29
April, 2026

A News 365Times Venture

29
Wednesday
April, 2026

A News 365Times Venture

ಮೈಸೂರು ದಸರಾ ಉದ್ಘಾಟಕರಾಗಿ ಬಾನು ಮುಷ್ತಾಕ್ : ನಾಳೆ ಅಧಿಕೃತ ಆಹ್ವಾನ

Date:

ಮೈಸೂರು,ಸೆಪ್ಟಂಬರ್,2,2025 (www.justkannada.in): ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಉದ್ಘಾಟಕರಾಗಿ  ಆಯ್ಕೆಯಾಗಿರುವ  ಸಾಹಿತಿ ಭಾನು ಮುಷ್ತಾಕ್ ಅವರಿಗೆ ನಾಳೆ ಮೈಸೂರು ಜಿಲ್ಲಾಡಳಿತ ಅಧಿಕೃತ ಆಹ್ವಾನ ನೀಡಲಿದೆ.

ನಾಳೆ ಸಂಜೆ 4 ಗಂಟೆಗೆ ಹಾಸನದಲ್ಲಿರುವ ಸಾಹಿತಿ ಭಾನು ಮುಷ್ತಾಕ್ ಅವರ ಸ್ವಗೃಹಕ್ಕೆ ತೆರಳಿ ಸರ್ಕಾರದ ಪರವಾಗಿ ಜಿಲ್ಲಾಡಳಿತ ಅಧಿಕೃತ ಆಹ್ವಾನ  ನೀಡಲಿದೆ. ಈ ಕುರಿತು ಜಿಲ್ಲಾಡಳಿತ ಪ್ರಕಟಣೆ ಹೊರಡಿಸಿದ್ದು,  ನಾಳೆ ಅಧಿಕೃತ ಆಹ್ವಾನ ನೀಡಲು ಸಿದ್ಧತೆ ನಡೆಸಿದೆ.

ಸೆಪ್ಟಂಬರ್ 22ರಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮೈಸೂರು ದಸರಾ ಮಹೋತ್ಸವವನ್ನು ಸಾಹಿತಿ ಬಾನು ಮುಷ್ತಾಕ್  ಅವರು ಉದ್ಗಾಟಿಸಲಿದ್ದಾರೆ.

Key words: inaugurate, Mysore Dasara, Banu Mushtaq, Official invitation, tomorrow

The post ಮೈಸೂರು ದಸರಾ ಉದ್ಘಾಟಕರಾಗಿ ಬಾನು ಮುಷ್ತಾಕ್ : ನಾಳೆ ಅಧಿಕೃತ ಆಹ್ವಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വൈദ്യുതി പ്രതിസന്ധി; കുറഞ്ഞ നിരക്കിലെ കരാറുകള്‍ റദ്ദാക്കിയതില്‍ ഗൂഢാലോചന, യു.ഡി.എഫ് അധികാരത്തിലെത്തിയാല്‍ നടപടി: കെ.സി വേണുഗോപാല്‍

തിരുവനന്തപുരം: കേരളം നേരിടുന്ന കടുത്ത വൈദ്യുതി പ്രതിസന്ധി പിണറായി സര്‍ക്കാരിന്റെ അഴിമതിയും...

PBKS vs RR: స్టోయినిస్ తుఫాన్‌ ఇన్నింగ్స్.. రాజస్థాన్‌ ముందు భారీ లక్ష్యం.!

PBKS vs RR: న్యూ చండీగఢ్ వేదికగా జరిగిన రాజస్థాన్ రాయల్స్...

KSDL ಅಭೂತಪೂರ್ವ ಸಾಧನೆ: ಇದೇ ಮೊದಲ ಬಾರಿ 2,016 ಕೋಟಿ ರೂ. ವಹಿವಾಟಿನ ವಿಕ್ರಮ

ಬೆಂಗಳೂರು,ಏಪ್ರಿಲ್,28,2026 (www.justkannada.in): ನೂರತ್ತು ವರ್ಷಗಳ ಇತಿಹಾಸವಿರುವ, ಸರಕಾರಿ ಸ್ವಾಮ್ಯದ ಕರ್ನಾಟಕ...