24
April, 2026

A News 365Times Venture

24
Friday
April, 2026

A News 365Times Venture

ಧರ್ಮಸ್ಥಳ ಕೇಸ್: ಸದ್ಯಕ್ಕೆ ಎನ್ ಐಎ ತನಿಖೆ ಅವಶ್ಯಕತೆ ಇಲ್ಲ- ಬಸನಗೌಡ ಪಾಟೀಲ್ ಯತ್ನಾಳ್

Date:

 

ಬೆಂಗಳೂರು,ಸೆಪ್ಟಂಬರ್,4,2025 (www.justkannada.in):  ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ತನಿಖೆಗೆ ಆಗ್ರಹಿಸುತ್ತಿರುವ ಬಿಜೆಪಿ ನಾಯಕರಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟಾಂಗ್ ಕೊಟ್ಟಿದ್ದಾರೆ.

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ನಡೆಯುತ್ತಿದೆ ಸದ್ಯಕ್ಕೆ ಎನ್ ಐಎ ತನಿಖೆ ಅವಶ್ಯಕತೆ ಇಲ್ಲ ಎಂದು ಯತ್ನಾಳ್ ಹೇಳಿದ್ದಾರೆ

ಪ್ರಕರಣ ಸಂಬಂಧ ಎಸ್ ಐಟಿ ತನಿಖೆ ಮಾಡುತ್ತಿದೆ ಧರ್ಮಸ್ಥಳದಲ್ಲಿ ಎಸ್ಐಟಿ ತನಿಖೆಯಲ್ಲಿ ಏನು ಸಿಕ್ಕಿಲ್ಲ.  ಎಲ್ಲಾ ಮುಗಿದ ಮೇಲೆ ಬಿವೈ ವಿಜಯೇಂದ್ರ ಹೋಗಿ ಎನ್ ಮಾಡುತ್ತಾರೆ ಸುಖಾಸುಮ್ಮನೆ ರಾಜಕೀಯ ಮಾಡೋದು ಬೇಡ ಎಂದು ಯತ್ನಾಳ್ ತಿಳಿಸಿದ್ದಾರೆ.

Key words: Dharmasthala case,  No need, NIA investigation, Basanagouda Patil Yatnal

The post ಧರ್ಮಸ್ಥಳ ಕೇಸ್: ಸದ್ಯಕ್ಕೆ ಎನ್ ಐಎ ತನಿಖೆ ಅವಶ್ಯಕತೆ ಇಲ್ಲ- ಬಸನಗೌಡ ಪಾಟೀಲ್ ಯತ್ನಾಳ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

നിയുക്ത മുഖ്യമന്ത്രിക്ക് അഭിവാദ്യങ്ങള്‍; കണ്ണൂരില്‍ വി.ഡി. സതീശന് അഭിവാദ്യമര്‍പ്പിച്ച് ഫ്‌ളക്‌സ്

കണ്ണൂര്‍: കോണ്‍ഗ്രസില്‍ മുഖ്യമന്ത്രി ആരാകുമെന്ന തര്‍ക്കം മുറുകുന്നതിനിടെ കണ്ണൂര്‍ പഴയങ്ങാടി ബി.ബി....

Off The Record: నాగబాబు మంత్రి పదవి మీద ఆశలు వదులుకున్నట్టేనా..?

Off The Record: కొణిదెల నాగబాబు…. జనసేన ఎమ్మెల్సీ. ఆయనకు మంత్రి...

ನಾನೂ ಸೇರಿ AAP 7 ಸಂಸದರು ಬಿಜೆಪಿ ಸೇರ್ಪಡೆ: ರಾಘವ್ ಛಡ್ಡಾ ಘೋಷಣೆ

ನವವದೆಹಲಿ,ಏಪ್ರಿಲ್,24,2026 (www.justkannada.in): ರಾಜ್ಯಸಭಾ ಸಂಸದ ರಾಘವ್ ಛಡ್ಡಾ ಅವರು ಎಎಪಿ...