1
April, 2026

A News 365Times Venture

1
Wednesday
April, 2026

A News 365Times Venture

ಸಿ.ಟಿ ರವಿ ವಿರುದ್ದ FIR: ಸಮರ್ಥಿಸಿಕೊಂಡ ಸಚಿವ ರಾಮಲಿಂಗರೆಡ್ಡಿ

Date:

ಬೆಂಗಳೂರು,ಸೆಪ್ಟಂಬರ್,11,2025 (www.justkannada.in): ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕೆ ಎಂಎಲ್ ಸಿ ಸಿ.ಟಿ ರವಿ ವಿರುದ್ದ ಎಫ್ ಐಆರ್ ದಾಖಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ರಾಮಲಿಂಗರೆಡ್ಡಿ,  ಬಿಜೆಪಿಯ ಮುಖಂಡ ಸಿ.ಟಿ ರವಿ ದ್ವೇಷ ಭಾಷಣ ಮಾಡಿದ್ದಕ್ಕೆ ಅವರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ನಾನು ಸಿ.ಟಿ ರವಿ ಅವರ ಮಾತು ಕೇಳಿದ್ದೇನೆ. ತಲೆ ತೆಗೆಯೋದು ತೊಡೆ ಮುರಿಯೋದು ಅಂತೆಲ್ಲ ಮಾತನಾಡಿದ್ದಾರೆ. ಸಿ.ಟಿ ರವಿ ಅವರು ಸಚಿವರಾಗಿದ್ದವರು, ಶಾಸಕರು. ಅಂತವರ ಬಾಯಿಯಲ್ಲಿ ಇಂತಹ ಪದ ಬಳಕೆ ಸರಿಯೇ ಎಂದು ಕುಟುಕಿದರು.

ಸಿ.ಟಿ ರವಿ ಅವರು ದ್ವೇಷ ಭಾಷಣ ಮಾಡಿದ್ದಕ್ಕೆ ಪ್ರಕರಣ ದಾಖಲಿಸಿದ್ದಾರೆ. ಅದರಲ್ಲಿ ತಪ್ಪೇನು? ಅವರ ಮಾತುಗಳ ಬಗ್ಗೆ ಜನರೇ ತೀರ್ಮಾನ ಮಾಡಲಿ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

Key words: FIR, against, CT Ravi, Minister, Ramalinga Reddy

The post ಸಿ.ಟಿ ರವಿ ವಿರುದ್ದ FIR: ಸಮರ್ಥಿಸಿಕೊಂಡ ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ- ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ ಮಾರ್ಚ್,30,2026 (www.justkannada.in): ನಮ್ಮ ಜನಪರವಾದ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ...

`ஏன் நம்ம ஸ்கூல் மட்டும் இப்படியிருக்குன்னு' அரசு பள்ளியில் பயனில்லா கழிவறை; மனம் வெம்பும் மாணவர்கள்

மயிலாடுதுறை மாவட்டம், செம்பனார்கோயில் ஒன்றியம், கீழப்பெரும்பள்ளம் கிராமத்தில் அரசு உயர்நிலைப்பள்ளி இயங்கி...