29
March, 2026

A News 365Times Venture

29
Sunday
March, 2026

A News 365Times Venture

ಮಹೇಶ್ ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್

Date:

ದಕ್ಷಿಣ ಕನ್ನಡ, ಅಕ್ಟೋಬರ್,4,2025 (www.justkannada.in):  ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ಅಧಿಕಾರಿಗಳು ಶೋಧ ನಡೆಸುವ ವೇಳೆ ಅಕ್ರಮ ಶಸ್ತ್ರಾಸ್ತ್ರ ಪತ್ತೆಯಾಗಿದ್ದ ಪ್ರಕರಣ ಸಂಬಂಧ ಹೋರಾಟಗಾರ ಮಹೇಶ್ ತಿಮರೋಡಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಆದೇಶವನ್ನ ಕೋರ್ಟ್ ಕಾಯ್ದಿರಿಸಿದೆ.

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ಅಧಿಕಾರಿಗಳು ಶೋಧ ನಡೆಸುವ ವೇಳೆ ಮಹೇಶ ಶೆಟ್ಟಿ ತಿಮರೋಡಿ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ  ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದವು. ಈ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಮಹೇಶ್ ತಿಮರೋಡಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಾದ ಪ್ರತಿವಾದ ಆಲಿಸಿ ದಕ್ಷಿಣ ಕನ್ನಡ ಜಿಲ್ಲೆಯ ಸೇಷನ್ಸ್ ಕೋರ್ಟ್ ನ್ಯಾಯಾಧೀಶರು ಜಾಮೀನು ಅರ್ಜಿ ಆದೇಶವನ್ನ ಅಕ್ಟೋಬರ್ 9ಕ್ಕೆ ಕಾಯ್ದಿರಿಸಿದ್ದಾರೆ.

ಇನ್ನು ಮಹೇಶ್ ತಿಮರೋಡಿ ವಿರುದ್ದ 30ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು. ಈ ನಡುವೆ ಮಹೇಶ್ ತಿಮರೋಡಿ ಅವರನ್ನ 1 ವರ್ಷಗಳ ಕಾಲ  ರಾಯಚೂರಿನ ಮಾನ್ವಿಗೆ ಗಡಿಪಾರು ಮಾಡಲಾಗಿತ್ತು. ಗಡಿಪಾರು ಆದೇಶ ಪ್ರಶ್ನಿಸಿ ತಿಮರೋಡಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಸದ್ಯಕ್ಕೆ ಗಡಿಪಾರು ಮಾಡದಂತೆ ಮಹೇಶ್ ತಿಮರೋಡಿ ವಿರುದ್ದ ಬಲವಂತ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಈಗಾಗಲೇ ಸೂಚಿಸಿದೆ.

Key words: Court, Reserved, Mahesh Timarodi, Bail Order

The post ಮಹೇಶ್ ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഹൂത്തികളും ആക്രമണം ആരംഭിച്ചതോടെ കൂടുതല്‍ സേനയെ വിന്യസിക്കാന്‍ യു.എസ്; 2500 നാവികര്‍ പശ്ചിമേഷ്യയിലെത്തി; റിപ്പോര്‍ട്ട്

വാഷിങ്ടണ്‍: ഇറാനെതിരായ യു.എസ്, ഇസ്രഈല്‍ ആക്രമണത്തെ പ്രതിരോധിക്കാനായി യെമനിലെ വിമതസേനയായ ഹൂത്തികള്‍...

அதிமுக இறுதிக்கட்ட வேட்பாளர்கள்: ஆம்ஸ்ட்ராங் மனைவி பொற்கொடிக்கு சென்னை தொகுதி; இபிஎஸ் அறிவிப்பு

ஏப்ரல் மாதம் 23-ம் தேதி தமிழ்நாட்டில் சட்டமன்றத் தேர்தல் நடைபெற இருக்கிறது....

Kamada Ekadashi 2026: కోరిన కోరికలు తీర్చే కామదా ఏకాదశి.. ఈ కథను పఠిస్తే జన్మ జన్మల పాపాల నుండి మోక్షం

కామదా ఏకాదశి అనేది హిందూ ధర్మంలో చాలా పవిత్రమైన ఏకాదశి. ఇది...

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್ ಸಿಗ್ನಲ್ ಆರೋಪ: ಸ್ಪಷ್ಟನೆ  ನೀಡಿದ ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು,ಮಾರ್ಚ್,28,2026 (www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್ ಸಿಗ್ನಲ್...