28
March, 2026

A News 365Times Venture

28
Saturday
March, 2026

A News 365Times Venture

ಜಾತಿ ಗಣತಿ ಸಮೀಕ್ಷೆಯಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಿ- ಸಚಿವ KH ಮುನಿಯಪ್ಪ

Date:

ಕೋಲಾರ, ಅಕ್ಟೋಬರ್,8,2025 (www.justkannada.in): ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಿ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಮನವಿ ಮಾಡಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ,  ಸಮೀಕ್ಷೆಯ ಮಾಹಿತಿ ಆಧರಿಸಿ ಸರ್ಕಾರ ನಿರ್ಧಾರ ಮಾಡುತ್ತದೆ. ರಾಜ್ಯದ ಅಭಿವೃದ್ದಿಗೆ ಪೂರಕ ತೀರ್ಮಾನ ಕೈಗೊಳ್ಳಲಿದೆ. ಸಮೀಕ್ಷೆಯಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಿ ಎಂದರು.

ಇನ್ನು ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ ಬಗ್ಗೆ ಗಮನಹರಿಸುತ್ತಿದ್ದೇವೆ. ಈ ಕುರಿತು ಕ್ರಮ ಕೈಗೊಳ್ಳಲಾಗುವುದು ಸಿಎಂ ಬದಲಾವಣೆ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.

ಬಿಹಾರ ಚುನಾವಣೆ ನಂತರ ರಾಜ್ಯದಲ್ಲಿ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಕೆಎಚ್ ಮುನಿಯಪ್ಪ, ಬಿಹಾರ ವಿಧಾನಸಭೆಗೆ ಇನ್ನೂ ಚುನಾವಣೆಯೇ ನಡೆದಿಲ್ಲ. ಅದರ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ ಬಿಹಾರದ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Key words: caste census, survey, Minister, Muniyappa

The post ಜಾತಿ ಗಣತಿ ಸಮೀಕ್ಷೆಯಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಿ- ಸಚಿವ KH ಮುನಿಯಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

SSLC ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ- ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್, 28, 2026 (www.justkannada.in): ಈ ವರ್ಷದಿಂದಲೇ ಎಸ್...

പശ്ചിമേഷ്യന്‍ സംഘര്‍ഷം: മോദിയും ട്രംപും നടത്തിയ ടെലിഫോണ്‍ സംഭാഷണത്തില്‍ മസ്‌കും പങ്കുചേര്‍ന്നെന്ന് റിപ്പോര്‍ട്ട്; തള്ളി ഇന്ത്യ

ന്യൂദല്‍ഹി: ഇറാനില്‍ യു.എസും ഇസ്രഈലും നടത്തുന്ന ആക്രമണത്തെ സംബന്ധിച്ച് യു.എസ് പ്രസിഡന്റ്...

வேடசந்தூர்; செ., பாலாஜி ஆதரவாளருக்கு டிக் அடித்த திமுக; சிட்டிங் எம்எல்ஏ ஓரங்கட்டப்பட்ட பின்னணி!

திமுக சார்பில் போட்டியிடும் வேட்பாளர்களின் பட்டியலை முதலமைச்சர் மு.க.ஸ்டாலின் அறிவித்துள்ளார். இதில்...

Lenin: పెద్ది కోసం వెనక్కి తగ్గిన అయ్యగారు!

అక్కినేని అఖిల్ హీరోగా, మురళీకృష్ణ అబ్బూరు దర్శకత్వంలో ‘లెనిన్’ అనే సినిమా...