30
March, 2026

A News 365Times Venture

30
Monday
March, 2026

A News 365Times Venture

ಕಾಲ್ತುಳಿತ ದುರಂತ:  ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ವಿಜಯ್

Date:

ಚೆನ್ನೈ,ಸೆಪ್ಟಂಬರ್,30,2025 (www.justkannada.in) :  ತಮಿಳುನಾಡಿನ ಕರೂರಿನಲ್ಲಿ ರಾಜಕೀಯ ರ್ಯಾಲಿ ವೇಳೆ ನಡೆದ ಕಾಲ್ತುಳಿತ ದುರಂತದಲ್ಲಿ 41 ಮಂದಿ ಸಾವನ್ನಪ್ಪಿದ ಘಟನೆಗೆ  ಸಂಬಂಧಿಸಿದಂತೆ ತಮಿಳಿಗ ವೆಟ್ರಿ ಪಕ್ಷದ ಸಂಸ್ಥಾಪಕ, ನಟ ವಿಜಯ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ತಮಿಳುನಾಡಿನ ಕರೂರಿನಲ್ಲಿ  ನಟ ವಿಜಯ್ ಅವರ ರಾಜಕೀಯ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಸಾವನ್ನಪ್ಪಿದ್ದರು. ಈ ಘಟನೆ ಬಗ್ಗೆ  ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ನಟ ವಿಜಯ್, ನನ್ನನ್ನು ನೋಡಿ ಅಭಿಮಾನಿಗಳು ರ್ಯಾಲಿಗೆ ಬಂದಿದ್ದರು. ಆದರೆ ಕಾಲ್ತುಳಿತ ಘಟನೆ ನನ್ನ ಜೀವನದಲ್ಲಿ ಇಂತಹ ನೋವಿನ ಸ್ಥಿತಿ ಎಂದೂ ನೋಡಿರಲಿಲ್ಲ. ಕಾಲ್ತುಳಿತ ದುರಂತದಿಂದ ಮನಸ್ಸಿಗೆ ತುಂಬಾ ನೋವಾಗಿದೆ ಗಾಯಾಳುಗಳನ್ನು ಭೇಟಿಯಾಗಿ ಸಾಂತ್ವನ ಹೇಳುತ್ತೇನೆ ಎಂದು ತಿಳಿಸಿದ್ದಾರೆ.

ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ನನ್ನ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿಗಳೇ ನಾನು ನಿಮ್ಮಲ್ಲಿ ಒಂದು ವಿನಂತಿ ಮಾಡುತ್ತೇನೆ. ನೀವು ನನ್ನ ವಿರುದ್ದ ಯಾವುದೇ ಕ್ರಮ ಕೈಗೊಳ್ಳಬಹುದು. ಆದರೆ ಕಾರ್ಯಕರ್ತರ ಮೇಲೆ ಅಲ್ಲ. ಘಟನೆ ಬಗ್ಗೆ ಎಲ್ಲಾ ಸತ್ಯಗಳು ಶೀಘ್ರದಲ್ಲಿ ಹೊರಬರಲಿದೆ ಎಂದು ನಟ ವಿಜಯ್ ತಿಳಿಸಿದ್ದಾರೆ.

Key words: Stampede, Actor Vijay, responded, first time

The post ಕಾಲ್ತುಳಿತ ದುರಂತ:  ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ವಿಜಯ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಉತ್ತರ ಕರ್ನಾಟಕದ ಅಭಿವೃದ್ಧಿ: ಶಾಸಕ ಅರವಿಂದ ಬೆಲ್ಲದ್ ತಿರುಗೇಟು ನೀಡಿದ  ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಮಾರ್ಚ್,28,2026 (www.justkannada.in): ಉತ್ತರ ಕರ್ನಾಟಕದಲ್ಲಿ ಕೈಗಾರಿಕೆಗಳ ಬೆಳವಣಿಗೆ, ನೀರಾವರಿ ಸೌಲಭ್ಯ...

ഇറാനെതിരായുള്ള അമേരിക്ക – ഇസ്രഈൽ സംയുക്ത ആക്രമണം: പ്രതിഷേധിച്ച 18 പേരെ അറസ്റ്റ് ചെയ്ത് ഇസ്രഈൽ

ടെൽ അവീവ്: ഇറാനെതിരായുള്ള അമേരിക്ക – ഇസ്രഈൽ സംയുക്ത ആക്രമണത്തിനെതിരെ പ്രതിഷേധിച്ച...

'நாங்க செய்ததெல்லாம் வேஸ்ட்டா கோபால்?' – நண்பரை இறக்கிய விஜய்; கொந்தளிக்கும் தூத்துக்குடி தவெக!

'தூத்துக்குடியில் நண்பர் நிற்கிறார்' என தன்னுடைய நண்பரும் நடிகருமான ஸ்ரீநாத்தை வேட்பாளராக...

LPG Crisis: ఎల్పీజీ సంక్షోభం మధ్య కిరోసిన్‌పై కేంద్రం కీలక నిర్ణయం..

LPG Crisis: పశ్చిమాసియాలో కొనసాగుతున్న యుద్ధం భారత ఇంధనరంగంపై పడింది. ఇరాన్...