25
April, 2026

A News 365Times Venture

25
Saturday
April, 2026

A News 365Times Venture

ಪೋಷಕ ನಟ ದಿನೇಶ್ ಮಂಗಳೂರು ನಿಧನ

Date:

ಬೆಂಗಳೂರು,ಆಗಸ್ಟ್,25,2025 (www.justkannada.in): ಪೋಷಕ ನಟ, ಕಲಾ ನಿರ್ದೇಶಕ ದಿನೇಶ್ ಮಂಗಳೂರು  ಇಂದು ನಿಧನರಾಗಿದ್ದಾರೆ.

ಉಡುಪಿ ಜಿಲ್ಲೆ ಕುಂದಾಪುರದ ಅಂಕದಕಟ್ಟೆ ಸರ್ಜನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಿನೇಶ್ ಮಂಗಳೂರು ಚಿಕಿತ್ಸೆ ಫಲಿಸದೆ ಬೆಳಗಿನ‌ಜಾವ ಮೃತಪಟ್ಟಿದ್ದಾರೆ.

‘ಆ ದಿನಗಳು’, ‘ಕೆಜಿಎಫ್’ ( KGF) , ‘ಉಳಿದವರು ಕಂಡಂತೆ’, ‘ಕಿಚ್ಚ’, ‘ಕಿರಿಕ್ ಪಾರ್ಟಿ’ ಮುಂತಾದ ಸಿನಿಮಾಗಳಲ್ಲಿ ದಿನೇಶ್ ಮಂಗಳೂರು ಅವರು ನಟಿಸಿದ್ದರು. ದಿನೇಶ್ ಮಂಗಳೂರು ನಿಧನಕ್ಕೆ ಚಿತ್ರರಂಗದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ.

ದಿನೇಶ್ ಮಂಗಳೂರು ಅವರು ಕಾಂತಾರ ಚಿತ್ರದ ಶೂಟಿಂಗ್​ ವೇಳೆ ಅವರಿಗೆ ಪಾರ್ಶ್ವವಾಯು ಆಗಿತ್ತು. ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ ಒಂದು ವಾರದ ಹಿಂದೆ ಅವರು ಮತ್ತೆ ಅಸ್ವಸ್ಥರಾಗಿದ್ದು,  ಅಂಕದಕಟ್ಟೆ ಸರ್ಜನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Key words: actor, Dinesh Mangalore, passes away

The post ಪೋಷಕ ನಟ ದಿನೇಶ್ ಮಂಗಳೂರು ನಿಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പേ.ടി.എം പേയ്‌മെന്‍സ് ബാങ്ക് പൂട്ടി; ലൈസന്‍സ് റദ്ദാക്കി ആര്‍.ബി.ഐ

മുബൈ: പേ.ടി.എം പേമന്റ്‌സ് ബാങ്കിന്റെ ലൈസന്‍സ് റദ്ദാക്കി റിസര്‍വ് ബാങ്ക് ഓഫ്...

ஈரான் போர் நெருக்கடி: பணத்தைத் திருப்பிக் கேட்ட அபுதாபி; சவுதியிடம் 'கடன்' வாங்கி கடனை அடைத்த பாக்

ஐக்கிய அமீரகத்தில் இருக்கும் அபுதாபியின் வெளிநாட்டு உதவி நிறுவனம், 'அபுதாபி மேம்பாட்டு...

Governor Abdul Nazeer: ఏపీ గవర్నర్‌కు అస్వస్థత.. ఆస్పత్రికి తరలింపు..

Governor Abdul Nazeer: ఆంధ్రప్రదేశ్‌ గవర్నర్‌ సయ్యద్ అబ్దుల్ నజీర్ అస్వస్థతకు...

ದೆಹಲಿಯಲ್ಲಿ ಬಿಜೆಪಿ ಕಿತ್ತೊಗೆಯಬೇಕೆಂಬುದೇ ನಮ್ಮ ಗುರಿ- ಮಮತಾ ಬ್ಯಾನರ್ಜಿ

ಕೋಲ್ಕತ್ತಾ,ಏಪ್ರಿಲ್,24,2026 (www.justkannada.in): ದೆಹಲಿಯಲ್ಲಿ ಬಿಜೆಪಿ ಕಿತ್ತೊಗೆಯಬೇಕೆಂಬುದೇ ನಮ್ಮ ಗುರಿಯಾಗಿದೆ ಎಂದು...