5
December, 2025

A News 365Times Venture

5
Friday
December, 2025

A News 365Times Venture

ಬಿಜೆಪಿ ನಾಯಕರ ಮಕ್ಕಳು ಗಣವೇಷದಲ್ಲಿ ಬರಲಿ: ನಾನೇ ಸ್ವಾಗತ ಮಾಡ್ತೇನೆ-ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

Date:

ಬೆಂಗಳೂರು,ಅಕ್ಟೋಬರ್,17,2025 (www.justkannada.in):  ನನ್ನ ಕ್ಷೇತ್ರದಲ್ಲಿ ಪಥ ಸಂಚಲನ ಮಾಡ್ತಾರಾ ಮಾಡಲಿ. ಬಿಜೆಪಿ ನಾಯಕರ ಮಕ್ಕಳು ಗಣವೇಷದಲ್ಲಿ ಬರಲಿ. ನಾನೇ ಸ್ವಾಗತ ಮಾಡುತ್ತೇನೆ ಎಂದು ಬಿಜೆಪಿಗೆ ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್ ಕೊಟ್ಟಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಸಾರ್ವಜನಿಕ ಸ್ಥಳಗಳಲ್ಲಿ ಆರ್ ಎಸ್ ಎಸ್ ಸೇರಿ ಖಾಸಗಿ ಸಂಸ್ಥೆ, ಸಂಘಟನೆಗಳ  ನಿರ್ಬಂಧಕ್ಕೆ ಕಾನೂನು ತರೋಕೆ ನಿರ್ಧಾರ ಮಾಡಲಾಗಿದೆ. ನಾವು ತರುತ್ತಿರುವ ಕಾನೂನು ಬಹಳ ಸ್ಪಷ್ಟವಾಗಿದೆ ನಿಮಗೆ ಇಷ್ಟ ಇಲ್ಲ  ಅಂದರೆ  ಪಾಲನೆ ಮಾಡಬೇಡಿ ಎಂದರು.

ಸರ್ಕಾರಿ ಸ್ಥಳಗಳಲ್ಲಿ  ಖಾಸಗಿ ಸಂಘಟನೆಗಳು ಸಭೆ ಮಾಡಬಾರದು . ನಾವು ಮಾಡಿರೋ ಕಾನೂನು ಪಾಲನೆ ಮಾಡಿ. ನನ್ನ ಕ್ಷೇತ್ರದಲ್ಲಿ ಪಥ ಸಂಚಲನ ಮಾಡಲಿ. ಬಿಜೆಪಿ ನಾಯಕರ ಮಕ್ಕಳು ಗಣವೇಶದಲ್ಲಿ ಬರಲಿ, ನಾನೇ ಸ್ವಾಗತ ಮಾಡುತ್ತೇನೆ. ನನ್ನ ವಿರುದ್ದ ನಾಲ್ಕೈದು ಬಾರಿ ಹೋರಾಟಕ್ಕೆ ಬಂದಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

Key words: RSS, BJP leaders, Minister, Priyank Kharge

The post ಬಿಜೆಪಿ ನಾಯಕರ ಮಕ್ಕಳು ಗಣವೇಷದಲ್ಲಿ ಬರಲಿ: ನಾನೇ ಸ್ವಾಗತ ಮಾಡ್ತೇನೆ-ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರೌಡಿ sahacharaninda ಜೀವ ಬೆದರಿಕೆ: cm ಸಿದ್ದರಾಮಯ್ಯ

ಬೆಂಗಳೂರು,ನವೆಂಬರ್,11,2025 (www.justkannada.in): ಕುರುಬರ ಸಂಘದ ವಿಚಾರದಲ್ಲಿ ಭಾಗಿ ಆಗದಂತೆ ನನಗೆ...

‘MAHAN’ ವತಿಯಿಂದ ನ.14 ರಂದು ಮೈಸೂರಿನಾದ್ಯಂತ ಸರಣಿ ಉಚಿತ ಆರೋಗ್ಯ ಶಿಬಿರ

ಮೈಸೂರು,ನವೆಂಬರ್,12,2025 (www.justkannada.in): ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನವೆಂಬರ್ 14...

ಇನ್ನರ್ ವೀಲ್ ನ ಧ್ಯೇಯವಾಕ್ಯವೇ ಸ್ನೇಹ ಮತ್ತು ಸೇವೆ- ಶಬರೀಕಡಿದಾಳು

ಹುಣಸೂರು, ನವೆಂಬರ್,12,2025 (www.justkannada.in): ಇನ್ನರ್ ವೀಲ್ ವಿಶ್ವದ ಅತಿದೊಡ್ಡ ಮಹಿಳಾ...

ಪೊಲೀಸರು ಶಿಸ್ತು ಹಾಗೂ ರಕ್ಷಣೆಯ ಪ್ರತೀಕ -ಬಿ.ಚೈತ್ರ

ಮೈಸೂರು,ನವೆಂಬರ್,12,2025 (www.justkannada.in): ಪೊಲೀಸ್ ಎಂದರೆ ಶಿಸ್ತು ಹಾಗೂ ರಕ್ಷಣೆಯ ಪ್ರತೀಕ....