28
June, 2026

A News 365Times Venture

28
Sunday
June, 2026

A News 365Times Venture

ಸಿಎಂ ಡಿನ್ನರ್ ಗೆ ಕರೆದಿರುವುದರಲ್ಲಿ ಯಾವುದೇ ವಿಶೇಷತೆ ಇಲ್ಲ-ಗೃಹ ಸಚಿವ ಡಾ.ಜಿ.ಪರಮೇಶ್ವರ್

Date:

ಬೆಂಗಳೂರು,ಅಕ್ಟೋಬರ್,10,2025 (www.justkannada.in):  ಅಕ್ಟೋಬರ್ 13 ರಂದು  ಸಿಎಂ ಸಿದ್ದರಾಮಯ್ಯ ತಮ್ಮ ಸಚಿವ ಸಂಪುಟದ ಸಹದ್ಯೋಗಿಗಳಿಗೆ ಔತಣ ಕೂಟ ಏರ್ಪಡಿಸಿದ್ದು ಈ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಡಾ.ಜಿ.ಪರಮೇಶ್ವರ್,  ಸಿಎಂ ಸಿದ್ದರಾಮಯ್ಯ  ಈ ಹಿಂದೆಯೂ ಆನೇಕ ಬಾರಿ ಊಟಕ್ಕೆ ಕರೆದಿದ್ದಾರೆ.  ತುಂಬಾ ದಿನ ಆಗಿತ್ತು.  ಹೀಗಾಗಿ ಕರೆದಿದ್ದಾರೆ. ಸಿಎಂ ಡಿನ್ನರ್ ಕರೆಯುವುದಕ್ಕೆ ಯಾವುದೇ ವಿಶೇಷತೆ ಇಲ್ಲ.

ಊಟ ಹಾಕ್ತಾರೆ ನಾವು ಊಟ ಮಾಡಿಕೊಂಡು ಬರುತ್ತೇವೆ.  ಸಿಎಂ ಡಿನ್ನರ್ ಸಭೆ ಅಜೇಂಡಾ ಊಟ ಅಷ್ಟೆ . ಸಿಎಂ ಊಟಕ್ಕೆ ಕರೆದಿರುವುದು ಒಂದು ಸಾಮಾನ್ಯ ಸಭೆ ಅಷ್ಟೆ ಎಂದು ಪರಮೇಶ್ವರ್ ತಿಳಿಸಿದರು.

Key words: nothing, special, CM, dinner, Home Minister, Dr. G. Parameshwar

The post ಸಿಎಂ ಡಿನ್ನರ್ ಗೆ ಕರೆದಿರುವುದರಲ್ಲಿ ಯಾವುದೇ ವಿಶೇಷತೆ ಇಲ್ಲ-ಗೃಹ ಸಚಿವ ಡಾ.ಜಿ.ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Pawan Kalyan: వైసీపీకి పవన్ కల్యాణ్ స్ట్రాంగ్ వార్నింగ్.. మౌనం బలహీనత కాదు..!

Pawan Kalyan: జనసేన పార్టీ సంస్థాగత బలోపేతంపై దృష్టి సారిస్తూ పార్టీ...

ಚಂಗ್ಲು ತರ ಆಡ್ತಿರೋ ಕೇಂದ್ರ ಸಚಿವ ಎಚ್ಡಿಕೆ; ಶಾಸಕ ಉದಯ್

ಮಂಡ್ಯ,ಜೂನ್,27,2026 (www.justkannada.in): ಬಿಡದಿ ಟೌನ್‌ ಶಿಪ್ ಯೋಜನೆ ವಿಚಾರವಾಗಿ ರಾಜಕೀಯ...

അയോധ്യ ക്ഷേത്രക്കൊള്ള: ഇപ്പോള്‍ മോദിക്കും യോഗിക്കും ഒച്ചയില്ലേ, എന്തേ മൗനം? രൂക്ഷവിമര്‍ശനവുമായി പ്രിയങ്ക് ഖാര്‍ഗെ

ബെംഗളൂരു: അയോധ്യയിലെ രാമക്ഷേത്ര നിര്‍മാണത്തിനായി ഭക്തര്‍ നല്‍കിയ സംഭാവനകളില്‍ വന്‍ സാമ്പത്തിക...