28
March, 2026

A News 365Times Venture

28
Saturday
March, 2026

A News 365Times Venture

ಸಂಪುಟ ವಿಸ್ತರಣೆ ಹಿನ್ನೆಲೆ ಡಿನ್ನರ್ ಅನ್ನೋದನ್ನ ಒಪ್ಪಲ್ಲ- ಸಚಿವ ಪರಮೇಶ್ವರ್

Date:

ಬೆಂಗಳೂರು,ಅಕ್ಟೋಬರ್,9,2025 (www.justkannada.in):  ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಔತಣ ಕೂಟ ಏರ್ಪಡಿಸಲಾಗಿದೆ ಎನ್ನುವುದನ್ನ ನಾನು ಒಪ್ಪುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ಸಚಿವ ಸಂಪುಟ ಪುನಾರಚನೆ ಆಗುತ್ತದೆ ಎಂದು ಯಾರು ಹೇಳಿದ್ದಾರೆ ಗೊತ್ತಿಲ್ಲ. ಯಾವಾಗ ಸಂಪುಟ ರಚನೆ ಎಂದು ಸಿಎಂ ಹೇಳಿಲ್ಲ. ಸಚಿವ ಸ್ಥಾನಕ್ಕೆ ವಾಲ್ಮೀಕಿ ಸಮುದಾಯದವರ ಒತ್ತಾಯ ಇದೆ. ಈ ಬಗ್ಗೆ ಹೈಕಮಾಂಢ್ ನಾಯಕರು ತೀರ್ಮಾನ ಮಾಡುತ್ತಾರೆ.  ಒಂದು ವೇಳೇ ಹೈಕಮಾಂಡ್ ತೀರ್ಮಾನಿಸಿದರೆ ನಿಲ್ಲಿಸಲು ಆಗಲ್ಲ  ಎಂದರು.

ಸಿಎಂ ಸಿದ್ದರಾಮಯ್ಯ ರೆಗ್ಯುಲರ್ ಆಗಿ ಔತಣಕೂಟ ಏರ್ಪಡಿಸಿದ್ದಾರೆ. ಶಾಸಕರನ್ನ ಔತಣಕೂಟಕ್ಕೆ ಕರೆಯುವುದು ಹೊಸದು ಅಲ್ಲ. ವಿಶ್ವಾಸ ಇದ್ದೇ ಇದೆ. ಊಟ ಹಾಕಿ ವಿಶ್ವಾಸ ತೆಗೆದುಕೊಳ್ಳಬೇಕಾ ? ಎಂದು ಸಚಿವ ಪರಮೇಶ್ವರ್ ನುಡಿದರು.

Key words: dinner, cabinet expansion, Minister,  Parameshwar

The post ಸಂಪುಟ ವಿಸ್ತರಣೆ ಹಿನ್ನೆಲೆ ಡಿನ್ನರ್ ಅನ್ನೋದನ್ನ ಒಪ್ಪಲ್ಲ- ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പശ്ചിമേഷ്യന്‍ സംഘര്‍ഷം: മോദിയും ട്രംപും നടത്തിയ ടെലിഫോണ്‍ സംഭാഷണത്തില്‍ മസ്‌കും പങ്കുചേര്‍ന്നെന്ന് റിപ്പോര്‍ട്ട്; തള്ളി ഇന്ത്യ

ന്യൂദല്‍ഹി: ഇറാനില്‍ യു.എസും ഇസ്രഈലും നടത്തുന്ന ആക്രമണത്തെ സംബന്ധിച്ച് യു.എസ് പ്രസിഡന്റ്...

வேடசந்தூர்; செ., பாலாஜி ஆதரவாளருக்கு டிக் அடித்த திமுக; சிட்டிங் எம்எல்ஏ ஓரங்கட்டப்பட்ட பின்னணி!

திமுக சார்பில் போட்டியிடும் வேட்பாளர்களின் பட்டியலை முதலமைச்சர் மு.க.ஸ்டாலின் அறிவித்துள்ளார். இதில்...

Lenin: పెద్ది కోసం వెనక్కి తగ్గిన అయ్యగారు!

అక్కినేని అఖిల్ హీరోగా, మురళీకృష్ణ అబ్బూరు దర్శకత్వంలో ‘లెనిన్’ అనే సినిమా...

ಮೈಸೂರು ಹೊಸ ಬಸ್ ನಿಲ್ದಾಣದ ಕಾಮಗಾರಿ ಪರಿಶೀಲಿಸಿದ ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು, ಮಾರ್ಚ್, 28,2026 (www.justkannada.in): ಸಮಾಜ ಕಲ್ಯಾಣ ಹಾಗೂ ಜಿಲ್ಲಾ...