31
March, 2026

A News 365Times Venture

31
Tuesday
March, 2026

A News 365Times Venture

ಸಮಾಜಕ್ಕೆ ಬೆಂಕಿ ಹಚ್ಚೋಕೆ ಏನ್ ಮಾಡಬೇಕೋ ಮಾಡಿದ್ದಾರೆ- ಕೇಂದ್ರ ಸಚಿವ HDK ಕಿಡಿ

Date:

ಬೆಂಗಳೂರು,ಸೆಪ್ಟಂಬರ್,20,2025 (www.justkannada.in):  ಸೆಪ್ಟಂಬರ್ 22 ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಇಂದು ನಿರ್ಮಲಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಒಕ್ಕಲಿಗರ ಸಭೆಯಲ್ಲಿ ಪಾಲ್ಗೊಂಡು ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಹೆಚ್ .ಡಿ ಕುಮಾರಸ್ವಾಮಿ, ಸಮಾಜಕ್ಕೆ ಬೆಂಕಿ ಹಚ್ಚೋಕೆ ಏನ್ ಮಾಡಬೇಕೋ ಮಾಡಿದ್ದಾರೆ. ಮುಂದಾಲೋಚನೆ ಮಾಡದೇ ಹೆಜ್ಜೆ ಇಟ್ಟಿದ್ದಾರೆ. ಸಮಾಜಕ್ಕೆ ಅನ್ಯಾಯವಾಗುವಂತೆ ವರದಿ ಬಂದರೆ ಸ್ವಾಮೀಜಿ ನೇತೃತ್ವದಲ್ಲಿ ಮುಂದಿನ ಕಾರ್ಯಕ್ರಮ ಕೈಗೊಳ್ಳುತ್ತೇವೆ ಎಂದು ಪರೋಕ್ಷವಾಗಿ ಎಚ್ಚರಿಕೆ ಕೊಟ್ಟರು.

ಸಮೀಕ್ಷೆಗ ಕಾಲಾವಕಾಶ ನೀಡೋದು ಮುಖ್ಯವಲ್ಲ ಜಾತಿಗಣತಿಯಲ್ಲಿ ವಾಸ್ತವಾಂಶ ಏನಿದೆ ಅನ್ನೋದು ಮುಖ್ಯ.  ಸರ್ಕಾರದ ಜಾತಿಗಣತಿ ಬಗ್ಗೆ ಚರ್ಚೆಯಾಗಬೇಕು. ಸರ್ಕಾರ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ ಎಂದು ಹೆಚ್ ಡಿಕೆ ವಾಗ್ದಾಳಿ ನಡೆಸಿದರು.

Key words: Social and educational survey, Central Minister, HDK

The post ಸಮಾಜಕ್ಕೆ ಬೆಂಕಿ ಹಚ್ಚೋಕೆ ಏನ್ ಮಾಡಬೇಕೋ ಮಾಡಿದ್ದಾರೆ- ಕೇಂದ್ರ ಸಚಿವ HDK ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

തമിഴ്‌നാട് ബി.ജെ.പിക്ക് മുമ്പില്‍ കീഴടങ്ങില്ല എന്ന് തെളിയിക്കാനുള്ള തെരഞ്ഞെടുപ്പ്; പോരാട്ടത്തിന് തുടക്കമിട്ട് ഉദയനിധി

കാഞ്ചീപുരം: ബി.ജെ.പിക്ക് മുമ്പില്‍ കീഴടങ്ങില്ല എന്ന് തെളിയിക്കാനും എ.ഐ.എ.ഡി.എം.കെ ജനറല്‍ സെക്രട്ടറി...

"எனக்கு கோவை வேறு கரூர் வேறு அல்ல; எனக்கு கோவையில் வாய்ப்பு தர காரணம்..!" – செந்தில் பாலாஜி

கோவை தெற்கு தொகுதியில் திமுக சார்பில் வேட்பாளராக அறிவிக்கப்பட்டுள்ளார் செந்தில் பாலாஜி....

RR vs CSK : రాజస్థాన్ రాయల్స్ ఘనవిజయం.. వైభవ్ సూర్యవంశీ ‘సిక్సర్ల’ సునామీ.!

రాజస్థాన్ రాయల్స్ తన ఐపీఎల్ 2026 ప్రయాణాన్ని ఘనంగా ప్రారంభించింది. చెన్నై...

ಶಾಸಕರಿಗೆ 3 IPL ಟಿಕೆಟ್ ಕೊಡಲು ಕೆಎಸ್ ಸಿಎ ಒಪ್ಪಿಗೆ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು ,ಮಾರ್ಚ್,30,2026 (www.justkannada.in):  ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ  ಜನರಿಂದ...