1
April, 2026

A News 365Times Venture

1
Wednesday
April, 2026

A News 365Times Venture

ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಗೆ ಕೋರ್ಟ್ ನಕಾರ: ಹಾಸಿಗೆ ದಿಂಬು ನೀಡಲು ಅನುಮತಿ

Date:

ಬೆಂಗಳೂರು,ಸೆಪ್ಟಂಬರ್,9,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ನಿರಾಕರಿಸಿದೆ.

ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನ ವಜಾಗೊಳಿಸಿದ ನ್ಯಾಯಾಲಯ, ಬಳ್ಳಾರಿ ಜೈಲಗೆ ಸ್ಥಳಾಂತರಿಸಲು ಸಕಾರಣಗಳಿಲ್ಲ ಜೈಲಿನ ಕೈಪಿಡಿ ಅನುಸರಿಸುವಂತೆ ಸೂಚನೆ ನೀಡಿತು. ಹಾಗೆಯೇ ಜೈಲು ನಿಯಮ ಉಲ್ಲಂಘಿಸಿದರೆ ಜೈಲು ಐಜಿಯಿಂದ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದೆ.

ಕನಿಷ್ಠ ಸೌಲ್ಯಭ್ಯ ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ಮಾನ್ಯ ಮಾಡಿರುವ ಕೋರ್ಟ್, ದರ್ಶನ್ ಜೈಲಿನೊಳಗೆ ಓಡಾಡಲು ಅನುಮತಿ ನೀಡಿದೆ. ಹಾಗೆಯೇ ದರ್ಶನ್ ಗೆ ಹೆಚ್ಚವರಿ ಹಾಸಿಗೆ ದಿಂಬು ನೀಡಲು ಅನುಮತಿ ನೀಡಿ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ಆದೇಶ ಹೊರಡಿಸಿದೆ.

Key words: Court,  actor, Darshan, shift , Ballari jail

The post ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಗೆ ಕೋರ್ಟ್ ನಕಾರ: ಹಾಸಿಗೆ ದಿಂಬು ನೀಡಲು ಅನುಮತಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

16-வது மக்கள் தொகை கணக்கெடுப்பு: ரூ.11,718.24 கோடி நிதி ஒதுக்கீடு; ‘டிஜிட்டல்’ முறையில் தொடக்கம்!

இந்தியாவின் 16-வது மக்கள் தொகை கணக்கெடுப்பு மற்றும் சுதந்திரத்திற்குப் பிறகு நடைபெறும்...

Sai Rajesh :మెగాస్టార్ సినిమాలకు మణిశర్మ ప్లస్ పాయింట్..

టాలీవుడ్ సెన్సేషనల్ డైరెక్టర్ సాయి రాజేష్ తనలోని అసలైన ‘మెగా’ ఫ్యాన్‌ను...

ಕಾಂಗ್ರೆಸ್ ವಿರುದ್ದ ಮುಸ್ಲೀಮರು ಮುನಿಸಿಕೊಂಡಿಲ್ಲ: ಎಲ್ಲಾ ಬಿಜೆಪಿ ಷಡ್ಯಂತ್ರ- ಸಚಿವ ಮಲ್ಲಿಕಾರ್ಜುನ್

ದಾವಣಗೆರೆ,ಮಾರ್ಚ್,31,2026 (www.justkannada.in): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮುಸ್ಲೀಂ...

ഗള്‍ഫ് രാജ്യങ്ങളിലെ ഇറാന്റെ ആക്രമണങ്ങളെ അപലപിക്കുന്നു: സിറിയന്‍ പ്രസിഡന്റ്

സിറിയ: ഗള്‍ഫ് രാജ്യങ്ങളിലേക്കുള്ള ഇറാന്റെ സൈനിക നടപടികളെ അപലപിച്ച് സിറിയന്‍ പ്രസിഡന്റും...