28
March, 2026

A News 365Times Venture

28
Saturday
March, 2026

A News 365Times Venture

ಕೇಂದ್ರದಿಂದ 1 ರೂಪಾಯಿ ತರುವ ಯೋಗ್ಯತೆ ನಿಮಗೆ ಇಲ್ಲ- ಬಿಜೆಪಿ ವಿರುದ್ದ ಪ್ರಿಯಾಂಕ್ ಖರ್ಗೆ ಕಿಡಿ

Date:

ಬೆಂಗಳೂರು,ಅಕ್ಟೋಬರ್,11,2025 (www.justkannada.in): ಬಿಜೆಪಿಯವರು ಸಾಮಾನ್ಯ ಪ್ರಜ್ಞೆ ಕಳೆದುಕೊಂಡಿದ್ದಾರೆ. ಅವರಿಗೆ ಕೇಂದ್ರದಿಂದ 1 ರೂಪಾಯಿ ತರುವ ಯೋಗ್ಯತೆ ಇಲ್ಲ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಯವರು ಕೇಂದ್ರದಿಂದ 10 ರೂಪಾಯಿ ತರಲಿ ನೋಡೋಣ. ಅವರಿಗೆ ಸಾಮಾನ್ಯ ಜ್ಞಾನವಿಲ್ಲ. ಕೇಂದ್ರದಿಂದ 1 ರೂಪಾಯಿ ತರುವ ಯೋಗ್ಯತೆ ಇಲ್ಲ ಎಂದರು.

ಕಾಂಗ್ರೆಸ್ ಶಾಸಕ ವೀರೆಂದ್ರ ಪಪ್ಪಿ ಮೇಲೆ ಇಡಿ ದಾಳಿ ಬಿಜೆಪಿ ಟೀಕೆ ಕುರಿತು ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಆರ್.ಅಶೋಕ್ 100 ಕೋಟಿ ಕೊಟ್ಟಿದ್ದಾರೆ ಅಂದ್ರೆ ನೀವು ನಂಬ್ತೀರಾ? ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ದುಬೈಗೆ ಹೋಗಿ ಬರುತ್ತಾರೆ.  ಅಮಿತ್ ಶಾಗೆ ಬಿಟ್ ಕಾಯಿನ್ ಕೊಟ್ಟಿದ್ದಾರೆ ಅಂದ್ರೆ ನಂಬುತ್ತೀರಾ?  ಸಿಎಂ ಆಗಬೇಕು ಅಂದ್ರೆ ಸುಮ್ನೇನಾ ಕಪ್ಪ ಕೊಡಬೇಕು ಅಂತಾ ಬಿಎಸ್ ಯಡಿಯೂರಪ್ಪ ಹೇಳಿಲ್ವಾ?  ಅನಂತ ಕುಮಾರ್ ಅವರ ಕಿವಿಯಲ್ಲಿ ಬಿಎಸ್ ವೈ ಹೇಳಿಲ್ವಾ? ಅಶೋಕ್,  ವಿಜಯೇಂದ್ರ   ಇಬ್ಬರು ದುಡ್ಡುಕೊಟ್ಟು ಅವರ ಸ್ಥಾನ ಉಳಿಸಿಕೊಂಡಿದ್ದಾರೆ ಎಂದು ನಾನೂ ಈ ರೀತಿ ಹೇಳಬಹುದು ಅಲ್ವಾ? ಇಡಿ ಯಾರ ಕೈಯಲ್ಲಿ ಇದೆ  ಕೇಂದ್ರ ಗೃಹ ಸಚಿವ ಅಮಿತ್ ಶಾಂರಿಂದಲೇ ದಾಖಲೆ ತರಿಸಲಿ ಚಪಲಕ್ಕೆ ಮಾತಾಡಿ ಗಾಳಿಯಲ್ಲಿ ಗುಂಡು ಹೊಡೆಯೋದು ಅಲ್ಲ ಎಂದು ಗುಡುಗಿದರು.

Key words: Minister, Priyank Kharge, BJP

The post ಕೇಂದ್ರದಿಂದ 1 ರೂಪಾಯಿ ತರುವ ಯೋಗ್ಯತೆ ನಿಮಗೆ ಇಲ್ಲ- ಬಿಜೆಪಿ ವಿರುದ್ದ ಪ್ರಿಯಾಂಕ್ ಖರ್ಗೆ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ജി.പി.എസ് ജാമറുകളും മൈനുകളും; ഹോര്‍മുസില്‍ ഇന്ത്യന്‍ കപ്പലുകള്‍ക്ക് മുന്നറിയിപ്പ്; വലിയ പ്രതിസന്ധിയെന്ന് റിപ്പോര്‍ട്ട്

ന്യൂദല്‍ഹി: ഹോര്‍മുസ് കടലിടുക്കിന് സമീപത്തുള്ള ഇന്ത്യന്‍ കപ്പലുകള്‍ ജി.പി.എസ് തകരാറുകള്‍ നേരിടുന്നെന്ന്...

கோவைக்கு மாறிய செந்தில் பாலாஜி; அமைச்சருக்கு இடம் இல்லை! – திமுக வேட்பாளர் பட்டியல்! முழு விவரம்

தமிழக சட்டபேரவைத் தேர்தல் ஏப்ரல் 23 ஆம் தேதி நடைபெற இருக்கிறது....

Jayam Ravi: పెళ్లి కాలేదని చెప్పి ప్రియురాలితో గోవాలో ల్యాండ్ కొన్న స్టార్ హీరో?

కోలీవుడ్ స్టార్ హీరో జయం రవి, ఆయన భార్య ఆర్తీల విడాకుల...

ಪ್ರಚಾರದ ವೇಳೆ ಹೈಡ್ರಾಮಾ: ‘ಕೈ’ಶಾಸಕ ಪ್ರದೀಪ್ ಈಶ್ವರ್ ಗೆ ಚಪ್ಪಲಿ , ಪೊರಕೆ ಪ್ರದರ್ಶನ

ದಾವಣಗೆರೆ,ಮಾರ್ಚ್,28,2026 (www.justkannada.in):  ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣಾ ಕಣ ರಂಗೇರಿದ್ದು...