6
December, 2025

A News 365Times Venture

6
Saturday
December, 2025

A News 365Times Venture

‘ಬೆಂಗಳೂರು ನಡಿಗೆ ಅಭಿಯಾನ’: ಜನರ ಸಮಸ್ಯೆ ಆಲಿಸಿದ ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು, ಅಕ್ಟೋಬರ್,11,2025 (www.justkannada.in):  ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ನಡಿಗೆ ಅಭಿಯಾನ ಆರಂಭಿಸಿದ್ದು ಸಂವಾದ ನಡೆಸಿ  ಜನರ ಸಮಸ್ಯೆ ಆಲಿಸಿದರು.

ಪ್ರತಿದಿನ ಜಿಬಿಎಗೆ ಡಿಸಿಎಂ ಡಿಕೆ ಶಿವಕುಮಾರ್ ಸಮಯ ಮೀಸಲಿಟ್ಟಿದ್ದು ಬೆಂಗಳೂರು ನಡಿಗೆ ಅಭಿಯಾನ ಆರಂಭಿಸಿ ಲಾಲ್ ಬಾಗ್ ನಲ್ಲಿ  ಜನರೊಂದಿಗೆ ಸಂವಾದ ನಡೆಸಿ ಸಮಸ್ಯೆ ಆಲಿಸಿದರು. ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ,ಜಿಬಿಎ ಕೇಂದ್ರ ಪಾಲಿಕೆ ಆಯುಕ್ತ ಚೋಳನ್ ಸಾಥ್ ನೀಡಿದರು.

ಟ್ರಾಫಿಕ್ ನಿಂದ ಸಮಸ್ಯೆಯಾಗಿದೆ ಪಾರ್ಕಿಗ್ ಇದ್ರೂ  ಎಲ್ಲಂದರಲ್ಲಿ ವಾಹನ ನಿಲ್ಲಿಸುತ್ತಾರೆ ಎಂದು ಡಿಕೆ ಶಿವಕುಮಾರ್ ಬಳಿ ಸಾರ್ವಜನಿಕರು ಸಮಸ್ಯೆ ತೋಡಿಕೊಂಡರು. ಸಮಸ್ಯೆ ಆಲಿಸಿದ ಡಿಕೆ ಶಿವಕುಮಾರ್ ಬಗೆಹರಿಸುವ ಭರವಸೆ ನೀಡಿದರು.

Key words: Bengaluru Walking Campaign,  DCM, DK Shivakumar

The post ‘ಬೆಂಗಳೂರು ನಡಿಗೆ ಅಭಿಯಾನ’: ಜನರ ಸಮಸ್ಯೆ ಆಲಿಸಿದ ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರೌಡಿ sahacharaninda ಜೀವ ಬೆದರಿಕೆ: cm ಸಿದ್ದರಾಮಯ್ಯ

ಬೆಂಗಳೂರು,ನವೆಂಬರ್,11,2025 (www.justkannada.in): ಕುರುಬರ ಸಂಘದ ವಿಚಾರದಲ್ಲಿ ಭಾಗಿ ಆಗದಂತೆ ನನಗೆ...

‘MAHAN’ ವತಿಯಿಂದ ನ.14 ರಂದು ಮೈಸೂರಿನಾದ್ಯಂತ ಸರಣಿ ಉಚಿತ ಆರೋಗ್ಯ ಶಿಬಿರ

ಮೈಸೂರು,ನವೆಂಬರ್,12,2025 (www.justkannada.in): ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನವೆಂಬರ್ 14...

ಇನ್ನರ್ ವೀಲ್ ನ ಧ್ಯೇಯವಾಕ್ಯವೇ ಸ್ನೇಹ ಮತ್ತು ಸೇವೆ- ಶಬರೀಕಡಿದಾಳು

ಹುಣಸೂರು, ನವೆಂಬರ್,12,2025 (www.justkannada.in): ಇನ್ನರ್ ವೀಲ್ ವಿಶ್ವದ ಅತಿದೊಡ್ಡ ಮಹಿಳಾ...

ಪೊಲೀಸರು ಶಿಸ್ತು ಹಾಗೂ ರಕ್ಷಣೆಯ ಪ್ರತೀಕ -ಬಿ.ಚೈತ್ರ

ಮೈಸೂರು,ನವೆಂಬರ್,12,2025 (www.justkannada.in): ಪೊಲೀಸ್ ಎಂದರೆ ಶಿಸ್ತು ಹಾಗೂ ರಕ್ಷಣೆಯ ಪ್ರತೀಕ....