29
March, 2026

A News 365Times Venture

29
Sunday
March, 2026

A News 365Times Venture

ವಿದ್ಯಾರ್ಥಿ ಮೇಲೆ ಮುಖ್ಯಶಿಕ್ಷಕ ಹಲ್ಲೆ: ಆರೋಪಿಗೆ ಕಠಿಣ ಶಿಕ್ಷೆ ಆಗೇ ಆಗುತ್ತದೆ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Date:

ಬೆಳಗಾವಿ, ಅಕ್ಟೋಬರ್,21,2025 (www.justkannada.in): ಚಿತ್ರದುರ್ಗದ ನಾಯಕನಹಟ್ಟಿಯ ಗುರು ತಿಪ್ಪೇರುದ್ರಸ್ವಾಮಿ ದೇಗುಲಕ್ಕೆ ಸೇರಿದ ಸಂಸ್ಕೃತ ವೇದ ಅಧ್ಯಯನ ಶಾಲಾ ಮುಖ್ಯ ಶಿಕ್ಷಕ  ವೀರೇಶ್ ಹಿರೇಮಠ ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ಮಾಡಿ ಕಾಲಿನಿಂದ ಒದ್ದು ವಿಕೃತಿ ಮೆರೆದ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಆರೋಪಿಗೆ ಕಠಿಣ ಶಿಕ್ಷೆ ಆಗೇ ಆಗುತ್ತದೆ ಎಂದು ಭರವಸೆ ನೀಡಿದ್ದಾರೆ.

ಘಟನೆಯನ್ನ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಆರೋಪಿಗೆ ಕಠಿಣ ಶಿಕ್ಷೆ ಆಗೇ ಆಗುತ್ತದೆ. ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ್ದೀನಿ. ಪ್ರಕರಣವನ್ನ ಯಾವುದೇ ಕಾರಣಕ್ಕೂ ಬಿಡುವ ಮಾತೇ ಇಲ್ಲ ಎಂದಿದ್ದಾರೆ.

ಮಕ್ಕಳ ಮೇಲೆ ದೌರ್ಜನ್ಯ ಎಸಗುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಿನ ದಿನಗಳಲ್ಲಿ ಹೊಸ ಶಾಸನ ಜಾರಿಗೆ ತರಲಾಗುತ್ತದೆ. ಯಾರ ಮೇಲೆ ದೌರ್ಜನ್ಯ ಆದರೂ ಕೂಡ ಸಹಿಸಲು ಸಾಧ್ಯವಿಲ್ಲ. ಅದರಲ್ಲೂ ಮಕ್ಕಳ ಮೇಲೆ ಈ ರೀತಿ ದೌರ್ಜನ್ಯ ಆಗಿರುವಂತದ್ದನ್ನು ನೋಡಿ ನನಗೆ ತುಂಬಾ ಸಂಕಟವಾಗಿದೆ. ಯಾರು ಇದನ್ನು ಮಾಡಿದ್ದಾರೆ ಅಂತವರು ವಿರುದ್ಧ ಕಠಿಣ ಶಿಕ್ಷೆ ಹಾಗೂ ಅವರನ್ನು ಬಿಡುವುದಿಲ್ಲ ಮಕ್ಕಳ ಆಯೋಗದಿಂದ ಕೂಡ ನಾವು ಎಫ್‌ಐಆರ್ ಮಾಡುತ್ತೇವೆ ಎಂದರು.

Key words: Headmaster, assault, student, Minister, Lakshmi Hebbalkar

The post ವಿದ್ಯಾರ್ಥಿ ಮೇಲೆ ಮುಖ್ಯಶಿಕ್ಷಕ ಹಲ್ಲೆ: ಆರೋಪಿಗೆ ಕಠಿಣ ಶಿಕ್ಷೆ ಆಗೇ ಆಗುತ್ತದೆ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഹൂത്തികളും ആക്രമണം ആരംഭിച്ചതോടെ കൂടുതല്‍ സേനയെ വിന്യസിക്കാന്‍ യു.എസ്; 2500 നാവികര്‍ പശ്ചിമേഷ്യയിലെത്തി; റിപ്പോര്‍ട്ട്

വാഷിങ്ടണ്‍: ഇറാനെതിരായ യു.എസ്, ഇസ്രഈല്‍ ആക്രമണത്തെ പ്രതിരോധിക്കാനായി യെമനിലെ വിമതസേനയായ ഹൂത്തികള്‍...

அதிமுக இறுதிக்கட்ட வேட்பாளர்கள்: ஆம்ஸ்ட்ராங் மனைவி பொற்கொடிக்கு சென்னை தொகுதி; இபிஎஸ் அறிவிப்பு

ஏப்ரல் மாதம் 23-ம் தேதி தமிழ்நாட்டில் சட்டமன்றத் தேர்தல் நடைபெற இருக்கிறது....

Kamada Ekadashi 2026: కోరిన కోరికలు తీర్చే కామదా ఏకాదశి.. ఈ కథను పఠిస్తే జన్మ జన్మల పాపాల నుండి మోక్షం

కామదా ఏకాదశి అనేది హిందూ ధర్మంలో చాలా పవిత్రమైన ఏకాదశి. ఇది...

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್ ಸಿಗ್ನಲ್ ಆರೋಪ: ಸ್ಪಷ್ಟನೆ  ನೀಡಿದ ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು,ಮಾರ್ಚ್,28,2026 (www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್ ಸಿಗ್ನಲ್...