6
December, 2025

A News 365Times Venture

6
Saturday
December, 2025

A News 365Times Venture

ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ವ್ಯಂಗ್ಯವಾಡಿ ಟೀಕಿಸಿದ ಹಿರಿಯ ಕಾಂಗ್ರೆಸ್ ಶಾಸಕ

Date:

ಬೆಂಗಳೂರು,ಅಕ್ಟೋಬರ್,13,2025 (www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿಯಾಗಿದ್ದು, ಯಾವುದೇ ಅಭಿವೃದ್ದಿಕಾರ್ಯಗಳು ನಡೆಯುತ್ತಿಲ್ಲ ಎಂದು ವಿಪಕ್ಷ ಬಿಜೆಪಿಯಿಂದ ಆರೋಪಗಳು ಈಗಾಗಲೇ ಕೇಳಿಬಂದಿವೆ. ಆದರೆ ಇದೀಗ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಸ್ವಪಕ್ಷದ ಹಿರಿಯನಾಯಕರೇ ಆದ ಆರ್.ವಿ ದೇಶಪಾಂಡೆ ಟೀಕಿಸಿದ್ದಾರೆ.

ಹೌದು, ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಶಾಸಕ ಆರ್.ವಿ ದೇಶಪಾಂಡೆ,  ಸರ್ಕಾರ ಜಾರಿಗೆ ತಂದಿರುವ ಯೋಜನೆ ಒಂದಾ ಎರಡಾ. ಉಚಿತ ಬಸ್ ಯೋಜನೆಯಿಂದ ಬರೀ ಮಹಿಳೆಯರೇ ಎಲ್ಲಿ ನೋಡಿದ್ರೂ ಬಸ್ ನಲ್ಲಿ ಮಹಿಳೆಯರೇ ಇರುತ್ತಾರೆ.  ಸರ್ಕಾರಿ ಬಸ್ ನ ಪರಿಸ್ಥಿತಿ ಬಗ್ಗೆ ಹೇಳೋದು ಬೇಡ ಯಾರಾದರೂ  4ಜನ ಗಂಡಸರು ಹೋಗೋದೇ ಕಷ್ಟ. ಇಂತಹ ಯೋಜನೆಗಳನ್ನ ಸಿದ್ದರಾಮಯ್ಯ ತಂದಿದ್ದಾರೆ ಎಂದು ವ್ಯಂಗ್ಯವಾಡಿದರು.

ಈಗ 5 ಕೆಜಿ ಅಕ್ಕಿ ಬದಲು ತೊಗರಿ ಸೇರಿ ಬೇರೆ ದಿನಸಿ ಕೊಡಲು ನಿರ್ಧಾರ ಮಾಡಿದ್ದಾರೆ. ಸಿಎಂ ಏನೇನೋ ಮಾಡುತ್ತಾರೋ ನನಗೆ ಗೊತ್ತಿಲ್ಲ ಎಂದು ಶಾಸಕ ಆರ್.ವಿ ದೇಶಪಾಂಡೆ ಲೇವಡಿ ಮಾಡಿದರು.

Key words: Senior, Congress MLA ,criticizes, government, guarantee schemes

The post ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ವ್ಯಂಗ್ಯವಾಡಿ ಟೀಕಿಸಿದ ಹಿರಿಯ ಕಾಂಗ್ರೆಸ್ ಶಾಸಕ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರೌಡಿ sahacharaninda ಜೀವ ಬೆದರಿಕೆ: cm ಸಿದ್ದರಾಮಯ್ಯ

ಬೆಂಗಳೂರು,ನವೆಂಬರ್,11,2025 (www.justkannada.in): ಕುರುಬರ ಸಂಘದ ವಿಚಾರದಲ್ಲಿ ಭಾಗಿ ಆಗದಂತೆ ನನಗೆ...

‘MAHAN’ ವತಿಯಿಂದ ನ.14 ರಂದು ಮೈಸೂರಿನಾದ್ಯಂತ ಸರಣಿ ಉಚಿತ ಆರೋಗ್ಯ ಶಿಬಿರ

ಮೈಸೂರು,ನವೆಂಬರ್,12,2025 (www.justkannada.in): ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನವೆಂಬರ್ 14...

ಇನ್ನರ್ ವೀಲ್ ನ ಧ್ಯೇಯವಾಕ್ಯವೇ ಸ್ನೇಹ ಮತ್ತು ಸೇವೆ- ಶಬರೀಕಡಿದಾಳು

ಹುಣಸೂರು, ನವೆಂಬರ್,12,2025 (www.justkannada.in): ಇನ್ನರ್ ವೀಲ್ ವಿಶ್ವದ ಅತಿದೊಡ್ಡ ಮಹಿಳಾ...

ಪೊಲೀಸರು ಶಿಸ್ತು ಹಾಗೂ ರಕ್ಷಣೆಯ ಪ್ರತೀಕ -ಬಿ.ಚೈತ್ರ

ಮೈಸೂರು,ನವೆಂಬರ್,12,2025 (www.justkannada.in): ಪೊಲೀಸ್ ಎಂದರೆ ಶಿಸ್ತು ಹಾಗೂ ರಕ್ಷಣೆಯ ಪ್ರತೀಕ....