26
August, 2026

A News 365Times Venture

26
Wednesday
August, 2026

A News 365Times Venture

ಮೈಸೂರು ದಸರಾ ಉದ್ಘಾಟಕರಾಗಿ ಬಾನು ಮುಷ್ತಾಕ್ : ನಾಳೆ ಅಧಿಕೃತ ಆಹ್ವಾನ

Date:

ಮೈಸೂರು,ಸೆಪ್ಟಂಬರ್,2,2025 (www.justkannada.in): ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಉದ್ಘಾಟಕರಾಗಿ  ಆಯ್ಕೆಯಾಗಿರುವ  ಸಾಹಿತಿ ಭಾನು ಮುಷ್ತಾಕ್ ಅವರಿಗೆ ನಾಳೆ ಮೈಸೂರು ಜಿಲ್ಲಾಡಳಿತ ಅಧಿಕೃತ ಆಹ್ವಾನ ನೀಡಲಿದೆ.

ನಾಳೆ ಸಂಜೆ 4 ಗಂಟೆಗೆ ಹಾಸನದಲ್ಲಿರುವ ಸಾಹಿತಿ ಭಾನು ಮುಷ್ತಾಕ್ ಅವರ ಸ್ವಗೃಹಕ್ಕೆ ತೆರಳಿ ಸರ್ಕಾರದ ಪರವಾಗಿ ಜಿಲ್ಲಾಡಳಿತ ಅಧಿಕೃತ ಆಹ್ವಾನ  ನೀಡಲಿದೆ. ಈ ಕುರಿತು ಜಿಲ್ಲಾಡಳಿತ ಪ್ರಕಟಣೆ ಹೊರಡಿಸಿದ್ದು,  ನಾಳೆ ಅಧಿಕೃತ ಆಹ್ವಾನ ನೀಡಲು ಸಿದ್ಧತೆ ನಡೆಸಿದೆ.

ಸೆಪ್ಟಂಬರ್ 22ರಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮೈಸೂರು ದಸರಾ ಮಹೋತ್ಸವವನ್ನು ಸಾಹಿತಿ ಬಾನು ಮುಷ್ತಾಕ್  ಅವರು ಉದ್ಗಾಟಿಸಲಿದ್ದಾರೆ.

Key words: inaugurate, Mysore Dasara, Banu Mushtaq, Official invitation, tomorrow

The post ಮೈಸೂರು ದಸರಾ ಉದ್ಘಾಟಕರಾಗಿ ಬಾನು ಮುಷ್ತಾಕ್ : ನಾಳೆ ಅಧಿಕೃತ ಆಹ್ವಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

225 ಗ್ರೇಡ್-1 ಪಂಚಾಯತ್ ಕಾರ್ಯದರ್ಶಿಗಳಿಗೆ PDO ಹುದ್ದೆಗೆ ಬಡ್ತಿ: ಕೌನ್ಸಿಲಿಂಗ್

ಬೆಂಗಳೂರು,ಆಗಸ್ಟ್,25,2026 (www.justkannada.in): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಮಹತ್ವದ...

ഒണ്ടാരിയോ തടാകത്തിന്റെ പേര് ‘ലേക്ക് അമേരിക്ക’ എന്നാക്കുമെന്ന് ട്രംപ്

വാഷിങ്ടണ്‍: യു.എസ്- കാനഡ വ്യാപാര തര്‍ക്കം ശക്തമാവുന്നതിനിടെ ഒണ്ടാരിയോ തടാകത്തിന്റെ പേരുമാറ്റുമെന്ന...

`வண்ணத்துப்பூச்சி பூங்காவுக்கு முறையான பேருந்து வசதி இல்லையே..!'- மக்கள் எதிர்பார்ப்பு நிறைவேறுமா?

திருச்சி மாவட்டத்தில் மலைக்கோட்டை, முக்கொம்பு, கல்லணை, ஸ்ரீரங்கம் என நீளும் சுற்றுலாத்...