28
March, 2026

A News 365Times Venture

28
Saturday
March, 2026

A News 365Times Venture

ರಸ್ತೆ ಗುಂಡಿಗಳ ಬಗ್ಗೆ ಕಿರಣ್ ಮಜುಂದಾರ್ ಷಾ ಪೋಸ್ಟ್: ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು

Date:

ಬೆಂಗಳೂರು, ಅಕ್ಟೋಬರ್,14,2025 (www.justkannada.in):  ಬೆಂಗಳೂರಿನ ರಸ್ತೆಗುಂಡಿಗಳ ಬಗ್ಗೆ ಟ್ವೀಟ್ ಮಾಡಿ ಅಸಮಾಧಾನ ಹೊರಹಾಕಿದ್ದ ಉದ್ಯಮಿ ಕಿರಣ್ ಮಜುಂದಾರ್ ಷಾ ಅವರಿಗೆ ಡಿಸಿಎಂ ಡಿಕೆ ಶಿವಕುಮಾರ್, ರಸ್ತೆ ದುರಸ್ತಿ, ಅಭಿವೃದ್ದಿ ಉಲ್ಲೇಖಿಸಿ ತಿರುಗೇಟು ನೀಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಡಿಸಿಎಂ ಡಿಕೆ ಶಿವಕುಮಾರ್,  ಬೆಂಗಳೂರಿನಲ್ಲಿ ರಾಜ್ಯಸರ್ಕಾರಕ್ಕೆ ಸಾಕಷ್ಟು ಸವಾಲು ಇದೆ.  ಈಗಾಗಲೇ ಅದರತ್ತ ಗಮನಹರಿಸಿದ್ದೇವೆ. ರಸ್ತೆ ದುರಸ್ತಿಗೆ 1100 ಕೋಟಿ ರೂ. ಬಿಡುಗಡೆ  ಮಾಡಿದ್ದೇವೆ. ಬೆಂಗಳೂರು ನಗರದಲ್ಲಿ 10 ಸಾವಿರ ಗುಂಡಿಗಳನ್ನ ಗುರುತಿಸಿದ್ದು 5 ಸಾವಿರ ಗುಂಡಿ ಮುಚ್ಚಿದ್ದೇವೆ. ಬೆಂಗಳೂರು ಪೂರ್ವ ಪಾಲಿಕೆಯಲ್ಲಿ ಸಾಕಷ್ಟು ಕೆಲಸವಾಗುತ್ತಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು ಲಕ್ಷಾಂತರ ಜನರಿಗೆ ಅವಕಾಶಗಳು, ಗುರುತು ಮತ್ತು ಯಶಸ್ಸನ್ನು ನೀಡಿದೆ. ಇದು ನಿರಂತರ ಟೀಕೆಯಲ್ಲ, ಸಾಮೂಹಿಕ ಪ್ರಯತ್ನಕ್ಕೆ ಅರ್ಹವಾಗಿದೆ. ಹೌದು, ಎದುರಾಗಿರುವ ಸವಾಲುಗಳನ್ನ ತುರ್ತಾಗಿ ಪರಿಹರಿಸುತ್ತಿದ್ದೇವೆ. ಬೆಂಗಳೂರನ್ನು ಜಾಗತಿಕವಾಗಿ ಸ್ಪರ್ಧಾತ್ಮಕವಾಗಿಸಲು ಪ್ರಮುಖ ಮೂಲಸೌಕರ್ಯ ಕಾರ್ಯಗಳು ನಡೆಯುತ್ತಿವೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

Key words: Kiran Mazumdar Shah, post, potholes, DCM, DK Shivakumar

The post ರಸ್ತೆ ಗುಂಡಿಗಳ ಬಗ್ಗೆ ಕಿರಣ್ ಮಜುಂದಾರ್ ಷಾ ಪೋಸ್ಟ್: ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ನಾಳೆಯಿಂದ IPL:  ಅಧಿಕಾರಿಗಳ ಜೊತೆ ಸಿಎಸ್ ಸುದೀರ್ಘ ಸಭೆ, ಸಲಹೆ ಸೂಚನೆ

ಬೆಂಗಳೂರು,ಮಾರ್ಚ್,27,2026 (www.justkannada.in): ನಾಳೆಯಿಂದ IPL ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ...

‘ടീം ഇന്ത്യയായി ഒത്തൊരുമിച്ച് പ്രവര്‍ത്തിക്കണം’; പശ്ചിമേഷ്യന്‍ സംഘര്‍ഷത്തില്‍ മുഖ്യമന്ത്രിമാരുടെ യോഗം വിളിച്ച് പ്രധാനമന്ത്രി

ന്യൂദല്‍ഹി: പശ്ചിമേഷ്യന്‍ സംഘര്‍ഷത്തിന്റ സാഹചര്യത്തില്‍ രാജ്യത്തെ എല്ലാ സംസ്ഥാനങ്ങളിലെയും കേന്ദ്ര ഭരണപ്രദേശങ്ങളിലെയും...

'கூட்டம் கூடுவதற்கு ஏற்ற இடமல்ல' – விஜய்யின் பிரசாரத்துக்கு தேர்தல் அலுவலர் அனுமதி மறுத்தது ஏன்?

தவெக தலைவர் விஜய் நாளை பெரம்பூரிலிருந்து தனது பிரசாரத்தை தொடங்குவதாக திட்டமிட்டிருந்தார்....

Heart Touching Story : చనిపోయినా విడిపోలేదు.. విగ్రహాలు కట్టి ప్రతి ఏడాది పెళ్లి చేస్తున్న తల్లిదండ్రులు.!

ప్రేమకు చావు లేదని చాటిచెప్పే ఉదంతాలు అప్పుడప్పుడు మనల్ని ఆశ్చర్యపరుస్తుంటాయి. మహబూబాబాద్...