30
March, 2026

A News 365Times Venture

30
Monday
March, 2026

A News 365Times Venture

ಗಡಿಪಾರು ಆದೇಶದ ವಿರುದ್ದ ಹೈಕೋರ್ಟ್ ಮೆಟ್ಟಿಲೇರಿದ ಮಹೇಶ್ ತಿಮರೋಡಿ

Date:

ಬೆಂಗಳೂರು,ಸೆಪ್ಟಂಬರ್,29,2025 (www.justkannada.in): ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮನ್ನ ದಕ್ಷಿಣ ಕನ್ನಡದಿಂದ ಗಡಿಪಾರು ಮಾಡಿರುವ ಆದೇಶ ರದ್ದು ಮಾಡುವಂತೆ ಕೋರಿ ಹೋರಾಟಗಾರ ಮಹೇಶ್ ತಿಮರೋಡಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಚೆನ್ನಯ್ಯನಿಗೆ ಆಶ್ರಯ ನೀಡಿದ್ದ ಮಹೇಶ್ ತಿಮರೋಡಿ ವಿರುದ್ದ  32 ಪ್ರಕರಣಗಳು ದಾಖಲಾಗಿವೆ.  ಈ ಹಿನ್ನೆಲೆಯಲ್ಲಿ  ಸೆ.20 ರಂದು ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಅವರು ಮಹೇಶ್ ತಿಮರೋಡಿ ಅವರನ್ನ ರಾಯಚೂರು ಜಿಲ್ಲೆ ಮಾನ್ವಿಗೆ 1 ವರ್ಷದವರೆಗೆ ಗಡಿಪಾರು ಮಾಡಿ  ಆದೇಶ ಹೊರಡಿಸಿದ್ದರು.

ಈ ಹಿನ್ನೆಲೆಯಲ್ಲಿ ಈ ಗಡಿಪಾರು ಆದೇಶ ರದ್ದುಗೊಳಿಸುವಂತೆ ಕೋರಿ ಮಹೇಶ್ ತಿಮರೋಡಿ ಹೈಕೋರ್ಟ್ ಮೊರೆ ಹೋಗಿದ್ದು ನಾಳೆ ವಿಚಾರಣೆ ನಡೆಯುವ ಸಾಧ್ಯತೆ ಇದೆ.

Key words: Mahesh Timarodi,  High Court ,against ,exile order

 

The post ಗಡಿಪಾರು ಆದೇಶದ ವಿರುದ್ದ ಹೈಕೋರ್ಟ್ ಮೆಟ್ಟಿಲೇರಿದ ಮಹೇಶ್ ತಿಮರೋಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಉತ್ತರ ಕರ್ನಾಟಕದ ಅಭಿವೃದ್ಧಿ: ಶಾಸಕ ಅರವಿಂದ ಬೆಲ್ಲದ್ ತಿರುಗೇಟು ನೀಡಿದ  ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಮಾರ್ಚ್,28,2026 (www.justkannada.in): ಉತ್ತರ ಕರ್ನಾಟಕದಲ್ಲಿ ಕೈಗಾರಿಕೆಗಳ ಬೆಳವಣಿಗೆ, ನೀರಾವರಿ ಸೌಲಭ್ಯ...

ഇറാനെതിരായുള്ള അമേരിക്ക – ഇസ്രഈൽ സംയുക്ത ആക്രമണം: പ്രതിഷേധിച്ച 18 പേരെ അറസ്റ്റ് ചെയ്ത് ഇസ്രഈൽ

ടെൽ അവീവ്: ഇറാനെതിരായുള്ള അമേരിക്ക – ഇസ്രഈൽ സംയുക്ത ആക്രമണത്തിനെതിരെ പ്രതിഷേധിച്ച...

'நாங்க செய்ததெல்லாம் வேஸ்ட்டா கோபால்?' – நண்பரை இறக்கிய விஜய்; கொந்தளிக்கும் தூத்துக்குடி தவெக!

'தூத்துக்குடியில் நண்பர் நிற்கிறார்' என தன்னுடைய நண்பரும் நடிகருமான ஸ்ரீநாத்தை வேட்பாளராக...

LPG Crisis: ఎల్పీజీ సంక్షోభం మధ్య కిరోసిన్‌పై కేంద్రం కీలక నిర్ణయం..

LPG Crisis: పశ్చిమాసియాలో కొనసాగుతున్న యుద్ధం భారత ఇంధనరంగంపై పడింది. ఇరాన్...