24
June, 2026

A News 365Times Venture

24
Wednesday
June, 2026

A News 365Times Venture

ಧರ್ಮಸ್ಥಳ ಪ್ರಕರಣ  NIA ತನಿಖೆಗೆ ಕೊಡುವುದಿಲ್ಲ- ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಸೆಪ್ಟಂಬರ್,2,2025 (www.justkannada.in): ಧರ್ಮಸ್ಥಳ ಪ್ರಕರಣ ಕುರಿತು ಎಸ್ ಐಟಿ ತನಿಖೆ ನಡೆಯುತ್ತಿದೆ. ಹೀಗಾಗಿ ಎನ್ ಐಎ ತನಿಖೆಗೆ ನೀಡುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಧರ್ಮಸ್ಥಳ ಪ್ರಕರಣವನ್ನ ಎನ್ ಐಎ ತನಿಖೆಗೆ  ಬಿಜೆಪಿ ಆಗ್ರಹಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಎನ್ ಐಎ ತನಿಖೆ ಮಾಡೋದಿದ್ರೆ ಮಾಡಲಿ, ನಮ್ಮ ಅಭ್ಯಂತರವಿಲ್ಲ. ಆದರೆ ನಾವು ತನಿಖೆಯನ್ನು ಎನ್ ಐಎಗೆ ಕೊಡುವುದಿಲ್ಲ. ಈಗಾಗಲೇ ಪ್ರಕರಣ ಬಗ್ಗೆ ಎಸ್ ಐಟಿ ತನಿಖೆ ಮಾಡುತ್ತಿದೆ ಎಂದರು.

ಸೌಜನ್ಯ  ನಿವಾಸಕ್ಕೆ ಬಿಜೆಪಿ ನಾಯಕರು ಭೇಟಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಅವರ ಉದ್ದೇಶ ಏನಿದೆಯೋ ಗೊತ್ತಿಲ್ಲ. ಪ್ರಕರಣದ ತನಿಖೆಗೆ ಅಡ್ಡಿ ಮಾಡುವ ಪ್ರಯತ್ನ ಬರಬಹುದು. ತನಿಖೆಯಲ್ಲಿ ತಪ್ಪಿದ್ದರೆ ಇನ್ನೊಂದು ಏಜೆನ್ಸಿ ಬರುತ್ತೆ  ಎಮದರು.

ಎಸ್ ಐಟಿ ಮುಖ್ಯಸ್ಥ ಪ್ರಣವ್ ಮೋಹಂತಿ ಭೇಟಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಮೋಹಂತಿ ಧರ್ಮಸ್ಥಳ ಪ್ರಕರಣ ಬಗ್ಗೆಯಷ್ಟೆ ಮಾತನಾಡಲು ಬರುವುದಿಲ್ಲ. ಬೇರೆ ಬೇರೆ ವಿಚಾರದ ಬಗ್ಗೆಯೂ ಚರ್ಚೆ ಗೆ ಬರುತ್ತಾರೆ.  ಚಿನ್ನಯ್ಯ ಏನು ಹೇಳಿದ್ದಾನೋ ಅದರ ಮೇಲೆ ಚರ್ಚೆಯಾಗುತ್ತದೆ ಎಂದರು.

Key words: Dharmasthala case, NIA, investigation, Home Minister, Parameshwar

The post ಧರ್ಮಸ್ಥಳ ಪ್ರಕರಣ  NIA ತನಿಖೆಗೆ ಕೊಡುವುದಿಲ್ಲ- ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Telangana Govt: పాఠశాల విద్యాశాఖ కీలక ఉత్తర్వులు.. టీచర్ల సర్దుబాటుపై కలెక్టర్లకు పూర్తి అధికారం!

Telangana Govt: తెలంగాణలో ప్రభుత్వ పాఠశాలల్లో విద్యాబోధనకు ఎలాంటి ఆటంకం కలగకుండా...

ಸಂಪುಟ ವಿಸ್ತರಣೆ ಕುರಿತು HDK ಹೇಳಿಕೆ ಖಂಡನೀಯ- ಎಚ್.ಎ. ವೆಂಕಟೇಶ್

ಮೈಸೂರು,ಜೂನ್,23,2026 (www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ...

അമേരിക്ക-ഇറാന്‍ ചര്‍ച്ചകളില്‍ ഇസ്രഈല്‍ ഭാഗമല്ല; ഹിസ്ബുല്ലയെ പൂര്‍ണമായും തകര്‍ക്കുന്നത് വരെ ആക്രമണമെന്ന് ഇസ്രഈല്‍

  ടെല്‍ അവീവ്: അമേരിക്കയും ഇറാനും തമ്മില്‍ നടത്തുന്ന നയതന്ത്ര ചര്‍ച്ചകളില്‍...

`தமிழ்நாட்டை விட்டு வெளியே சென்ற முதலீடுகள்' பட்டியலிட்ட கீர்த்தனா; ஏன் சென்றன? – TRB ராஜா விளக்கம்

தமிழ்நாடு சட்டமன்றக் கூட்டத்தொடருக்குப் பின், தமிழ்நாடு தொழிற்துறை அமைச்சர் கீர்த்தனா பத்திரிகையாளர்களிடம்...