25
April, 2026

A News 365Times Venture

25
Saturday
April, 2026

A News 365Times Venture

ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಆಯ್ಕೆ ಪರ ನಿಂತ ಹೆಚ್.ವಿಶ್ವನಾಥ್

Date:

ಮೈಸೂರು,ಆಗಸ್ಟ್.30,2025 (www.justkannada.in):  ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಆಯ್ಕೆ ಮಾಡಿರುವುದಕ್ಕೆ ಬಿಜೆಪಿಯ ಕೆಲ ನಾಯಕರು ವಿರೋಧ ವ್ಯಕ್ತಪಡಿಸಿರುವ ಬೆನ್ನಲ್ಲೆ ಇದೀಗ ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್ ವಿಶ್ವನಾಥ್ ಬಾನು ಮುಷ್ತಾಕ್ ಆಯ್ಕೆ ಪರ ನಿಂತಿದ್ದಾರೆ.

ಈ ಕುರಿತು ಮಾತನಾಡಿರುವ ಎಂಎಲ್ ಸಿ ಎಚ್. ವಿಶ್ವನಾಥ್, ಬಾನು ಮುಷ್ತಾಕ್ ಒಬ್ಬ ಸಾಧಕಿ. ಹೀಗಾಗಿ ದಸರಾ ಉದ್ಘಾಟನೆಗೆ ಆಹ್ವಾನಿಸಿದ್ದಾರೆ. ಇದನ್ನ ಯಾಕೆ ಇದನ್ನ ವಿರೋಧ ಮಡುತ್ತಿದ್ದಾರೆ ಅಂತಾ ಗೊತ್ತಿಲ್ಲ ಎಂದರು.

ಆರ್ ಅಶೋಕ್ ನಾಗರೀಕ ಮನುಷ್ಯರಾಗಿ ಮಾತನಡಲಿ. ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಆಯ್ಕೆ ಕುರಿತು ಸಿಎಂ, ಸಚಿವರು ಮಾತನಾಡಲಿ. ಚಾಮುಂಡಿ ಬೆಟ್ಟದಲ್ಲಿ ಮಂಗಳಾರತಿ ಕೊಡುತ್ತಾರೆ ಅದನ್ನ ಎಲ್ಲರೂ  ತೆಗೆದುಕೊಳ್ಳುತ್ತಾರೆ ಎಂದರು ಹೆಚ್ ವಿಶ್ವನಾಥ್ ತಿಳಿಸಿದರು.

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಆಯ್ಕೆಗೆ ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿ ಹಲವರು ವಿರೋಧ ವ್ಯಕ್ತಪಡಿಸಿದ್ದರು.

Key words: H. Vishwanath, supports , selection , Banu Mushtaq, Dasara, inauguration

The post ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಆಯ್ಕೆ ಪರ ನಿಂತ ಹೆಚ್.ವಿಶ್ವನಾಥ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

രാജ്യസഭാ അംഗങ്ങളുടെ കൂറുമാറ്റം; എം.പിമാരെ അയോഗ്യരാക്കണമെന്ന് ആം ആദ്മി

ന്യൂദൽഹി: രാഘവ് ഛദ്ദ ഉൾപ്പെടെ ആം ആദ്മി പാർട്ടിയുടെ ഏഴ് രാജ്യസഭാ...

"ராஜிவ் கொலையில் திமுகவுக்குச் சம்பந்தம் என்பதால்தான்…" – ராகுல் குறித்து சி.டி.ஆர் நிர்மல் குமார்

தவெகவின் இணைப் பொதுச்செயலாளரும் திருப்பரங்குன்றம் தொகுதி வேட்பாளருமான சி.டி.ஆர்.நிர்மல் குமார் சென்னை...

AAP Crisis: ‘‘పంజాబ్ ద్రోహి’’ అంటూ హర్భజన్ సింగ్ ఇంటిపై ఆప్ దాడి…

AAP Crisis: రాఘవ్ చద్దాతో సహా ఏడుగురు రాజ్యసభ ఎంపీలు బీజేపీ...

ಕಿಮ್ಸ್ ಆಸ್ಪತ್ರೆಗೆ ಭೇಟಿ: ಸಚಿವ ಡಿ.ಸುಧಾಕರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಏಪ್ರಿಲ್,25,2026 (www.justkannada.in):  ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ...