1
May, 2026

A News 365Times Venture

1
Friday
May, 2026

A News 365Times Venture

ಬಾಲಕೃಷ್ಣ ಅಂಡ್ ಗ್ಯಾಂಗ್ ಬಿಜೆಪಿಗೆ ಹೋಗೋದೆ ಸೆಪ್ಟಂಬರ್ ಕ್ರಾಂತಿ- MLC ರಾಜೇಂದ್ರ ರಾಜಣ್ಣ

Date:

ಬೆಂಗಳೂರುಸೆಪ್ಟಂಬರ್,2,2025 (www.justkannada.in):  ಮಾಜಿ ಸಚಿವ ಕೆಎನ್ ರಾಜಣ್ಣ ಬಿಜೆಪಿಗೆ ಹೋಗಲು ಅರ್ಜಿ ಹಾಕಿದ್ದಾರೆ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣಗೆ ಎಂಎಲ್ ಸಿ ರಾಜೇಂದ್ರ ರಾಜಣ್ಣ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಎಂಎಲ್ ಸಿ ರಾಜೇಂದ್ರ ರಾಜಣ್ಣ, ಹೆಚ್ ಸಿ ಬಾಲಕೃಷ್ಣ ಟೀಮ್ ಬಿಜೆಪಿಗೆ ಹೋಗಬಹುದು. ಸಿಎಂ ಮಾಡುತ್ತೇವೆ ಅಂದರೆ ಇವರೆಲ್ಲಾ ಬಿಜೆಪಿಗೆ ಹೋಗಬಹುದು. ಇದೇ ಕೆ.ಎನ್ ರಾಜಣ್ಣ ಅವರು ಹೇಳಿದ ಸೆಪ್ಟಂಬರ್ ಕ್ರಾಂತಿ ಎಂದು ತಿಳಿಸಿದರು.

ಸೆಪ್ಟಂಬರ್ ಆದ ಮೇಲೆ ಕ್ರಾಂತಿ ಇವರೇ ಬಿಜೆಪಿಗೆ ಹೋದ್ರೆ ಅಚ್ಚರಿ ಇಲ್ಲ ಅದೇ ವಿಚಾರವನ್ನ ನಾನು ಪ್ರಸ್ತಾಪ ಮಾಡಿದ್ದು ಅದೇ ಕ್ರಾಂತಿ ಬೇರೆನು ಇಲ್ಲ.  ಹೆಚ್ ಸಿ ಬಾಲಕೃಷ್ಣ ಬಿಜೆಪಿ ಜೆಡಿಎಸ್ ಮುಗಿಸಿ ಬಂದಿದ್ದಾರೆ ಕೆಲವರಿಗೆ ಮಾತಾಡೋ ತೀಟೆ ತೆವಲು ಅದನ್ನ ತೀರಿಸಿಕೊಳ್ಳುತ್ತಾರೆ  ಎಂದು ಗುಡುಗಿದರು.

Key words: Balakrishna, BJP , September Revolution, MLC, Rajendra Rajanna

The post ಬಾಲಕೃಷ್ಣ ಅಂಡ್ ಗ್ಯಾಂಗ್ ಬಿಜೆಪಿಗೆ ಹೋಗೋದೆ ಸೆಪ್ಟಂಬರ್ ಕ್ರಾಂತಿ- MLC ರಾಜೇಂದ್ರ ರಾಜಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

294ല്‍ 226ഉം നേടും, അധികാരം നിലനിര്‍ത്തും; ‘ബി.ജെ.പി ഓഫീസില്‍ തയ്യാറാക്കിയ’ എക്‌സിറ്റ് പോള്‍ ഫലങ്ങളെ തള്ളി മമത

കൊല്‍ക്കത്ത: പശ്ചിമ ബംഗാള്‍ നിയമസഭാ തെരഞ്ഞെടുപ്പില്‍ ബി.ജെ.പിക്ക് വിജയം പ്രവചിക്കുന്ന എക്‌സിറ്റ്...

RCB vs GT : బెంగళూరును చిత్తు చేసిన టైటాన్స్.. గిల్ మెరుపులు

RCB vs GT :  హోం గ్రౌండ్ నరేంద్ర మోదీ స్టేడియంలో...

KSDL ಸಾಧನೆ: ಸಚಿವ ಎಂ.ಬಿ ಪಾಟೀಲ್ ಗೆ ಕಾರ್ಮಿಕರ ಸಂಘದಿಂದ ಅಭಿನಂದನೆ

ಬೆಂಗಳೂರು,ಏಪ್ರಿಲ್,30,226 (www.justkannada.in):  ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ...