28
March, 2026

A News 365Times Venture

28
Saturday
March, 2026

A News 365Times Venture

ಮತ್ತೆ ಸಚಿವ ಸ್ಥಾನ ವಿಚಾರ: ಸಿಎಂ ಸಿದ್ದರಾಮಯ್ಯ ಮೇಲೆ ವಿಶ್ವಾಸವಿದೆ ಎಂದ ಕೆ.ಎನ್ ರಾಜಣ್ಣ

Date:

ತುಮಕೂರು,ಅಕ್ಟೋಬರ್,9,2025 (www.justkannada.in):  ರಾಜ್ಯದಲ್ಲಿ ಸಚಿವ ಸಂಪುಟ ಪುನರಚನೆ ವಿಚಾರದ ಬಗ್ಗೆ ಚರ್ಚೆಯಾಗುತ್ತಿದ್ದು ಈ ನಡುವೆ ತಮಗೆ ಮತ್ತೆ ಮಂತ್ರಿಗಿರಿ ಸಿಗುತ್ತಾ ಎಂಬ ವಿಷಯದ ಕುರಿತು ಮಾಜಿ ಸಚಿವ ಕೆ.ಎನ್ ರಾಜಣ್ಣ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಕೆ.ಎನ್ ರಾಜಣ್ಣ, ಬಿಹಾರ ಚುನಾವಣೆ ಮುಗಿಯಲಿ.  ಸಿಎಂ ಸಿದ್ದರಾಮಯ್ಯ ಮೇಲೆ ನನಗೆ ವಿಶ್ವಾಸವಿದೆ.  ನಾನು ಸಚಿವಸ್ಥಾನ ಕೇಳಲು ಹೋಗಲ್ಲ. ನಾನು ಅಧಿಕಾರದಲ್ಲಿದ್ದರೂ ಒಂದೇ ಇಲ್ಲಿದ್ದರೂ ಒಂದೇ. ಅಧಿಕಾರದಲ್ಲಿದ್ದಾಗ  ಎರಡು ವರ್ಷ ಉತ್ತಮ ಕೆಲಸ ಮಾಡಿದ್ದೇನೆ ಎಂದರು.

ಸಿಎಂ ಸಿದ್ದರಾಮಯ್ಯ 2018ರಲ್ಲಿ ನನಗೆ ಮಂತ್ರಿ ಸ್ಥಾನ ನೀಡುವ ಭರವಸೆ ನೀಡಿದ್ದರು. ಆದರೆ ನಾನು ಸೋತ ಕಾರಣ  ತುಕಾಂಗೆ ಸಚಿವ ಸ್ಥಾನ ನೀಡಿದರು. ಈ ಚುನಾವಣೆಯಲ್ಲಿ ಗೆದ್ದಾಗ ಸಹಕಾರ ಖಾತೆ ಕೊಡಿ ಎಂದಿದ್ದೆ.  ನನ್ನಅನುಭವದ ಆಧಾರದ ಮೇಲೆ ಸಹಕಾರ ಖಾತೆ ಕೊಟ್ಟರು ಎಂದು ಕೆಎನ್ ರಾಜಣ್ಣ ತಿಳಿಸಿದರು.

Key words: Ministerial post, KN Rajanna, confidence, CM Siddaramaiah

The post ಮತ್ತೆ ಸಚಿವ ಸ್ಥಾನ ವಿಚಾರ: ಸಿಎಂ ಸಿದ್ದರಾಮಯ್ಯ ಮೇಲೆ ವಿಶ್ವಾಸವಿದೆ ಎಂದ ಕೆ.ಎನ್ ರಾಜಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮೈಸೂರು ಹೊಸ ಬಸ್ ನಿಲ್ದಾಣದ ಕಾಮಗಾರಿ ಪರಿಶೀಲಿಸಿದ ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು, ಮಾರ್ಚ್, 28,2026 (www.justkannada.in): ಸಮಾಜ ಕಲ್ಯಾಣ ಹಾಗೂ ಜಿಲ್ಲಾ...

ജി.പി.എസ് ജാമറുകളും മൈനുകളും; ഹോര്‍മുസില്‍ ഇന്ത്യന്‍ കപ്പലുകള്‍ക്ക് മുന്നറിയിപ്പ്; വലിയ പ്രതിസന്ധിയെന്ന് റിപ്പോര്‍ട്ട്

ന്യൂദല്‍ഹി: ഹോര്‍മുസ് കടലിടുക്കിന് സമീപത്തുള്ള ഇന്ത്യന്‍ കപ്പലുകള്‍ ജി.പി.എസ് തകരാറുകള്‍ നേരിടുന്നെന്ന്...

கோவைக்கு மாறிய செந்தில் பாலாஜி; அமைச்சருக்கு இடம் இல்லை! – திமுக வேட்பாளர் பட்டியல்! முழு விவரம்

தமிழக சட்டபேரவைத் தேர்தல் ஏப்ரல் 23 ஆம் தேதி நடைபெற இருக்கிறது....

Jayam Ravi: పెళ్లి కాలేదని చెప్పి ప్రియురాలితో గోవాలో ల్యాండ్ కొన్న స్టార్ హీరో?

కోలీవుడ్ స్టార్ హీరో జయం రవి, ఆయన భార్య ఆర్తీల విడాకుల...