26
July, 2026

A News 365Times Venture

26
Sunday
July, 2026

A News 365Times Venture

DASARA 2025: ಬಾನು ಮುಷ್ತಾಕ್ ಉದ್ಘಾಟಿಸಲು ತಕರಾರಿಲ್ಲ: ಸಂಸದ ಯದುವೀರ್.

Date:

ಮೈಸೂರು,ಆಗಸ್ಟ್,25,2025 (www.justkannada.in): ಸಾಹಿತಿ ಬಾನು ಮುಷ್ತಾಕ್  ಅವರಿಂದ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ  ತಕರಾರಿಲ್ಲ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರನ್ನ ಆಯ್ಕೆ ಮಾಡಿದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದೇ ವಿಚಾರವಾಗಿ ಮಾತನಾಡಿರುವ ಸಂಸದ ಯದುವೀರ್, ಬಾನು ಮುಸ್ತಾಕ್ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ. ಅವರ ಆಯ್ಕೆಯಲ್ಲಿ ನನಗೆ ಯಾವುದೇ ಅಭಿಪ್ರಾಯ ಇಲ್ಲ. ಆದರೆ ತಾಯಿ ಚಾಮುಂಡೇಶ್ವರಿ ಗೌರವ ಕೊಟ್ಟರೆ ನಮ್ಮದೇನು ತಕರಾರು ಇಲ್ಲ ಎಂದಿದ್ದಾರೆ.

ನಮ್ಮ ಕನ್ನಡದ ಧ್ವಜದ ಬಣ್ಣಗಳ ಕುರಿತು ಅವರ ಹೇಳಿಕೆ ನೋಡಿದ್ದೇನೆ. ಅದು ತಪ್ಪು. ಅದಕ್ಕಾಗಿಯೇ ಕೆಲವರು ವಿರೋಧ ಮಾಡುತ್ತಿದ್ದಾರೆ. ನಮ್ಮ ಧರ್ಮಕ್ಕೆ ವಿರೋಧಿಸದೆ ಅವರು ಉದ್ಘಾಟನೆ ಮಾಡಲಿ. ನಮ್ಮ ಧಾರ್ಮಿಕ ಭಕ್ತಿಗೆ ಧಕ್ಕೆ ಬರಬಾರದು. ಚಾಮುಂಡೇಶ್ವರಿಗೆ ಗೌರವ ಕೊಡಬೇಕು ಅದಷ್ಟೇ ನಮ್ಮ ಅಭಿಪ್ರಾಯ. ನಮ್ಮ ಪಾರ್ಟಿಯ ನಿಲುವಿಗೆ ನನ್ನ ನಿಲುವು ಒಂದೇ. ನಮ್ಮ ಧರ್ಮ ಗೌರವಿಸಿ ಚಾಮುಂಡೇಶ್ವರಿಗೆ ಕೊಡಬೇಕಾದ ಗೌರವವನ್ನು ಮುಸ್ತಾಕ್ ಅವರು ನೀಡಲಿ ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದರು.

Key words: DASARA 2025,  No objection, inaugurating, Banu Mushtaq, MP Yaduveer.

The post DASARA 2025: ಬಾನು ಮುಷ್ತಾಕ್ ಉದ್ಘಾಟಿಸಲು ತಕರಾರಿಲ್ಲ: ಸಂಸದ ಯದುವೀರ್. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കുറ്റിപ്പുറത്ത് ബസ് തലകീഴായി മറിഞ്ഞു: ഒരു മരണം

മലപ്പുറം: മലപ്പുറം കുറ്റിപ്പുറത്ത് സ്വകാര്യ ബസ് തലകീഴായി മറിഞ്ഞ് അപകടം. ദേശീയപാതയിലാണ്...

"முதல்வராகும் அனைத்து தகுதிகளும் சரத்குமாருக்கு உள்ளன" – நயினார் நாகேந்திரன் பாராட்டு

நடிகரும் பாஜக நிர்வாகியுமான சரத்குமாரின் பிறந்தநாள் விழா திருநெல்வேலியில் நேற்று (...

Collector Prabhakar Reddy: తండ్రిగా మెగా పీటీఎంకు హాజరైన కలెక్టర్..!

Collector Prabhakar Reddy: పార్వతీపురం మన్యం జిల్లా కలెక్టర్ ప్రభాకరరెడ్డి మెగా...

ಕನ್ನಡದಲ್ಲೊಂದು ವಿಶಿಷ್ಟ ಪ್ರಯತ್ನ: 15 ದಿನಗಳಲ್ಲೇ  ಮಕ್ಕಳ ರಾಮಾಯಣ ಕೃತಿ ರಚಿಸಿದ 11 ವರ್ಷದ ಬಾಲಕಿ

ಮೈಸೂರು,ಜುಲೈ,25,2026 (www.justkannada.in):  ದೇಶದ ಮಹೋನ್ನತ ಮಹಾಕಾವ್ಯ ರಾಮಾಯಣವನ್ನು ಇಷ್ಟ ಪಡದವರು...