26
June, 2026

A News 365Times Venture

26
Friday
June, 2026

A News 365Times Venture

ಕ್ಯಾಬ್ ಚಾಲಕನಿಗೆ ‘ಟೆರರಿಸ್ಟ್’ ಎಂದು ನಿಂದನೆ ಆರೋಪ: ಮಲಯಾಳಂ ಹಿರಿಯ ನಟ ಅರೆಸ್ಟ್

Date:

ಮಂಗಳೂರು,ಅಕ್ಟೋಬರ್,11,2025 (www.justkannada.in): ಕ್ಯಾಬ್ ಚಾಲಕನಿಗೆ ಟೆರರಿಸ್ಟ್ ಎಂದು ನಿಂದನೆ ಮಾಡಿದ ಆರೋಪದ ಮೇಲೆ ಮಲಯಾಳಂ ಹಿರಿಯ ನಟ ಜಯಕೃಷ್ಣನ್ ರನ್ನು ಮಂಗಳೂರಿನ ಉರ್ವಾ ಠಾಣಾ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮಂಗಳೂರಿನಲ್ಲಿ ಕ್ಯಾಬ್ ಚಾಲಕನಿಗೆ ಟೆರರಿಸ್ಟ್ ಎಂದು ನಿಂದಿಸಿದ ಆರೋಪದ  ಮೇಲೆ ಜಯಕೃಷ್ಣನ್ ಸೇರಿ ಮೂವರ ವಿರುದ್ದ ದೂರು ದಾಖಲು ಮಾಡಲಾಗಿತ್ತು. ಈಗ ಉರ್ವಾ ಠಾಣಾ ಪೊಲೀಸರು ನಟ ಜಯಕೃಷ್ಣನ್  ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ಸೆ.09ರಂದು ಮಂಗಳೂರಿಗೆ ಬಂದಿದ್ದ ಜಯಕೃಷ್ಣನ್, ಸಂತೋಷ್ ಅಬ್ರಾಹಂ, ವಿಮಲ್ ಊಬರ್ ಬುಕ್ ಮಾಡಿದ್ದರು. ಊಬರ್ ಕ್ಯಾಬ್ ಚಾಲಕ ಶಫೀಕ್ ಕಾರು ಬುಕ್ ಆಗಿದ್ದು ಈ ವೇಳೆ ಮುಸ್ಲಿಂ ಟೆರರಿಸ್ಟ್ ಎಂದೆಲ್ಲ  ನಿಂದಿಸಿದ್ದಾರೆ  ಎಂಬುದು ಕ್ಯಾಬ್ ಚಾಲಕ ಶಫೀಕ್  ಆರೋಪ. ‘ಮುಸ್ಲಿಂ ತೀರ್ವವಾದಿ, ಟೆರರಿಸ್ಟ್ ಅಂತಾ ಅಪಹಾಸ್ಯ ಮಾಡಿದ್ದಾರೆ. ಅವರಿಗೆ ಕಾರು ಬೇಡ. ಕ್ಯಾಬ್ ​ನವರನ್ನು ಆಟ ಆಡಿಸೋಕೆ ಈ ರೀತಿ ಮಾಡಿದ್ದಾರೆ’ ಎಂದು ಶಫೀಕ್ ದೂರಿದ್ದಾರೆ.

Key words: Malayalam actor, arrest, allegedly, abusing, cab driver

The post ಕ್ಯಾಬ್ ಚಾಲಕನಿಗೆ ‘ಟೆರರಿಸ್ಟ್’ ಎಂದು ನಿಂದನೆ ಆರೋಪ: ಮಲಯಾಳಂ ಹಿರಿಯ ನಟ ಅರೆಸ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಸರ್ಕಾರದ ಘನತೆ ಉಳಿಸುವ ವೃತ್ತಿಪರತೆ ಪ್ರದರ್ಶಿಸಿ. ಇಲ್ಲದಿದ್ರೆ ಕಠಿಣ ಕ್ರಮ ಅನಿವಾರ್ಯ-ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜೂನ್,26,2026 (www.justkannada.in): ಸರ್ಕಾರದ ಘನತೆ ಉಳಿಸುವ ವೃತ್ತಿಪರತೆ ಪ್ರದರ್ಶಿಸಿ. ಇಲ್ಲದಿದ್ದರೆ...

എസ്.ഐ.ആര്‍ ഒരുവര്‍ഷം പിന്നിട്ടപ്പോള്‍ വോട്ടര്‍ പട്ടികയില്‍ നിന്ന് പുറത്താക്കിയത് ആറ് കോടിയോളം വോട്ടര്‍മാരെ

ന്യൂദല്‍ഹി: രാജ്യത്തെ തീവ്ര വോട്ടര്‍ പട്ടിക പുനപരിശോധന (എസ്.ഐ.ആര്‍) ഒരു വര്‍ഷം...

`கர்நாடக அரசின் பிராக்ஸி அரசா இந்த அரசு?' – ஜனநாயகன் பட தயாரிப்பாளர் நியமனத்திற்கு அதிமுக எதிர்ப்பு

தமிழ்நாடு அரசின் டெல்லி சிறப்புப் பிரதிநிதியாக ஜனநாயகன் திரைப்படத்தின் தயாரிப்பாளரான கே.வெங்கட...

Saikrishna Lockup Death: సాయికృష్ణ లాకప్ డెత్ కేసులో సిట్ దూకుడు.. మరో ఇద్దరు పోలీసుల కోసం గాలింపు!

విజయవాడలో సంచలనం సృష్టించిన సాయికృష్ణ లాకప్ డెత్ కేసు దర్యాప్తును ప్రత్యేక...