8
August, 2026

A News 365Times Venture

8
Saturday
August, 2026

A News 365Times Venture

ಮೈಸೂರು ದಸರಾ ಉದ್ಘಾಟಕರಾಗಿ ಬಾನು ಮುಷ್ತಾಕ್ : ನಾಳೆ ಅಧಿಕೃತ ಆಹ್ವಾನ

Date:

ಮೈಸೂರು,ಸೆಪ್ಟಂಬರ್,2,2025 (www.justkannada.in): ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಉದ್ಘಾಟಕರಾಗಿ  ಆಯ್ಕೆಯಾಗಿರುವ  ಸಾಹಿತಿ ಭಾನು ಮುಷ್ತಾಕ್ ಅವರಿಗೆ ನಾಳೆ ಮೈಸೂರು ಜಿಲ್ಲಾಡಳಿತ ಅಧಿಕೃತ ಆಹ್ವಾನ ನೀಡಲಿದೆ.

ನಾಳೆ ಸಂಜೆ 4 ಗಂಟೆಗೆ ಹಾಸನದಲ್ಲಿರುವ ಸಾಹಿತಿ ಭಾನು ಮುಷ್ತಾಕ್ ಅವರ ಸ್ವಗೃಹಕ್ಕೆ ತೆರಳಿ ಸರ್ಕಾರದ ಪರವಾಗಿ ಜಿಲ್ಲಾಡಳಿತ ಅಧಿಕೃತ ಆಹ್ವಾನ  ನೀಡಲಿದೆ. ಈ ಕುರಿತು ಜಿಲ್ಲಾಡಳಿತ ಪ್ರಕಟಣೆ ಹೊರಡಿಸಿದ್ದು,  ನಾಳೆ ಅಧಿಕೃತ ಆಹ್ವಾನ ನೀಡಲು ಸಿದ್ಧತೆ ನಡೆಸಿದೆ.

ಸೆಪ್ಟಂಬರ್ 22ರಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮೈಸೂರು ದಸರಾ ಮಹೋತ್ಸವವನ್ನು ಸಾಹಿತಿ ಬಾನು ಮುಷ್ತಾಕ್  ಅವರು ಉದ್ಗಾಟಿಸಲಿದ್ದಾರೆ.

Key words: inaugurate, Mysore Dasara, Banu Mushtaq, Official invitation, tomorrow

The post ಮೈಸೂರು ದಸರಾ ಉದ್ಘಾಟಕರಾಗಿ ಬಾನು ಮುಷ್ತಾಕ್ : ನಾಳೆ ಅಧಿಕೃತ ಆಹ್ವಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Kanimozhi: "காவிரிப் பிரச்னையைத் திசைதிருப்பத் த.வெ.க அரசு நடத்தும் நாடகம்தான் இது!" – கனிமொழி

தொகுதி மறுவரையறை மசோதா குறித்துப் பேச அனைத்துக் கட்சி நாடாளுமன்ற உறுப்பினர்களுக்கு...

CM Chandrababu: చట్ట వ్యతిరేక నిరసనలు సహించం.. వైసీపీ దీక్షలపై సీఎం కీలక వ్యాఖ్యలు..!

CM Chandrababu: వైసీపీ చేపడుతున్న రిలే దీక్షలు, నిరసనలపై సీఎం చంద్రబాబు...

ಬಿಡದಿ ಟೌನ್ ಶಿಪ್ ವಿರುದ್ದ BJP-JDS ಒಟ್ಟಾಗಿ ಹೋರಾಟ-ಆರ್.ಅಶೋಕ್

ಬೆಂಗಳೂರು,8,2026 (www.justkannada.in): ಬಿಡದಿ ಟೌನ್ ಶಿಪ್ ಯೋಜನೆ  ವಿರುದ್ದ ಜೆಡಿಎಸ್...