1
April, 2026

A News 365Times Venture

1
Wednesday
April, 2026

A News 365Times Venture

ಒಳ ಮೀಸಲಾತಿಯಲ್ಲಿ ಅನ್ಯಾಯ ಖಂಡಿಸಿ ಪ್ರತಿಭಟನೆ: ಬಿಜೆಪಿ ಮುಖಂಡರ ವಿರುದ್ಧ FIR

Date:

ಬೆಂಗಳೂರು,ಸೆಪ್ಟಂಬರ್,12,2025 (www.justkannada.in):  ಎಸ್ ಸಿ ಒಳಮೀಸಲಾಯಿತಿಯಲ್ಲಿ ಅನ್ಯಾಯ ಖಂಡಿಸಿ ಬಂಜಾರ ಭೋವಿ, ಕೊರಮ, ಕೊರಚ ಸಮುದಾಯದವರು ಫ್ರೀಡಂ ಪಾರ್ಕ್ ನಲ್ಲಿ ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಮುಖಂಡರ ವಿರುದ್ದ ಎಫ್ ಐಆರ್ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಒಳ ಮೀಸಲಾತಿಯಲ್ಲಿ ಅನ್ಯಾಯ ಖಂಡಿಸಿ ಸೆಪ್ಟೆಂಬರ್ 10ರಂದು ಫ್ರೀಡಂ ಪಾರ್ಕ್ ನಲ್ಲಿ ಬಂಜಾರ ಭೋವಿ, ಕೊರಮ, ಕೊರಚ ಸಮುದಾಯದವರು ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್ ಸೇರಿದಂತೆ ಹಲವರ ವಿರುದ್ಧ ಉಪ್ಪಾರಪೇಟೆ ಪೊಲೀಸರ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಸೆಪ್ಟಂಬರ್ 10 ರಂದು ಪ್ರತಿಭಟನಾಕಾರರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿ ರಸ್ತೆಯಲ್ಲಿ ಹಾಕಿದ್ದ ಬ್ಯಾರಿಕೇಡ್ ಗಳನ್ನ ಕಿತ್ತೆಸೆದು ಆಕ್ರೋಶ ಹೊರ ಹಾಕಿದ್ದರು.

Key words: Protest, internal reservation, FIR , against, BJP leaders

The post ಒಳ ಮೀಸಲಾತಿಯಲ್ಲಿ ಅನ್ಯಾಯ ಖಂಡಿಸಿ ಪ್ರತಿಭಟನೆ: ಬಿಜೆಪಿ ಮುಖಂಡರ ವಿರುದ್ಧ FIR appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

`ஏன் நம்ம ஸ்கூல் மட்டும் இப்படியிருக்குன்னு' அரசு பள்ளியில் பயனில்லா கழிவறை; மனம் வெம்பும் மாணவர்கள்

மயிலாடுதுறை மாவட்டம், செம்பனார்கோயில் ஒன்றியம், கீழப்பெரும்பள்ளம் கிராமத்தில் அரசு உயர்நிலைப்பள்ளி இயங்கி...

ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು ನಿವೃತ್ತಿ: ಆತ್ಮೀಯ ಬೀಳ್ಕೊಡುಗೆ

ಮೈಸೂರು, ಮಾರ್ಚ್, 31,2026 (www.justkannada.in):  ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ...