8
February, 2026

A News 365Times Venture

8
Sunday
February, 2026

A News 365Times Venture

ಆಟೋಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

Date:

ಮಂಗಳೂರು,ಆಗಸ್ಟ್,28,2025 (www.justkannada.in):  ಆಟೋಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ  ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಮಂಗಳೂರಿನ ಹೊರವಲಯದಲ್ಲಿ ನಡೆದಿದೆ.

ಕರ್ನಾಟಕ-ಕೇರಳ ಗಡಿ ಭಾಗದ ತಲಪಾಡಿಯಲ್ಲಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒಂದು ಮಗು ಸೇರಿ ಮೂವರು ಮಹಿಳೆಯರು ಓರ್ವ ಪುರುಷ ಸಾವನ್ನಪ್ಪಿದ್ದು,  7 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕೆಎಸ್ ಆರ್ ಟಿಸಿ ಬಸ್ ನ ಬ್ರೇಕ್ ಫೇಲ್ ಆಗಿ ಬಸ್ ಆಟೋಗೆ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

Key words: KSRTC, bus, collides, auto, Five ,Dead

The post ಆಟೋಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ವ್ಯಂಗ್ಯಚಿತ್ರಗಳ ಮೊನಚನ್ನು ಉಳಿಸಿಕೊಳ್ಳೋಣ: ಜಿ ಎನ್ ಮೋಹನ್

  ಬೆಂಗಳೂರು: ಜನರ ಸಂಪಾದಕೀಯ ಎಂದೇ ಬಣ್ಣಿಸಲ್ಪಟ್ಟಿದ್ದ ವ್ಯಂಗ್ಯ ಚಿತ್ರಗಳು ತಮ್ಮ...

നൂറ് വര്‍ഷമെന്നത് ഒരു പ്രസ്ഥാനത്തെ സംബന്ധിച്ച് ചെറിയ കാര്യമല്ല; സമസ്തയെ പ്രശംസിച്ച് മുഖ്യമന്ത്രി

കാസര്‍ഗോഡ്: സമസ്ത കേരള ജംഇയ്യത്തുല്‍ ഉലമ കേരളത്തിന്റെ ബഹുജന പണ്ഡിത സഭയെന്ന്...

Cryptocurrency Tragedy: హైదరాబాద్ పాతబస్తీలో విషాదం.. క్రిప్టో నష్టాలతో యువకుడి ఆత్మహత్య

హైదరాబాద్ పాతబస్తీలో క్రిప్టోకరెన్సీ రూపంలో మరో నిండు ప్రాణం బలైంది. వేగంగా...