27
August, 2026

A News 365Times Venture

27
Thursday
August, 2026

A News 365Times Venture

ಭೋವಿ ನಿಗಮದಲ್ಲಿ ಅಕ್ರಮ: ಕೈ ಸರ್ಕಾರದ ಕಮಿಷನ್ ದಂಧೆಗೆ ಸಾಕ್ಷಿ- ಹರಿಹಾಯ್ದ ಜೆಡಿಎಸ್

Date:

ಬೆಂಗಳೂರು,ಸೆಪ್ಟಂಬರ್,2,2025 (www.justkannada.in):  ಭೋವಿ ನಿಗಮದಲ್ಲಿ ನಡೆದಿರುವ  ಅಕ್ರಮ ಕಾಂಗ್ರೆಸ್ ಸರ್ಕಾರದ 60% ಕಮಿಷನ್ ದಂಧೆಗೆ ಸಾಕ್ಷಿಯಾಗಿದೆ ಎಂದು ಜೆಡಿಎಸ್ ಘಟಕ ವಾಗ್ದಾಳಿ ನಡೆಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಜೆಡಿಎಸ್,  ಭೋವಿ ನಿಗಮದಲ್ಲಿ ಭೂ ಒಡೆತನ ಯೋಜನೆಯಡಿ ಭೂಮಿ ಮಂಜೂರಾದವರಿಗೆ 25 ಲಕ್ಷ ರೂ ಸಹಾಯಧನ ಬಿಡುಗಡೆ ಮಾಡಲು ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್ 5 ಲಕ್ಷ ರೂ ಕಮಿಷನ್ ಪಡೆಯುತ್ತಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಭ್ರಷ್ಟ ಅಧ್ಯಕ್ಷನನ್ನು ವಜಾ ಮಾಡಿ ಆತನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆಗೆ ಆದೇಶಿಸಬೇಕು ಎಂದು ಜೆಡಿಎಸ್ ಆಗ್ರಹಿಸಿದೆ.

ಭೋವಿ ನಿಗಮದ ಅಧ್ಯಕ್ಷರ ವಿರುದ್ಧ ಸರ್ಕಾರ ತನಿಖೆ ನಡೆಸಬೇಕು.  ವಾಲ್ಮೀಕಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಹಗರಣ ನಡೆಸಿದ್ದ ಭ್ರಷ್ಟ ಸರ್ಕಾರ ಬಳಿಕ ಎಸ್ ಸಿ/ಎಸ್ ಪಿ/ಟಿಎಸ್ ಪಿ ನಿಧಿಯಲ್ಲಿನ ಕೋಟ್ಯಂತರ ಹಣವನ್ನು ದುರ್ಬಳಕೆ ಮಾಡಿಕೊಂಡು ಪರಿಶಿಷ್ಟರಿಗೆ ದ್ರೋಹ ಬಗೆದಿದ್ದ ಕಾಂಗ್ರೆಸ್ ಮತ್ತೊಮ್ಮೆ ದಲಿತರಿಗೆ ಅನ್ಯಾಯ ಮಾಡಿದೆ ಎಂದು ಜೆಡಿಎಸ್ ಹರಿಹಾಯ್ದಿದೆ.

Key words: illegal, commission, Bhovi corporation, JDS

The post ಭೋವಿ ನಿಗಮದಲ್ಲಿ ಅಕ್ರಮ: ಕೈ ಸರ್ಕಾರದ ಕಮಿಷನ್ ದಂಧೆಗೆ ಸಾಕ್ಷಿ- ಹರಿಹಾಯ್ದ ಜೆಡಿಎಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മാഡിസണ്‍ സ്‌ക്വയറില്‍ ആര്‍.എസ്.എസ് വേണ്ട; ന്യൂയോര്‍ക്കിൽ 48 സംഘടനകളുടെ സംയുക്ത യോഗം

ന്യൂയോര്‍ക്ക്: ന്യൂയോര്‍ക്കില്‍ ആര്‍.എസ്.എസ് തലവന്‍ മോഹന്‍ ഭാഗവത് പങ്കെടുക്കുന്ന പരിപാടി നിര്‍ത്തിവയ്ക്കണമെന്ന്...

குப்பை இருக்கும் இடம் தேடி… மதுரையை மாற்ற, களத்தில் இறங்கிய மாநகராட்சி ஆணையர் | Photo Album

மதுரை: விபத்தில் உயிரிழந்த காவலர்; குடும்பத்துக்காக ஒன்றிணைந்து ரூ.22 லட்சம் திரட்டிய...

Nepal Floods: నేపాల్ వరదలపై తెలంగాణ ప్రభుత్వం అలర్ట్.. సీఎం రేవంత్‌ ఆదేశాలతో ప్రత్యేక హెల్ప్‌లైన్ ఏర్పాటు

Nepal Floods: నేపాల్‌లో వరదలకు సంబంధించిన దృశ్యాలు చూస్తేనే షాక్‌ అయ్యే...

ಆ.29ಕ್ಕೆ ಮೈಸೂರು ನೂತನ ಪತ್ರಕರ್ತರ ಭವನದ ಕಾಮಗಾರಿಗೆ ಚಾಲನೆ: ವಾರ್ಷಿಕ ಪ್ರಶಸ್ತಿಗಳು ಪ್ರಕಟ

ಮೈಸೂರು,ಆಗಸ್ಟ್,26,2026 (www.justkannada.in):  ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಪತ್ರಕರ್ತರ ನೂತನ...