1
April, 2026

A News 365Times Venture

1
Wednesday
April, 2026

A News 365Times Venture

ಕಲ್ಲು ತೂರಾಟ ಕೇಸ್: ಹಿಂದೂಗಳಿರಲಿ, ಮುಸ್ಲೀಂ ಇರಲಿ ಮುಲಾಜಿಲ್ಲದೆ ಕ್ರಮ- ಗೃಹ ಸಚಿವ ಡಾ.ಜಿ.ಪರಮೇಶ್ವರ್

Date:

ತುಮಕೂರು,ಸೆಪ್ಟಂಬರ್,9,2025 (www.justkannada.in):  ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂಗಳಿರಲಿ, ಮುಸ್ಲಿಂರಿರಲಿ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಡಾ.ಜಿ.ಪರಮೇಶ್ವರ್,  ಮದ್ದೂರಿಗೆ  ಬಿಜೆಪಿಯವರು ಹೋಗಲಿ ಯಾರು ಬೇಡ ಅಂತ ಹೇಳುತ್ತಾರೆ. ಈ ಸಂದರ್ಭದಲ್ಲಿ ಪ್ರಚೋದನೆ ಮಾಡುವುದು ಸರಿಯಲ್ಲ. ಎಲ್ಲರೂ ಸಹಕಾರ ಮತ್ತು ಶಾಂತಿ ಕಾಪಾಡಬೇಕು ಎಂದರು.

ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆಸಿದವರನ್ನು ಯಾವುದೇ ಕಾರಣಕ್ಕೂ ನಾವು ರಕ್ಷಣೆ ಮಾಡಲ್ಲ. ಇಂದು ಜಿಲ್ಲಾ ಉಸ್ತುವಾರಿ ಸಚಿವರು ಶಾಂತಿ ಸಭೆ ಮಾಡುತ್ತಿದ್ದಾರೆ. ಹಿಂದೂಗಳಿರಲಿ ಮುಸ್ಲಿಮರು ಇರಲಿ, ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ  ಎಂದು  ಡಾ.ಜಿ.ಪರಮೇಶ್ವರ್ ತಿಳಿಸಿದರು.

Key words: Stone pelting, case, Home Minister, Dr. G. Parameshwar

The post ಕಲ್ಲು ತೂರಾಟ ಕೇಸ್: ಹಿಂದೂಗಳಿರಲಿ, ಮುಸ್ಲೀಂ ಇರಲಿ ಮುಲಾಜಿಲ್ಲದೆ ಕ್ರಮ- ಗೃಹ ಸಚಿವ ಡಾ.ಜಿ.ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಇಂದು ಸಿಎಂ ಸಿದ್ದರಾಮಯ್ಯ, ಏ.5ಕ್ಕೆ ಜಮೀರ್ ಪ್ರಚಾರಕ್ಕೆ ಬರಲಿದ್ದಾರೆ – ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ,ಏಪ್ರಿಲ್,1,2026 (www.justkannada.in):  ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಕಣ ರಂಗೇರಿದ್ದು...

ലൈംഗികാതിക്രമ കേസില്‍ രഞ്ജിത് 14 ദിവസം റിമാന്‍ഡില്‍; കള്ളക്കേസെന്ന് പ്രതിഭാഗം; ഒതുക്കി തീര്‍ക്കാന്‍ ശ്രമിച്ചെന്ന് പരാതിക്കാരി

കൊച്ചി: യുവനടിയുടെ ലൈംഗികാതിക്രമ പരാതിയില്‍ സംവിധായകനും ചലച്ചിത്ര അക്കാദമി മുന്‍ ചെയര്‍മാനുമായ...

16-வது மக்கள் தொகை கணக்கெடுப்பு: ரூ.11,718.24 கோடி நிதி ஒதுக்கீடு; ‘டிஜிட்டல்’ முறையில் தொடக்கம்!

இந்தியாவின் 16-வது மக்கள் தொகை கணக்கெடுப்பு மற்றும் சுதந்திரத்திற்குப் பிறகு நடைபெறும்...

Sai Rajesh :మెగాస్టార్ సినిమాలకు మణిశర్మ ప్లస్ పాయింట్..

టాలీవుడ్ సెన్సేషనల్ డైరెక్టర్ సాయి రాజేష్ తనలోని అసలైన ‘మెగా’ ఫ్యాన్‌ను...