22
April, 2026

A News 365Times Venture

22
Wednesday
April, 2026

A News 365Times Venture

ಹಸೆಮಣೆ ಏರಬೇಕಿದ್ದ ಜೋಡಿ  ಅಪಘಾತದಲ್ಲಿ ದುರ್ಮರಣ

Date:

ಶಿವಮೊಗ್ಗ, ಸೆಪ್ಟೆಂಬರ್, 11,2025 (www.justkannada.in):  ಕೆಲವು ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಜೋಡಿ ಬೈಕ್ ಮತ್ತು ಒಮ್ನಿ ನಡುವೆ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್​ ನಲ್ಲಿ ಈ ಘಟನೆ ನಡೆದಿದೆ. ಶಿಕಾರಿಪುರ ತಾಲೂಕಿನ ಮಟ್ಟಿಕೋಟೆ ಗ್ರಾಮದ ರೇಖಾ (20) ಮತ್ತು ಗಂಗೊಳ್ಳಿ ಗ್ರಾಮದ ಬಸವನಗೌಡ ದ್ಯಾಮನಗೌಡ್ರ (25) ಮೃತಪಟ್ಟವರು.

ಆಗಸ್ಟ್  ನಲ್ಲಿ ರೇಖಾ, ಬಸವನಗೌಡ ನಿಶ್ಚಿತಾರ್ಥವಾಗಿತ್ತು. ಮಳೆಯ ಕಾರಣಕ್ಕೆ ಮದುವೆಯನ್ನು ಮುಂದೂಡಿದ್ದ 2 ಕುಟುಂಬಸ್ಥರು, ಡಿಸೆಂಬರ್ ​​ನಲ್ಲಿ ಇಬ್ಬರ ಮದುವೆಗೆ ದಿನಾಂಕ ನಿಗದಿ ಮಾಡಿದ್ದರು.  ಈ ಮಧ್ಯೆ ಜೋಡಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಓಮ್ನಿ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ.

ಈ ಕುರಿತು ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: accident, Bike, Shimoga,  couple, death

The post ಹಸೆಮಣೆ ಏರಬೇಕಿದ್ದ ಜೋಡಿ  ಅಪಘಾತದಲ್ಲಿ ದುರ್ಮರಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

மேற்கு வங்கம் : பிரசார களத்துக்கு வந்த 'மீன்கள்' ; மேற்கு வங்கத்தை அசைக்கும் உணவு யுத்தம்!

கொல்கத்தாவின் பாரக்பூர் தொகுதியின் பா.ஜ.க வேட்பாளரான கௌஸ்தவ் பக்சி, பாரம்பரிய உடை...

TGSRTC: ఆర్టీసీ కార్మికుల ప్రధాన డిమాండ్స్ ఇవే.. తప్పక తెలుసుకోండి..

TGSRTC: తెలంగాణలో ఆర్టీసీ కార్మికులు రోడ్డెక్కారు. ఆర్టీసీ సమ్మెతో బస్సులు డిపోలకే...

ದಿ ಆಕ್ಮಿ ಸ್ಕೂಲ್ ವೆಬ್‌ ಸೈಟ್ ಬಿಡುಗಡೆ

ಮೈಸೂರು, ಏಪ್ರಿಲ್, 21, 2026 (www.justkannada.in): ಶೈಕ್ಷಣಿಕ ಕ್ಷೇತ್ರದಲ್ಲಿ ನವೀನತೆ...