31
March, 2026

A News 365Times Venture

31
Tuesday
March, 2026

A News 365Times Venture

ಹಾಸನ ಗಣೇಶ ಮೆರವಣಿಗೆ ಟ್ರಕ್ ಅಪಘಾತ: ಚಾಲಕನ ವಿರುದ್ದ FIR ದಾಖಲು

Date:

ಹಾಸನ,ಸೆಪ್ಟಂಬರ್,13,2025 (www.justkannada.in):  ಹಾಸನ ತಾಲ್ಲೂಕು ಮೊಸಳೆಹೊಸಳ್ಳಿ ಬಳಿ ಗಣಪತಿ ಮೆರವಣಿಗೆ  ವೇಳೆ ಟ್ರಕ್ ಹರಿದು 9 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರಕ್ ಚಾಲಕನ ವಿರುದ್ದ ಎಫ್ ಐಆರ್ ದಾಖಲಾಗಿದೆ.

ಮೃತ ಈಶ್ವರ್ ಚಿಕ್ಕಪ್ಪ ಮಂಜೇಗೌಡ ನೀಡಿದ ದೂರು ಆಧರಿಸಿ ಗೊರೂರು ಪೊಲೀಸ್ ಠಾಣೆಯಲ್ಲಿ ಟ್ರಕ್ ಚಾಲಕ ಭುವನ್ ವಿರುದ್ದ ಎಫ್ ಐಆರ್ ದಾಖಲಾಗಿದೆ.  ಅಪಘಾತ ನಡೆಯುತ್ತಿದ್ದಂತೆ ಚಾಲಕ ಭುವನ್  ಮೇಲೆ ಹಲ್ಲೆ ಮಾಡಲಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದು ಎಲ್ಲರೂ 25 ವರ್ಷದ ಒಳಗಿನವರು ಎನ್ನಲಾಗುತ್ತಿದೆ. ದುರಂತದಲ್ಲಿ ಮೃತಪಟ್ಟವರಿಗೆ  ಸಿಎಂ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

Key words: Hassan, truck, accident, FIR, driver

The post ಹಾಸನ ಗಣೇಶ ಮೆರವಣಿಗೆ ಟ್ರಕ್ ಅಪಘಾತ: ಚಾಲಕನ ವಿರುದ್ದ FIR ದಾಖಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮಿಡಿದ ಮಾನವೀಯ ಸ್ಪಂದನೆ:  ಮತ್ತಿಗೋಡು ಶಿಬಿರಕ್ಕೆ “ಗಜೇಂದ್ರ “ ಸ್ಥಳಾಂತರ

  ಬೆಂಗಳೂರು, ಮಾ.31: ಒಂಟಿತನದಲ್ಲಿ ಕಳೆಯುತ್ತಿದ್ದ ವೃದ್ಧ ಗಜೇಂದ್ರನಿಗೆ ಇಂದು ಹೊಸ...

അമേരിക്കന്‍ ഉപരോധം നിലനില്‍ക്കെ റഷ്യന്‍ എണ്ണകപ്പല്‍ ക്യൂബയില്‍; മൂന്ന് മാസത്തിന് ശേഷമെത്തുന്ന ആദ്യ കപ്പല്‍; റിപ്പോര്‍ട്ട്

ഹവാന: റഷ്യന്‍ എണ്ണകപ്പലായ അനറ്റോലി കോളോഡ്കിന്‍ ക്യൂബയിലേക്ക് എത്തിയതായി റിപ്പോര്‍ട്ട്. ക്യൂബയ്‌ക്കെതിരായ...

'தவெக கூட்டத்தில் திமுகவினர் பாட்டில் வீச்சு?' – மேடையிலேயே கொந்தளித்த ஆதவ்! – என்ன நடந்தது?

தவெக சார்பில் வில்லிவாக்கத்தில் அக்கட்சியின் தேர்தல் மேலாண்மைப் பொதுச்செயலாளர் ஆதவ் அர்ஜூனா...