26
June, 2026

A News 365Times Venture

26
Friday
June, 2026

A News 365Times Venture

ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆ: ಹಿಂದುಳಿದ ವರ್ಗಗಳ ಆಯೋಗ ಭೇಟಿ ಮಾಡಿ ಚರ್ಚಿಸಿದ ಬಿಜೆಪಿ ನಿಯೋಗ

Date:

ಬೆಂಗಳೂರು,ಸೆಪ್ಟಂಬರ್,2,2025 (www.justkannada.in):  ರಾಜ್ಯ ಕಾಂಗ್ರೆಸ್‌ ಸರ್ಕಾರ ಮತ್ತೊಮ್ಮೆ ಎಲ್ಲಾ ಜಾತಿಗಳ ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆ ನಡೆಸುವುದಾಗಿ ಘೋಷಿಸಿದ್ದು, ಈ ಬಗ್ಗೆ ಅನೇಕ ಗೊಂದಲಗಳು, ಪ್ರಶ್ನೆಗಳು ಉದ್ಭವಿಸಿರುವ ಹಿನ್ನೆಲೆಯಲ್ಲಿ ಇಂದು ಬಿಜೆಪಿ ನಿಯೋಗವು ಬೆಂಗಳೂರಿನ ವಸಂತನಗರದಲ್ಲಿರುವ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನು ಭೇಟಿ ಮಾಡಿ ಚರ್ಚೆ ನಡೆಸಿ, ಸಮೀಕ್ಷೆಯ ಸ್ವರೂಪದ ಬಗ್ಗೆ ಸ್ಪಷ್ಟತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಆಗ್ರಹಿಸಿದೆ.

ನಿಯೋಗದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಶಾಸಕ ಸುನೀಲ್ ಕುಮಾರ್, ಸಂಸದ ಪಿಸಿ ಮೋಹನ್, ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ವಿಧಾನಸಭಾ ವಿಪಕ್ಷ ಮುಖ್ಯ ಸಚೇತಕ ದೊಡ್ಡನಗೌಡ ಹೆಚ್. ಪಾಟೀಲ್, , ರಾಜ್ಯ ಕಾರ್ಯದರ್ಶಿ ಅಂಬಿಕಾ ಹುಲಿನಾಯ್ಕರ್, ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ, ಮಾಜಿ ಶಾಸಕ ನೆ. ಲ. ನರೇಂದ್ರ ಬಾಬು, ವಿಧಾನಪರಿಷತ್ ಮಾಜಿ ಸದಸ್ಯ ಎಂ. ಡಿ. ಲಕ್ಷ್ಮೀನಾರಾಯಣ, ಮಾಧ್ಯಮ ಪ್ರಕೋಷ್ಠದ ರಾಜ್ಯ ಸಂಚಾಲಕ ಕರುಣಾಕರ ಖಾಸಲೆ ಮತ್ತು ಪ್ರಮುಖರು ಉಪಸ್ಥಿತರಿದ್ದರು.

Key words: Educational and Social Survey,  BJP, met , Backward Classes Commission

The post ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆ: ಹಿಂದುಳಿದ ವರ್ಗಗಳ ಆಯೋಗ ಭೇಟಿ ಮಾಡಿ ಚರ್ಚಿಸಿದ ಬಿಜೆಪಿ ನಿಯೋಗ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

തമിഴ്‌നാട്ടില്‍ ഡി.എം.കെ-സി.പി.ഐ.എം പോര് മുറുകുന്നു; പിണറായി വിജയനെതിരെ ഡി.എം.കെ മുഖപത്രം

  ചെന്നൈ: തമിഴ്‌നാട്ടില്‍ ഡി.എം.കെ – സി.പി.ഐ.എം രാഷ്ട്രീയ പോര് പുതിയ...

'CM சும்மா 50மீ ஓடுவாருன்னு நினைச்சோம்.!' – முதல்வருடன் மாரத்தானில் ஓடிய வீராங்கனைகள் நெகிழ்ச்சி!

'ஸ்டார்ட் ரன் ஸ்டாப் ட்ரக்ஸ்' என்ற பெயரில் தமிழ்நாடு விளையாட்டு மேம்பாட்டு...

ರೈತರನ್ನು ಒಕ್ಕಲೆಬ್ಬಿಸಿ ಟೌನ್ ಶಿಪ್ ಮಾಡುವುದರಲ್ಲಿ ಅರ್ಥ ಇಲ್ಲ- ಡಿಸಿಎಂ ಪರಮೇಶ್ವರ್

ಬೆಂಗಳೂರು,ಜೂನ್,26,2026 (www.justkannada.in): ರೈತರನ್ನು ಒಕ್ಕಲೆಬ್ಬಿಸಿ ಟೌನ್ ಶಿಪ್ ಮಾಡುವುದರಲ್ಲಿ ಅರ್ಥ...