25
August, 2026

A News 365Times Venture

25
Tuesday
August, 2026

A News 365Times Venture

ಒಳ ಮೀಸಲಾತಿಯಲ್ಲಿ ಅನ್ಯಾಯ ಖಂಡಿಸಿ ಪ್ರತಿಭಟನೆ: ಬಿಜೆಪಿ ಮುಖಂಡರ ವಿರುದ್ಧ FIR

Date:

ಬೆಂಗಳೂರು,ಸೆಪ್ಟಂಬರ್,12,2025 (www.justkannada.in):  ಎಸ್ ಸಿ ಒಳಮೀಸಲಾಯಿತಿಯಲ್ಲಿ ಅನ್ಯಾಯ ಖಂಡಿಸಿ ಬಂಜಾರ ಭೋವಿ, ಕೊರಮ, ಕೊರಚ ಸಮುದಾಯದವರು ಫ್ರೀಡಂ ಪಾರ್ಕ್ ನಲ್ಲಿ ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಮುಖಂಡರ ವಿರುದ್ದ ಎಫ್ ಐಆರ್ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಒಳ ಮೀಸಲಾತಿಯಲ್ಲಿ ಅನ್ಯಾಯ ಖಂಡಿಸಿ ಸೆಪ್ಟೆಂಬರ್ 10ರಂದು ಫ್ರೀಡಂ ಪಾರ್ಕ್ ನಲ್ಲಿ ಬಂಜಾರ ಭೋವಿ, ಕೊರಮ, ಕೊರಚ ಸಮುದಾಯದವರು ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್ ಸೇರಿದಂತೆ ಹಲವರ ವಿರುದ್ಧ ಉಪ್ಪಾರಪೇಟೆ ಪೊಲೀಸರ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಸೆಪ್ಟಂಬರ್ 10 ರಂದು ಪ್ರತಿಭಟನಾಕಾರರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿ ರಸ್ತೆಯಲ್ಲಿ ಹಾಕಿದ್ದ ಬ್ಯಾರಿಕೇಡ್ ಗಳನ್ನ ಕಿತ್ತೆಸೆದು ಆಕ್ರೋಶ ಹೊರ ಹಾಕಿದ್ದರು.

Key words: Protest, internal reservation, FIR , against, BJP leaders

The post ಒಳ ಮೀಸಲಾತಿಯಲ್ಲಿ ಅನ್ಯಾಯ ಖಂಡಿಸಿ ಪ್ರತಿಭಟನೆ: ಬಿಜೆಪಿ ಮುಖಂಡರ ವಿರುದ್ಧ FIR appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

குடியுரிமை: “3 நாடுகளுக்கு தூதுராக இருந்தேன்; எனக்கே இந்த நிலை…" – நவதீப் சிங் சூரி சொல்வதென்ன?

ஐக்கிய அரபு அமீரகம் மற்றும் எகிப்து ஆகிய நாடுகளுக்கான இந்தியத் தூதராகவும்,...

Off The Record: ఎమ్మెల్యేలు, మాజీ ఎమ్మెల్యేలకు కేటీఆర్ వార్నింగ్..?

Off The Record: తెలంగాణలో కాంగ్రెస్ పార్టీ అధికారంలోకి వచ్చి వెయ్యి...

ವಿದ್ಯುತ್ ತಂತಿಯ ಮೇಲೆ ನೇತಾಡುತ್ತಿರುವ ಅಪಾಯಕಾರಿ ಕೊಂಬೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಮೈಸೂರು, ಆಗಸ್ಟ್,24,2026 (www.justkannada.in):  ಮೈಸೂರಿನ ಚಾಮರಾಜಪುರಂ ಬಜ್ಜಣ್ಣ ಲೇನ್‌ನ ಕೊಪ್ಪಲು...

എച്ച് വണ്‍ ബി വിസക്ക് ഒരു ലക്ഷം ഡോളറിന് മുകളില്‍ സ്ഥിരം ഫീസ് ഈടാക്കാന്‍ യു.എസ് നീക്കം

വാഷിങ്ടണ്‍: യു.എസില്‍ എച്ച് വണ്‍ ബി വിസയ്ക്ക് ഒരു ലക്ഷം ഡോളറിന്...