5
December, 2025

A News 365Times Venture

5
Friday
December, 2025

A News 365Times Venture

MLC ಯತೀಂದ್ರ ಹೇಳಿಕೆ ಬಗ್ಗೆ ಚರ್ಚಿಸುತ್ತೇನೆಂದ ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಅಕ್ಟೋಬರ್,23,2025 (www.justkannada.in):  ಭವಿಷ್ಯದ ಅಹಿಂದ ನಾಯಕತ್ವದ ಬಗ್ಗೆ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್ , ಯತೀಂದ್ರ ಹೇಳಿಕೆ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಲ್ಲ. ಹೇಳಿಕೆಯ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಇನ್ನು ಬೆಂಗಳೂರು ವ್ಯಾಪ್ತಿಯಲ್ಲಿ ಕಸ ರಸ್ತೆಗುಂಡಿಗಳ ಸಮಸ್ಯೆ ಹಿನ್ನೆಲೆಯಲ್ಲಿ  ಡಿಸಿಎಂ ಡಿಕೆ ಶಿವಕುಮಾರ್ ನಗರ ಪ್ರದಕ್ಷಣೆಗೆ ಮುಂದಾಗಿದ್ದಾರೆ. ಬೆಂಗಳೂರು ದಕ್ಷಿಣ ಪಾಲಿಕೆ ವ್ಯಾಪ್ತಿಯಲ್ಲಿ ಸಿಟಿ ರೌಂಡ್ಸ್  ಹಾಕುತ್ತಿದ್ದು ಡಿಕೆ ಡಿಕೆ ಶಿವಕುಮಾರ್ ಗೆ  ಜಿಬಿಎ ಅಧಿಕಾರಿಗಳು ಸಾಥ್ ನೀಡಿದ್ದಾರೆ.

Key words: DCM, DK Shivakumar, discuss, MLC, Yatindra, statement

The post MLC ಯತೀಂದ್ರ ಹೇಳಿಕೆ ಬಗ್ಗೆ ಚರ್ಚಿಸುತ್ತೇನೆಂದ ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರೌಡಿ sahacharaninda ಜೀವ ಬೆದರಿಕೆ: cm ಸಿದ್ದರಾಮಯ್ಯ

ಬೆಂಗಳೂರು,ನವೆಂಬರ್,11,2025 (www.justkannada.in): ಕುರುಬರ ಸಂಘದ ವಿಚಾರದಲ್ಲಿ ಭಾಗಿ ಆಗದಂತೆ ನನಗೆ...

‘MAHAN’ ವತಿಯಿಂದ ನ.14 ರಂದು ಮೈಸೂರಿನಾದ್ಯಂತ ಸರಣಿ ಉಚಿತ ಆರೋಗ್ಯ ಶಿಬಿರ

ಮೈಸೂರು,ನವೆಂಬರ್,12,2025 (www.justkannada.in): ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನವೆಂಬರ್ 14...

ಇನ್ನರ್ ವೀಲ್ ನ ಧ್ಯೇಯವಾಕ್ಯವೇ ಸ್ನೇಹ ಮತ್ತು ಸೇವೆ- ಶಬರೀಕಡಿದಾಳು

ಹುಣಸೂರು, ನವೆಂಬರ್,12,2025 (www.justkannada.in): ಇನ್ನರ್ ವೀಲ್ ವಿಶ್ವದ ಅತಿದೊಡ್ಡ ಮಹಿಳಾ...

ಪೊಲೀಸರು ಶಿಸ್ತು ಹಾಗೂ ರಕ್ಷಣೆಯ ಪ್ರತೀಕ -ಬಿ.ಚೈತ್ರ

ಮೈಸೂರು,ನವೆಂಬರ್,12,2025 (www.justkannada.in): ಪೊಲೀಸ್ ಎಂದರೆ ಶಿಸ್ತು ಹಾಗೂ ರಕ್ಷಣೆಯ ಪ್ರತೀಕ....