12
March, 2026

A News 365Times Venture

12
Thursday
March, 2026

A News 365Times Venture

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ : 5 ಪಾಲಿಕೆಗಳಿಗೆ ನೂತನ ಕಮಿಷನರ್‌ ಗಳ ನೇಮಕ

Date:

ಬೆಂಗಳೂರು,ಸೆಪ್ಟಂಬರ್,2,2025 (www.justkannada.in): ಇಂದಿನಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದ್ದು ಪ್ರಾಧಿಕಾರದ ಐದು ಪಾಲಿಕೆಗೆ ಆಯುಕ್ತರನ್ನಾಗಿ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕೇಂದ್ರ ನಗರ ಪಾಲಿಕೆ ಆಯುಕ್ತರಾಗಿ ಐಎಎಸ್ ಅಧಿಕಾರಿ ರಾಜೇಂದ್ರ ಚೋಳನ್ ನೇಮಕ ಮಾಡಲಾಗಿದೆ. ಪೂರ್ವ ನಗರ ಪಾಲಿಕೆ ಆಯುಕ್ತರಾಗಿ ರಮೇಶ್ ಜಿ ಎಸ್, ಪೂರ್ವ ಅಪರ ಆಯುಕ್ತೆಯಾಗಿ ಸ್ನೇಹಲ್ ಸುಧಾಕರ್ , ಉತ್ತರ ನಗರ ಪಾಲಿಕೆ ಆಯುಕ್ತೆಯಾಗಿ ಪೊಮ್ಮಳ ಸುನೀಲ್ ಕುಮಾರ್, ದಕ್ಷಿಣ ನಗರ ಪಾಲಿಕೆ ಆಯುಕ್ತರಾಗಿ ರಮೇಶ್.ಕೆ ಎನ್, ದಕ್ಷಿಣ ಪಾಲಿಕೆ ಅಪರ ಆಯುಕ್ತರಾಗಿ ಪಾಂಡುರಾಹುಲ್ ತುಕಾರಾಮ್, ಪಶ್ಚಿಮ ನಗರ ಪಾಲಿಕೆ ಆಯುಕ್ತರಾಗಿ ರಾಜೇಂದ್ರ ಕೆ.ವಿ ನೇಮಕ ಮಾಡಲಾಗಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಧ್ಯಕ್ಷರಾಗಿ ಸಿಎಂ ಸಿದ್ದರಾಮಯ್ಯ ಉಪಾಧ್ಯಕ್ಷರಾಗಿ ಡಿಸಿಎಂ ಡಿಕೆ ಶಿವಕುಮಾರ್  ಇದ್ದಾರೆ. ಸದಸ್ಯರ ಪಟ್ಟಿಯಲ್ಲಿ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯನವರ ಹೆಸರು ಇದೆ.

Key words: Greater Bangalore Authority, new commissioners, Corporation

The post ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ : 5 ಪಾಲಿಕೆಗಳಿಗೆ ನೂತನ ಕಮಿಷನರ್‌ ಗಳ ನೇಮಕ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗ್ಯಾಸ್ ಸಿಲಿಂಡರ್ ಸಮಸ್ಯೆ: ಕೇಂದ್ರದ ವಿರುದ್ದ ಗುಡುಗಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ,ಮಾರ್ಚ್,12,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಾಗದೆ...

ഇറാനെ ആക്രമിക്കാനായി ഇറാഖിനെ താവളമാക്കാന്‍ ആരെയും അനുവദിക്കില്ല: ഇറാഖ് പ്രധാനമന്ത്രി

ബാഗ്ദാദ്: ഇറാനെതിരായ ആക്രമണങ്ങള്‍ക്ക് യു.എസ് ഇറാഖിന്റെ വ്യോമാതിര്‍ത്തിയടക്കം ഉപയോഗിക്കുന്നതിനെ എതിര്‍ത്ത് ഇറാഖ്...

Supreme Court: పార్టీ ఫిరాయింపుల కేసులో సుప్రీంకోర్టు సంచలన తీర్పు..

Supreme Court: 10 మంది పార్టీ ఫిరాయింపు కేసు ఎదుర్కొన్న ఎమ్మెల్యేలకు...