1
April, 2026

A News 365Times Venture

1
Wednesday
April, 2026

A News 365Times Venture

ಧರ್ಮದ ಹೆಸರಲ್ಲಿ ಒಡಕು ಮೂಡಿಸಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಿಜೆಪಿ ಯತ್ನ- ಸಚಿವ ಹೆಚ್.ಕೆ ಪಾಟೀಲ್

Date:

ಬೆಂಗಳೂರು,ಸೆಪ್ಟಂಬರ್,9,2025 (www.justkannada.in): ಧರ್ಮದ ಹೆಸರಲ್ಲಿ ಒಡಕು ಮೂಡಿಸಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಿಜೆಪಿ ಯತ್ನಿಸುತ್ತಿದೆ ಎಂದು ಕಾನೂನು ಸಚಿವ ಹೆಚ್.ಕೆ ಪಾಟೀಲ್ ವಾಗ್ದಾಳಿ ನಡೆಸಿದರು.

ಇಂದು ಮಾಧ್ಯಮಗಳ ಮಾತನಾಡಿದ ಸಚಿವ ಹೆಚ್.ಕೆ ಪಾಟೀಲ್,  ಬಿಜೆಪಿ ಸಂಘರ್ಷವಾಗಲಿ ಎಂದು ಒಡಕು ಮೂಡಿಸುತ್ತಿದೆ. ಬಿಜೆಪಿಯವರು ಏನೇನೋ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ.  ಆಗಿಲ್ಲ  ಧರ್ಮಸ್ಥಳ ವಿಚಾರಕ್ಕೂ ಏನೇನೋ ಬಿಜೆಪಿಯವರು ಮಾಡುತ್ತಿದ್ದಾರೆ.

ಗೀರೀಶ್ ಮಟ್ಟಣ್ಣನವರ್, ತಿಮರೋಡಿ ಯಾರು ಅಂತಾ ಬಿಜೆಪಿ ಹೇಳಲಿ. ಅವರ ಉದ್ದೇಶ ಸಫಲ ಆಗಲ್ಲವೆಂದು ಧರ್ಮಸ್ಥಳ ಪ್ರಕರಣವನ್ನ ಎನ್ ಐಎ ತನಿಖೆಗೆ ನೀಡುವಂತೆ ಆಗ್ರಹಿಸುತ್ತಿದ್ದಾರೆ. ಒಂದು ಕಡೆ ಧರ್ಮಸ್ಥಳಕ್ಕೆ  ಹೋಗಿ ಬೆಂಬಲ ಮತ್ತೊಂದು ಕಡೆ ವಿರೋಧಿಸಿ ಪ್ರತಿಭಟನೆ ಮಾಡುತ್ತಾರೆ ಎಂದು ಹೆಚ್ ಕೆ ಪಾಟೀಲ್ ಕಿಡಿಕಾರಿದರು.

Key words: BJP, religion, political, Minister, H.K. Patil

The post ಧರ್ಮದ ಹೆಸರಲ್ಲಿ ಒಡಕು ಮೂಡಿಸಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಿಜೆಪಿ ಯತ್ನ- ಸಚಿವ ಹೆಚ್.ಕೆ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

16-வது மக்கள் தொகை கணக்கெடுப்பு: ரூ.11,718.24 கோடி நிதி ஒதுக்கீடு; ‘டிஜிட்டல்’ முறையில் தொடக்கம்!

இந்தியாவின் 16-வது மக்கள் தொகை கணக்கெடுப்பு மற்றும் சுதந்திரத்திற்குப் பிறகு நடைபெறும்...

Sai Rajesh :మెగాస్టార్ సినిమాలకు మణిశర్మ ప్లస్ పాయింట్..

టాలీవుడ్ సెన్సేషనల్ డైరెక్టర్ సాయి రాజేష్ తనలోని అసలైన ‘మెగా’ ఫ్యాన్‌ను...

ಕಾಂಗ್ರೆಸ್ ವಿರುದ್ದ ಮುಸ್ಲೀಮರು ಮುನಿಸಿಕೊಂಡಿಲ್ಲ: ಎಲ್ಲಾ ಬಿಜೆಪಿ ಷಡ್ಯಂತ್ರ- ಸಚಿವ ಮಲ್ಲಿಕಾರ್ಜುನ್

ದಾವಣಗೆರೆ,ಮಾರ್ಚ್,31,2026 (www.justkannada.in): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮುಸ್ಲೀಂ...

ഗള്‍ഫ് രാജ്യങ്ങളിലെ ഇറാന്റെ ആക്രമണങ്ങളെ അപലപിക്കുന്നു: സിറിയന്‍ പ്രസിഡന്റ്

സിറിയ: ഗള്‍ഫ് രാജ്യങ്ങളിലേക്കുള്ള ഇറാന്റെ സൈനിക നടപടികളെ അപലപിച്ച് സിറിയന്‍ പ്രസിഡന്റും...