27
August, 2026

A News 365Times Venture

27
Thursday
August, 2026

A News 365Times Venture

ಜನರಿಗೆ ನ್ಯಾಯ ಒದಗಿಸಲು ಸಮೀಕ್ಷೆ ಅಗತ್ಯ: ಬಿಜೆಪಿ ಗೊಂದಲ ಸೃಷ್ಠಿಸುತ್ತಿದೆ- ಸಚಿವ ಕೃಷ್ಣಭೈರೇಗೌಡ

Date:

ಬೆಂಗಳೂರು,ಅಕ್ಟೋಬರ್,4,2025 (www.justkannada.in):  ಜನರಿಗೆ ನ್ಯಾಯ ಒದಗಿಸಲು ಸಾಮಾಜಿಕ,ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಅಗತ್ಯ. ಆದರೆ ಈ ವಿಚಾರದಲ್ಲಿ ಬಿಜೆಪಿ ಗೊಂದಲ ಸೃಷ್ಠಿಸುತ್ತಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೃಷ್ಣಭೈರೇಗೌಡ, ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡುತ್ತಿದೆ. ಹಿಂದುಳಿದವರ ಸ್ಥಿತಿಗತಿ ತಿಳಿದು ಅವರಿಗೆ ಮೀಸಲಾತಿ ಸಿಗಲಿದೆ.  ಆದರೆ. ಬಿಜೆಪಿಗೆ ಜಾತಿಗಣತಿ ಇಷ್ಟವಿಲ್ಲ.   ಜಾತಿ ಗಣತಿ ಬಗ್ಗೆ ಯಾರಿಗೂ ಗೊಂದಲವಿಲ್ಲ. ಬಿಜೆಪಿಯವರು ಗೊಂದಲ ಸೃಷ್ಠಿ ಮಾಡುತ್ತಿದ್ದಾರೆ ಎಂದರು.

ಜಾತಿ ಬರೆಸುವುದು ಅವರ ವೈಯಕ್ತಿಕ ವಿಷಯ. ಜನರಿಗೆ ನ್ಯಾಯ ಕೊಡಿಸುವುದಕ್ಕೆ ಸಮೀಕ್ಷೆ ಆಗತ್ಯವಿದೆ ಯಾವುದೇ ಗೊಂದಲವಿದ್ದರೂ ಸರ್ಕಾರ ಬಗೆಹರಿಸುತ್ತೆ  ನಾನು ಕೂಡ ಸಮೀಕ್ಷೆಯಲ್ಲಿ ಭಾಗವಹಿಸಿ ಮಾಹಿತಿ ನೀಡಿದ್ದೇನೆ. ಸಿಬ್ಬಂದಿಗೆ ಸಮಸ್ಯೆ ಇದ್ದರೆ ನಾವು ಸಮಸ್ಯೆ ಬಗೆಹರಿಸುತ್ತೇವೆ ಎಂದು ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.

Key words: Survey, justice, people, Minister, Krishna Bhairegowda

The post ಜನರಿಗೆ ನ್ಯಾಯ ಒದಗಿಸಲು ಸಮೀಕ್ಷೆ ಅಗತ್ಯ: ಬಿಜೆಪಿ ಗೊಂದಲ ಸೃಷ್ಠಿಸುತ್ತಿದೆ- ಸಚಿವ ಕೃಷ್ಣಭೈರೇಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മാഡിസണ്‍ സ്‌ക്വയറില്‍ ആര്‍.എസ്.എസ് വേണ്ട; ന്യൂയോര്‍ക്കിൽ 48 സംഘടനകളുടെ സംയുക്ത യോഗം

ന്യൂയോര്‍ക്ക്: ന്യൂയോര്‍ക്കില്‍ ആര്‍.എസ്.എസ് തലവന്‍ മോഹന്‍ ഭാഗവത് പങ്കെടുക്കുന്ന പരിപാടി നിര്‍ത്തിവയ്ക്കണമെന്ന്...

குப்பை இருக்கும் இடம் தேடி… மதுரையை மாற்ற, களத்தில் இறங்கிய மாநகராட்சி ஆணையர் | Photo Album

மதுரை: விபத்தில் உயிரிழந்த காவலர்; குடும்பத்துக்காக ஒன்றிணைந்து ரூ.22 லட்சம் திரட்டிய...

Nepal Floods: నేపాల్ వరదలపై తెలంగాణ ప్రభుత్వం అలర్ట్.. సీఎం రేవంత్‌ ఆదేశాలతో ప్రత్యేక హెల్ప్‌లైన్ ఏర్పాటు

Nepal Floods: నేపాల్‌లో వరదలకు సంబంధించిన దృశ్యాలు చూస్తేనే షాక్‌ అయ్యే...

ಆ.29ಕ್ಕೆ ಮೈಸೂರು ನೂತನ ಪತ್ರಕರ್ತರ ಭವನದ ಕಾಮಗಾರಿಗೆ ಚಾಲನೆ: ವಾರ್ಷಿಕ ಪ್ರಶಸ್ತಿಗಳು ಪ್ರಕಟ

ಮೈಸೂರು,ಆಗಸ್ಟ್,26,2026 (www.justkannada.in):  ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಪತ್ರಕರ್ತರ ನೂತನ...