28
March, 2026

A News 365Times Venture

28
Saturday
March, 2026

A News 365Times Venture

ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ವ್ಯಂಗ್ಯವಾಡಿ ಟೀಕಿಸಿದ ಹಿರಿಯ ಕಾಂಗ್ರೆಸ್ ಶಾಸಕ

Date:

ಬೆಂಗಳೂರು,ಅಕ್ಟೋಬರ್,13,2025 (www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿಯಾಗಿದ್ದು, ಯಾವುದೇ ಅಭಿವೃದ್ದಿಕಾರ್ಯಗಳು ನಡೆಯುತ್ತಿಲ್ಲ ಎಂದು ವಿಪಕ್ಷ ಬಿಜೆಪಿಯಿಂದ ಆರೋಪಗಳು ಈಗಾಗಲೇ ಕೇಳಿಬಂದಿವೆ. ಆದರೆ ಇದೀಗ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಸ್ವಪಕ್ಷದ ಹಿರಿಯನಾಯಕರೇ ಆದ ಆರ್.ವಿ ದೇಶಪಾಂಡೆ ಟೀಕಿಸಿದ್ದಾರೆ.

ಹೌದು, ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಶಾಸಕ ಆರ್.ವಿ ದೇಶಪಾಂಡೆ,  ಸರ್ಕಾರ ಜಾರಿಗೆ ತಂದಿರುವ ಯೋಜನೆ ಒಂದಾ ಎರಡಾ. ಉಚಿತ ಬಸ್ ಯೋಜನೆಯಿಂದ ಬರೀ ಮಹಿಳೆಯರೇ ಎಲ್ಲಿ ನೋಡಿದ್ರೂ ಬಸ್ ನಲ್ಲಿ ಮಹಿಳೆಯರೇ ಇರುತ್ತಾರೆ.  ಸರ್ಕಾರಿ ಬಸ್ ನ ಪರಿಸ್ಥಿತಿ ಬಗ್ಗೆ ಹೇಳೋದು ಬೇಡ ಯಾರಾದರೂ  4ಜನ ಗಂಡಸರು ಹೋಗೋದೇ ಕಷ್ಟ. ಇಂತಹ ಯೋಜನೆಗಳನ್ನ ಸಿದ್ದರಾಮಯ್ಯ ತಂದಿದ್ದಾರೆ ಎಂದು ವ್ಯಂಗ್ಯವಾಡಿದರು.

ಈಗ 5 ಕೆಜಿ ಅಕ್ಕಿ ಬದಲು ತೊಗರಿ ಸೇರಿ ಬೇರೆ ದಿನಸಿ ಕೊಡಲು ನಿರ್ಧಾರ ಮಾಡಿದ್ದಾರೆ. ಸಿಎಂ ಏನೇನೋ ಮಾಡುತ್ತಾರೋ ನನಗೆ ಗೊತ್ತಿಲ್ಲ ಎಂದು ಶಾಸಕ ಆರ್.ವಿ ದೇಶಪಾಂಡೆ ಲೇವಡಿ ಮಾಡಿದರು.

Key words: Senior, Congress MLA ,criticizes, government, guarantee schemes

The post ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ವ್ಯಂಗ್ಯವಾಡಿ ಟೀಕಿಸಿದ ಹಿರಿಯ ಕಾಂಗ್ರೆಸ್ ಶಾಸಕ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

നേപ്പാള്‍ ജെന്‍ സി കലാപം അടിച്ചമര്‍ത്തി; മുന്‍ പ്രധാനമന്ത്രി കെ.പി ശര്‍മ ഒലി അറസ്റ്റില്‍

കാഠ്മണ്ഡു: നേപ്പാളില്‍ ജെന്‍ സി പ്രക്ഷോഭം അടിച്ചമര്‍ത്താന്‍ ശ്രമിച്ചെന്ന പരാതിയില്‍ മുന്‍...

ஈரான் போர்‌ குறித்து மோடி – ட்ரம்ப் போன் கால்; லைனில் 'எலான் மஸ்க்'கும்! – சர்ப்ரைஸ் ட்விஸ்ட்?

ஈரான் போர் தொடங்கி இன்றோடு ஐந்தாவது வாரம் ஆரம்பமாகிறது.ஈரான்‌ போர் குறித்து...

Aloo Roti Recipe: ఆలూ రోటీ ఇలా ప్రయత్నించండి.. పిల్లలు, పెద్దలు లొట్టలేసుకుంటూ తింటారు..

Aloo Roti Recipe: ప్రతిరోజూ ఒకే రకమైన బ్రేక్‌ఫాస్ట్‌ అల్పాహారం తింటూ...

ಉರುಳಿಗೆ ಸಿಲುಕಿ ಹುಲಿ ಬಲಿ

ಮೈಸೂರು,ಮಾರ್ಚ್,27,2026 (www.justkannada.in): ನಾಗರಹೊಳೆ ಹುಲಿ ಮೀಸಲು ಅರಣ್ಯದ ಮೆಟ್ಟಿಕುಪ್ಪೆ ಶ್ರೇಣಿಯ...