5
March, 2026

A News 365Times Venture

5
Thursday
March, 2026

A News 365Times Venture

ಗಾಂಧಿ ಕುಟುಂಬಕ್ಕೆ ನಿಷ್ಠೆ ಆಗಲು ದೇಶದ ನಿಷ್ಠೆ ಕಳೆದುಕೊಳ್ಳಬೇಡಿ- ಶಾಸಕ ಸುನೀಲ್ ಕುಮಾರ್

Date:

ಬೆಂಗಳೂರು,ಆಗಸ್ಟ್,26,2025 (www.justkannada.in):  ಸದನದಲ್ಲಿ ಆರ್.ಎಸ್.ಎಸ್ ಗೀತೆ ಹಾಡಿದ್ದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಕ್ಷಮೆ ಕೇಳಿರುವ ಕುರಿತು  ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ಸುನೀಲ್ ಕುಮಾರ್,  ಡಿ.ಕೆ.ಶಿವಕುಮಾರ್ ಕ್ಷಮೆ ಕೇಳಿದ್ದು ಬೇಸರವಾಗಿದೆ. ಗಾಂಧಿ ಕುಟುಂಬಕ್ಕೆ ನಿಷ್ಠೆ ಆಗಲು ದೇಶದ ನಿಷ್ಠೆ ಕಳೆದುಕೊಳ್ಳಬೇಡಿ ಎಂದು ಟಾಂಗ್ ಕೊಟ್ಟಿದ್ದಾರೆ.

ನೀವು ಗಾಂಧಿ ಕುಟುಂಬದ ಭಕ್ತರು ಅಲ್ಲ, ದೇಶದ ಭಕ್ತರಾಗಿ. ನಾನು ಆರ್.ಎಸ್.ಎಸ್ ವಿಠಲ ಶಾಖೆಗೆ ಹೋಗುತ್ತಿದ್ದೆ ಅಂತಾ ಹೇಳಿದ್ದರು. ಸದನದಲ್ಲಿ ಡಿ.ಕೆ.ಶಿವಕುಮಾರ್ ಆರ್.ಎಸ್.ಎಸ್ ಗೀತೆಯ ಎರಡು ಸಾಲು ಹೇಳಿದ್ದಕ್ಕೆ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಇನ್ನು ಪೂರ್ತಿ ಗೀತೆ ಹೇಳಿದ್ದರೆ ಇನ್ನೇನು ಆಗುತ್ತಿತ್ತೋ? ಡಿ.ಕೆ.ಶಿವಕುಮಾರ್  ಅಧಿಕಾರದ ಆಸೆಯಿಂದ ಕ್ಷಮೆ ಕೇಳಿದ್ದಾರೆ ಎಂದು ಟೀಕಿಸಿದರು.

Key words: MLA, Sunil Kumar, RSS, DCM, DK Shivakumar

The post ಗಾಂಧಿ ಕುಟುಂಬಕ್ಕೆ ನಿಷ್ಠೆ ಆಗಲು ದೇಶದ ನಿಷ್ಠೆ ಕಳೆದುಕೊಳ್ಳಬೇಡಿ- ಶಾಸಕ ಸುನೀಲ್ ಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

India vs England: రఫ్ఫాడించిన సంజు, దూబే.. ఇంగ్లాండ్ ముందు భారీ టార్గెట్

T20 వరల్డ్ కప్ 2026 రెండవ సెమీ-ఫైనల్ ముంబైలోని వాంఖడే స్టేడియంలో...

‘ಕರ್ನಾಟಕ ದರ್ಶನ’ : ಶ್ರೀರಂಗಪಟ್ಟಣ ವೈಭವಕ್ಕೆ ಮನಸೋತ ಬಾಗೇವಾಡಿ ಪ್ರತಿಭೆಗಳು

ಮಂಡ್ಯ,ಮಾರ್ಚ್,5,2026 (www.justkannada.in): ರಾಜ್ಯದ ಐತಿಹಾಸಿಕ ತಾಣಗಳ ಪರಿಚಯ ಮಾಡಿಸುವ ‘ಕರ್ನಾಟಕ...

ഹോര്‍മുസ് കടലിടുക്കില്‍ തടയുന്നത് യു.എസ്, ഇസ്രഈല്‍, യൂറോപ്പ് കപ്പലുകളെ മാത്രമെന്ന് ഐ.ആര്‍.ജി.സി; ഇന്ത്യയ്ക്ക് പ്രതീക്ഷ?

ടെഹ്‌റാന്‍: ലോകത്ത് വിതരണം ചെയ്യപ്പെടുന്ന എണ്ണയുടെ അഞ്ചിലൊന്നും കടന്ന് പോകുന്ന ഇറാന്റെ...

கர்னாடிக் சிங்கர், ஹாக்கி ப்ளேயர், 'உம்மன் சாண்டி'யின் சிஷ்யன்! – யார் இந்த கிறிஸ்டோபர் திலக்?

காங்கிரஸ் தலைமையின் சாய்ஸ் கிறிஸ்டோபர் திலக்காங்கிரஸ் கட்சியிலிருந்து அழைப்பு... நாளைக்கு வேட்புமனுத்...