29
March, 2026

A News 365Times Venture

29
Sunday
March, 2026

A News 365Times Venture

ಸಚಿವ ಸಂಪುಟ ಪುನಾರಚನೆ ಬಗ್ಗೆ ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಅಕ್ಟೋಬರ್,7,2025 (www.justkannada.in): ಸಚಿವ ಸಂಪುಟ  ಪುನಾರಚನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ.

ವಾಲ್ಮೀಕಿ ಜಯಂತಿಯಲ್ಲಿ ಮಾತನಾಡುವ ವೇಳೆ ಈ ಕುರಿತು ಉಲ್ಲೇಖ ಮಾಡಿದ್ದಾರೆ ಎನ್ನಲಾಗಿದೆ. ಮುಂದಿನ ದಿನಗಳಲ್ಲಿ ಸಂಪುಟ ಪುನರ್ ರಚನೆ ಆಗುತ್ತೆ .  ಆಗ  ವಾಲ್ಮೀಕಿ ಸಮುದಾಯದವರಿಗೆ ಸ್ಥಾನ ನೀಡುವ ಬಗ್ಗೆ ನೋಡೋಣ ಎಂದಿದ್ದಾರೆ. ಕೆ.ಎನ್ ರಾಜಣ್ಣ ಬಿ.ನಾಗೇಂದ್ರದರಿಂದ ತೆರವಾದ ಸ್ಥಾನ ತುಂಬುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಇನ್ನು ಜಾತಿ ಸಮೀಕ್ಷೆ ಅವಧಿ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಇಂದು ಸಮೀಕ್ಷೆಗೆ ಡೆಡ್ ಲೈನ್ ಇರುವುದರಿಂದ ಸಭೆ ಕರೆದಿರುವೆ.  ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದರು.

Key words: CM, Siddaramaiah, hints ,cabinet restructure

The post ಸಚಿವ ಸಂಪುಟ ಪುನಾರಚನೆ ಬಗ್ಗೆ ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Viral Video: సీఎం బుగ్గపై ముద్దు పెట్టిన మహిళ.. నెట్టింట వీడియో వైరల్..

అసోం ముఖ్యమంత్రి హిమంత బిశ్వ శర్మ ఎన్నికల ప్రచారంలో జరిగిన ఒక...

ಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

  ಮೈಸೂರು :ಮಾರ್ಚ್ -28: ಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು....

ഒഡീഷയില്‍ രാമനവമി ആഘോഷങ്ങള്‍ക്കിടെ വെടിയുതിര്‍ത്ത് ബി.ജെ.പി എം.എല്‍.എ; പരിഭ്രാന്തരായി ജനക്കൂട്ടം; വ്യാപക അക്രമങ്ങള്‍

ഭുവനേശ്വര്‍: ഒഡീഷയില്‍ നടന്നരാമനവമി ആഘോഷങ്ങള്‍ക്കിടയില്‍ ബി.ജെ.പി എം.എല്‍.എ വെടിയുതിര്‍ത്ത് ആള്‍ക്കൂട്ടത്തിനിടയില്‍ പരിഭ്രാന്തി...

'மாற்றுக் கட்சி சீனியர்கள்..' ஸ்டாலின், உதயநிதிக்கு எதிராக விஜய் டிக் அடித்திருக்கும் அந்த இருவர்!

திமுகவின் வேட்பாளர் பட்டியல் வெளியாகியிருக்கிறது. 164 வேட்பாளர்கள் திமுக சார்பில்...