6
December, 2025

A News 365Times Venture

6
Saturday
December, 2025

A News 365Times Venture

ಸಂಪುಟ ವಿಸ್ತರಣೆ ಹಿನ್ನೆಲೆ ಡಿನ್ನರ್ ಅನ್ನೋದನ್ನ ಒಪ್ಪಲ್ಲ- ಸಚಿವ ಪರಮೇಶ್ವರ್

Date:

ಬೆಂಗಳೂರು,ಅಕ್ಟೋಬರ್,9,2025 (www.justkannada.in):  ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಔತಣ ಕೂಟ ಏರ್ಪಡಿಸಲಾಗಿದೆ ಎನ್ನುವುದನ್ನ ನಾನು ಒಪ್ಪುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ಸಚಿವ ಸಂಪುಟ ಪುನಾರಚನೆ ಆಗುತ್ತದೆ ಎಂದು ಯಾರು ಹೇಳಿದ್ದಾರೆ ಗೊತ್ತಿಲ್ಲ. ಯಾವಾಗ ಸಂಪುಟ ರಚನೆ ಎಂದು ಸಿಎಂ ಹೇಳಿಲ್ಲ. ಸಚಿವ ಸ್ಥಾನಕ್ಕೆ ವಾಲ್ಮೀಕಿ ಸಮುದಾಯದವರ ಒತ್ತಾಯ ಇದೆ. ಈ ಬಗ್ಗೆ ಹೈಕಮಾಂಢ್ ನಾಯಕರು ತೀರ್ಮಾನ ಮಾಡುತ್ತಾರೆ.  ಒಂದು ವೇಳೇ ಹೈಕಮಾಂಡ್ ತೀರ್ಮಾನಿಸಿದರೆ ನಿಲ್ಲಿಸಲು ಆಗಲ್ಲ  ಎಂದರು.

ಸಿಎಂ ಸಿದ್ದರಾಮಯ್ಯ ರೆಗ್ಯುಲರ್ ಆಗಿ ಔತಣಕೂಟ ಏರ್ಪಡಿಸಿದ್ದಾರೆ. ಶಾಸಕರನ್ನ ಔತಣಕೂಟಕ್ಕೆ ಕರೆಯುವುದು ಹೊಸದು ಅಲ್ಲ. ವಿಶ್ವಾಸ ಇದ್ದೇ ಇದೆ. ಊಟ ಹಾಕಿ ವಿಶ್ವಾಸ ತೆಗೆದುಕೊಳ್ಳಬೇಕಾ ? ಎಂದು ಸಚಿವ ಪರಮೇಶ್ವರ್ ನುಡಿದರು.

Key words: dinner, cabinet expansion, Minister,  Parameshwar

The post ಸಂಪುಟ ವಿಸ್ತರಣೆ ಹಿನ್ನೆಲೆ ಡಿನ್ನರ್ ಅನ್ನೋದನ್ನ ಒಪ್ಪಲ್ಲ- ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರೌಡಿ sahacharaninda ಜೀವ ಬೆದರಿಕೆ: cm ಸಿದ್ದರಾಮಯ್ಯ

ಬೆಂಗಳೂರು,ನವೆಂಬರ್,11,2025 (www.justkannada.in): ಕುರುಬರ ಸಂಘದ ವಿಚಾರದಲ್ಲಿ ಭಾಗಿ ಆಗದಂತೆ ನನಗೆ...

‘MAHAN’ ವತಿಯಿಂದ ನ.14 ರಂದು ಮೈಸೂರಿನಾದ್ಯಂತ ಸರಣಿ ಉಚಿತ ಆರೋಗ್ಯ ಶಿಬಿರ

ಮೈಸೂರು,ನವೆಂಬರ್,12,2025 (www.justkannada.in): ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನವೆಂಬರ್ 14...

ಇನ್ನರ್ ವೀಲ್ ನ ಧ್ಯೇಯವಾಕ್ಯವೇ ಸ್ನೇಹ ಮತ್ತು ಸೇವೆ- ಶಬರೀಕಡಿದಾಳು

ಹುಣಸೂರು, ನವೆಂಬರ್,12,2025 (www.justkannada.in): ಇನ್ನರ್ ವೀಲ್ ವಿಶ್ವದ ಅತಿದೊಡ್ಡ ಮಹಿಳಾ...

ಪೊಲೀಸರು ಶಿಸ್ತು ಹಾಗೂ ರಕ್ಷಣೆಯ ಪ್ರತೀಕ -ಬಿ.ಚೈತ್ರ

ಮೈಸೂರು,ನವೆಂಬರ್,12,2025 (www.justkannada.in): ಪೊಲೀಸ್ ಎಂದರೆ ಶಿಸ್ತು ಹಾಗೂ ರಕ್ಷಣೆಯ ಪ್ರತೀಕ....