18
April, 2026

A News 365Times Venture

18
Saturday
April, 2026

A News 365Times Venture

ಡಿಸಿಎಂ ಡಿಕೆಶಿ ಭೇಟಿಯಾದ ನಟಿಯರು: ಡಾ.ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ನೀಡುವಂತೆ  ಮನವಿ

Date:

ಬೆಂಗಳೂರು,ಸೆಪ್ಟಂಬರ್,6,2025 (www.justkannada.in): ಇಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನ ನಟಿಯರು ಭೇಟಿಯಾಗಿ ಸಾಹಸಸಿಂಹ ದಿ. ನಟ ವಿಷ್ಣುವರ್ಧನ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಮಾಡಿದರು.

ಸದಾಶಿವನಗರದಲ್ಲಿರುವ ನಿವಾಸದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿಯಾದ ಹಿರಿಯ ನಟಿಯರಾದ ಜಯಮಾಲ, ಶೃತಿ,  ಮಾಳವಿಕ ಅವಿನಾಶ್ ಅವರು, ಡಾ. ವಿಷ್ಣುವರ್ದನ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು. ಹಾಗೂ ಮಲ್ಲೇಶ್ವರಂ ರಸ್ತೆಗೆ ಹಿರಿಯ ನಟಿ ಬಿ. ಸರೋಜಾದೇವಿ ಅವರ ಹೆಸರು ಇಡುವಂತೆ ಮನವಿ ಸಲ್ಲಿಸಿದರು.

ಇತ್ತೀಚೆಗಷ್ಟೆ ಹಿರಿಯ ನಟಿ ಭಾರತಿ ವಿಷ್ಣುವರ್ದನ್ ನಟ ಅನಿರುದ್ಧ್  ಅವರು  ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾಗಿ ಅಭಿಮಾನ್ ಸ್ಟುಡಿಯೋದಲ್ಲಿ ನಟ ವಿಷ್ಣು ಸ್ಮಾರಕಕ್ಕೆ ಜಾಗ ಮೀಸಲಿಡುವಂತೆ ಮನವಿ ಸಲ್ಲಿಸಿದ್ದರು.

Key words: Actresses, meet, DCM, DK Shivakumar, Karnataka Ratna, Dr. Vishnuvardhan

The post ಡಿಸಿಎಂ ಡಿಕೆಶಿ ಭೇಟಿಯಾದ ನಟಿಯರು: ಡಾ.ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ನೀಡುವಂತೆ  ಮನವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘നിങ്ങള്‍ കുട്ടികളെ കൊല്ലുകയാണ്, ക്രിസ്തു വംശഹത്യയെ പിന്തുണയ്ക്കുന്നില്ല!’: ജോര്‍ജിയില്‍ ജെ.ഡി. വാന്‍സിനെതിരെ പ്രതിഷേധം

ജോര്‍ജിയ: ഗസയിലെയും ഇറാനിലെയും ജനതയ്‌ക്കെതിരെ ഇസ്രഈല്‍ നടത്തുന്ന യുദ്ധത്തിന് ട്രംപ് ഭരണകൂടം...

TVK: "அவதூறுகளால் என்னை முடக்க முடியாது" – ஆர்.கே. நகர் தவெக வேட்பாளர் மரியவில்சன் பேட்டி

2026 சட்டமன்றத் தேர்தல் பிரசாரம் சூடுபிடிக்க ஆரம்பித்துவிட்டது. ஆர்.கே.நகர் த.வெ.க வேட்பாளர்...

PM Modi: ఇవాళ రాత్రి 8.30కి.. జాతిని ఉద్దేశించి ప్రసంగించనున్న ప్రధాని మోడీ..

ప్రధానమంత్రి నరేంద్ర మోడీ ఈరోజు రాత్రి 8:30 గంటలకు జాతిని ఉద్దేశించి...

ಕಾಂಗ್ರೆಸ್ ರಕ್ತದಲ್ಲೇ ಮಹಿಳಾ ವಿರೋಧಿಯ ನೀತಿ ಇದೆ- ಆರ್.ಅಶೋಕ್ ಕಿಡಿ

ಬೆಂಗಳೂರು ,ಏಪ್ರಿಲ್,9,2026 (www.justkannada.in):  ಇದು ಕೇವಲ ಮಸೂದೆಗೆ ವಿರೋಧವಲ್ಲ ಇದು...