17
April, 2026

A News 365Times Venture

17
Friday
April, 2026

A News 365Times Venture

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರರಿಂದಲೂ ಟ್ರಾಫಿಕ್ ನಿಯಮ ಉಲ್ಲಂಘನೆ: ಬಿತ್ತು ಫೈನ್

Date:

ಬೆಂಗಳೂರು,ಸೆಪ್ಟಂಬರ್,9,2025 (www.justkannada.in):  ಸಿಎಂ ಸಿದ್ದರಾಮಯ್ಯ ಅವರ ಕಾರು 7 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ್ದು ಕಂಡು ಬಂದ ಬಳಿಕ ದಂಡ ಪಾವತಿಸಲಾಗಿತ್ತು. ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಕಾರು ಸಹ ಸಂಚಾರ ನಿಯಮ ಉಲ್ಲಂಘಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಬಿವೈ ವಿಜಯೇಂದ್ರ ಅವರು ಬಳಸುವ KA03 MY4545 ಕಾರಿನ ಮೇಲೆ 10 ಕೇಸ್‌ ಗಳು ದಾಖಲಾಗಿದ್ದು, ಸೀಟ್ ಬೆಲ್ಟ್, ಓವರ್ ಸ್ಪೀಡ್, ಜಂಪಿಂಗ್ ಟ್ರಾಫಿಕ್ ಸಿಗ್ನಲ್, ಜೀಬ್ರಾ ಕ್ರಾಸ್ ಕ್ರಾಸಿಂಗ್ ಮಾಡಿದ್ದಕ್ಕೆ ದಂಡ ವಿಧಿಸಲಾಗಿದೆ. ಈ ದಂಡಗಳು 2020ರಿಂದಲೂ ಬಾಕಿ ಇದ್ದವು ಎನ್ನಲಾಗಿದೆ.

ಒಟ್ಟು 3,250 ರೂ  ದಂಡ ವಿಧಿಸಲಾಗಿದ್ದು ಪಾವತಿ ಮಾಡಿದ್ದಾರೆ ಎನ್ನಲಾಗಿದೆ.

Key words: BJP state president, BY Vijayendra,  violated, traffic rules

The post ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರರಿಂದಲೂ ಟ್ರಾಫಿಕ್ ನಿಯಮ ಉಲ್ಲಂಘನೆ: ಬಿತ್ತು ಫೈನ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ബി.ജെ.പിയുടെ വോട്ട് വിഹിതം ഇടിയുന്നു, മണ്ഡല പുനര്‍ നിര്‍ണയം അധികാരത്തിലേക്കുള്ള കുറുക്കുവഴി: കേന്ദ്രത്തിനെതിരെ ഡിംപിള്‍ യാദവ്

ന്യൂദല്‍ഹി: വനിതാ സംവരണ നിയമത്തെക്കുറിച്ചുള്ള പ്രതിപക്ഷത്തിന്റെ നിലപാട് കേന്ദ്രസര്‍ക്കാര്‍ തെറ്റായി ചിത്രീകരിക്കുകയാണെന്ന്...

ஹார்முஸ் ஜலசந்தியை முழுமையாகத் திறந்த ஈரான்; எப்போது வரை இந்தக் குட் நியூஸ்?

அமெரிக்கா - ஈரான் போர் நிறுத்தம் அறிவித்த பின்னும், ஈரான் முழுமையாக...

GT vs KKR: విక్టరీ కోసం కోల్‌కతా పోరు.. బ్యాటింగ్ ఎవరిదంటే?

ఐపీఎల్ 2026లో భాగంగా జరిగే 25వ మ్యాచ్‌లో గుజరాత్ టైటాన్స్, కోల్‌కతా...

ಅವರೇನು ಸಿಎಂ ಗುಂಪು ಅಂತಾ ಬೋರ್ಡ್ ಹಾಕಿಕೊಂಡಿದ್ದಾರಾ? ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಏಪ್ರಿಲ್,17,2026 (www.justkannada.in):  ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಗುಂಪು ಅಂತೀರಾ?...