಇಂದು ನಿಧನರಾಗಿದ್ದಾರೆ.

ಉಡುಪಿ ಜಿಲ್ಲೆ ಕುಂದಾಪುರದ ಅಂಕದಕಟ್ಟೆ ಸರ್ಜನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಿನೇಶ್ ಮಂಗಳೂರು ಚಿಕಿತ್ಸೆ ಫಲಿಸದೆ ಬೆಳಗಿನ‌ಜಾವ ಮೃತಪಟ್ಟಿದ್ದಾರೆ.

‘ಆ ದಿನಗಳು’, ‘ಕೆಜಿಎಫ್’ ( KGF) , ‘ಉಳಿದವರು ಕಂಡಂತೆ’, ‘ಕಿಚ್ಚ’, ‘ಕಿರಿಕ್ ಪಾರ್ಟಿ’ ಮುಂತಾದ ಸಿನಿಮಾಗಳಲ್ಲಿ ದಿನೇಶ್ ಮಂಗಳೂರು ಅವರು ನಟಿಸಿದ್ದರು. ದಿನೇಶ್ ಮಂಗಳೂರು ನಿಧನಕ್ಕೆ ಚಿತ್ರರಂಗದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ.

ದಿನೇಶ್ ಮಂಗಳೂರು ಅವರು ಕಾಂತಾರ ಚಿತ್ರದ ಶೂಟಿಂಗ್​ ವೇಳೆ ಅವರಿಗೆ ಪಾರ್ಶ್ವವಾಯು ಆಗಿತ್ತು. ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ ಒಂದು ವಾರದ ಹಿಂದೆ ಅವರು ಮತ್ತೆ ಅಸ್ವಸ್ಥರಾಗಿದ್ದು,  ಅಂಕದಕಟ್ಟೆ ಸರ್ಜನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Key words: actor, Dinesh Mangalore, passes away

The post ಪೋಷಕ ನಟ ದಿನೇಶ್ ಮಂಗಳೂರು ನಿಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Cryptocurrency Tragedy: హైదరాబాద్ పాతబస్తీలో విషాదం.. క్రిప్టో నష్టాలతో యువకుడి ఆత్మహత్య

హైదరాబాద్ పాతబస్తీలో క్రిప్టోకరెన్సీ రూపంలో మరో నిండు ప్రాణం బలైంది. వేగంగా...

ಯುವ ಶಾಸಕರು ಡಿಕೆಶಿ ಬೆಂಬಲಕ್ಕೆ ನಿಂತಿದ್ದೇವೆ: ಪ್ರಾಣ ಬೇಕಾದ್ರೂ ಕೊಡ್ತೇವೆ- ಕಾಂಗ್ರೆಸ್ ಶಾಸಕ

ದಾವಣಗೆರೆ,ಫೆಬ್ರವರಿ,7,2026 (www.justkannada.in):  ರಾಜ್ಯದಲ್ಲಿ ಇದೀಗ ಅಧಿಕಾರ ಹಂಚಿಕೆ, ಕುರ್ಚಿ ವಿಚಾರದ...

ഗൊഗോയ് പാക് ചാരനെന്ന് ആവര്‍ത്തിച്ച് ഹിമന്ത; അസം മുഖ്യമന്ത്രി സ്വയം നാണംകെടുകയാണെന്ന് മറുപടി

ഗുവാഹത്തി: കോണ്‍ഗ്രസ് നേതാവും ലോക്‌സഭാ എം.പിയുമായ ഗൗരവ് ഗൊഗോയ്ക്ക് പാകിസ്ഥാനുമായി ബന്ധമുണ്ടെന്ന്...