31
March, 2026

A News 365Times Venture

31
Tuesday
March, 2026

A News 365Times Venture

ದಸರಾ ರಜೆ: ಮಕ್ಕಳಿಗಾಗಿ “ಆನೆ ಬಂತು ಆನೆ” ಮಕ್ಕಳ ರಂಗ ಶಿಬಿರ

Date:

ಮೈಸೂರು,ಸೆಪ್ಟಂಬರ್, 19,2025 (www.justkannada.in): ಮಕ್ಕಳ ದಸರಾ ರಜೆಯನ್ನು ಅರ್ಥಪೂರ್ಣವಾಗಿಸಲು ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆ (Indian Institute of Educational Theatre) ವತಿಯಿಂದ “ಆನೆ ಬಂತು ಆನೆ” ಮಕ್ಕಳ ರಂಗಶಿಬಿರವನ್ನು ಆಯೋಜಿಸಲಾಗಿದೆ.

ಸೆಪ್ಟೆಂಬರ್ 20ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ ಈ ಶಿಬಿರವು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ (7 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ) ನಡೆಯಲಿದೆ. ಶಿಬಿರವನ್ನು ಹಿರಿಯ ರಂಗಭೂಮಿ ತಜ್ಞರು ಹಾಗೂ ಮಕ್ಕಳ ರಂಗಭೂಮಿಯಲ್ಲಿ ಅನುಭವಿಗಳಾದ ಸುಪ್ರೀತ್ ಭಾರದ್ವಾಜ್ ನೇತೃತ್ವ ವಹಿಸಲಿದ್ದಾರೆ. ಮೈಸೂರಿನ ಜೆ.ಎಲ್.ಬಿ ರಸ್ತೆಯಲ್ಲಿರುವ ಹಾರ್ಡ್ವಿಕ್ ಶಾಲಾ ಆವರಣದ ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆಯಲ್ಲಿ ಈ ಶಿಬಿರ ನಡೆಯಲಿದೆ.

ದಸರಾ ಹಬ್ಬದ ರಜೆಯ ಸಂದರ್ಭದಲ್ಲಿ ಮಕ್ಕಳನ್ನು ಕೇವಲ ಮೊಬೈಲ್ ಬಳಕೆಯಲ್ಲಿ ನಿರತರಾಗುವುದರಿಂದ ದೂರವಿಟ್ಟು, ಸಂಗೀತ, ನೃತ್ಯ ಹಾಗೂ ನಾಟಕ ಪ್ರಕಾರಗಳಲ್ಲಿ ತೊಡಗಿಸಿಕೊಳ್ಳಲು ಇದು ಉತ್ತಮ ಅವಕಾಶ. ರಂಗಶಿಬಿರದ ಮೂಲಕ ಮಕ್ಕಳು ಸೃಜನಶೀಲತೆ, ಆತ್ಮವಿಶ್ವಾಸ ಹಾಗೂ ತಂಡದಲ್ಲಿ ಕೆಲಸ ಮಾಡುವ ಸಾಮರ್ಥ್ಯಗಳನ್ನು ಬೆಳೆಸಿಕೊಳ್ಳಬಹುದು.  ಹೆಚ್ಚಿನ ಮಾಹಿತಿಗಾಗಿ ಸಂಪರ್ಕ: 98456 05012 / 94488 71815

Key words: Dasara holiday, Mysore,  children, Ranga shibira

The post ದಸರಾ ರಜೆ: ಮಕ್ಕಳಿಗಾಗಿ “ಆನೆ ಬಂತು ಆನೆ” ಮಕ್ಕಳ ರಂಗ ಶಿಬಿರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಬಹುಭಾಷಾ ನಟ ಪ್ರಕಾಶ್‌ ರಾಜ್‌ ಗೆ ಮಾತೃ ವಿಯೋಗ

ಬೆಂಗಳೂರು,ಮಾರ್ಚ್,30,2026 (www.justkannada.in):  ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ...

തെരഞ്ഞെടുപ്പ് പ്രചരണത്തിനിടെ ഭിന്നശേഷിക്കാരനായ പ്രവര്‍ത്തകനെ തല്ലി ഡി.സി.സി പ്രസിഡന്റ്

ഇടുക്കി: കുമളിയില്‍ നടന്ന യു.ഡി.എഫ് പരിപാടിയില്‍ ഭിന്നശേഷികാരനായ പാര്‍ട്ടി പ്രവര്‍ത്തകനെ മര്‍ദിച്ച്...

Gas Cylinder Scam : కొరత పేరుతో కుంభకోణం.. శ్మశానంలోనే సిలిండర్ సీక్రెట్.!

హైదరాబాద్ నగరంలో గ్యాస్ సిలిండర్లను బ్లాక్ మార్కెట్‌కు తరలిస్తున్న భారీ దందాను...